Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಭರಮಸಾಗರದ ಜೋಡಿ ಕೆರೆಗಳಿಗೆ ತರಳಬಾಳು ಶ್ರೀ ಬಾಗಿನ ಅರ್ಪಣೆ | Bharamasagara
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಭರಮಸಾಗರದ ಜೋಡಿ ಕೆರೆಗಳಿಗೆ ತರಳಬಾಳು ಶ್ರೀ ಬಾಗಿನ ಅರ್ಪಣೆ | Bharamasagara
ಇಂದಿನ ಸುದ್ದಿ

ಭರಮಸಾಗರದ ಜೋಡಿ ಕೆರೆಗಳಿಗೆ ತರಳಬಾಳು ಶ್ರೀ ಬಾಗಿನ ಅರ್ಪಣೆ | Bharamasagara

Editor Nammajana
Last updated: 14 October 2024 8:49 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|14-10-2024

ನಮ್ಮಜನ.ಕಾಂ, ಸಿರಿಗೆರೆ: ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ತುಂಗಾಭದ್ರೆಯಿಂದ ಹರಿದು ಬರುತ್ತಿರುವ ನೀರಿನಿಂದ ತುಂಬಿ ಕೋಡಿ ಹರಿದಿರುವ (Bharamasagara) ಭರಮಸಾಗರದ ಜೋಡಿ ಕೆರೆಗಳಿಗೆ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಶಾಸಕ ಡಾ.ಎಂ.ಚಂದ್ರಪ್ಪ ಒಟ್ಟುಗೂಡಿ ಬಾಗಿನ ಅರ್ಪಿಸಿದರು.

ಈ ವೇಳೆ ಮಾತನಾಡದ ಶ್ರೀಗಳು, ಏತ ನೀರಾವರಿ ಯೋಜನೆ ಯು ಅಮೆರಿಕಕ್ಕೂ ಸುದ್ದಿಯಾಗಿದ್ದು, ಅಮೆರಿಕಾದ ಕ್ಯಾಲಿಫೋ ರ್ನಿಯ ವಿಶ್ವವಿದ್ಯಾಲಯ ಅಧ್ಯಯನದ ಪೋಸ್ಟ್ ಡಾಕ್ಟರಲ್ ಸ್ಟಡೀಸ್ ವಿಷಯವನ್ನಾಗಿ ಈ ಯೋಜನೆ ಯನ್ನು ಯನ್ನು ಆಯ್ಕೆ ಮಾಡಿ ಕೊಳ್ಳಲಾಗಿದೆ. ಏತ ನೀರಾವರಿ ಯೋಜನೆ ಬೆಳೆದು (Bharamasagara) ಬಂದ ದಾರಿ ಹಾಗೂ ಇದರ ಉಪ ಯೋಗ ಬಗ್ಗೆ ಅಧ್ಯಯನ ಯನ ನಡೆಯಲಿದೆ.ಕೆರೆದಂಡೆಗೆ ಅಡಿಕೆ ಸಿಪ್ಪೆ ಹಾಕುವುದು ಕಾನೂನು ಬಾಹಿರ. ಆದರೆ ಇವತ್ತು ಕಾನೂನಿಗೆ ಹೆದರುವುದಿಲ್ಲ.

ಕಾನೂನು ಕ್ರಮ ಕೈಗೊಂಡರೂ ಸಹ ಯಾರು ಬುದ್ದಿ ಕಲಿಯುವುದಿಲ್ಲ. ಇದಕ್ಕೆ ಇದೊಂದೇ ಪರಿಹಾರ ಅಲ್ಲ. ಎಲ್ಲರಿಗೂ ಧರ್ಮದ ಬಗ್ಗೆ ಅಪಾರ ಗೌರವ, ನಿಷ್ಠೆ ಇದೆ. ಹಾಗಾಗಿ (Bharamasagara) ಅಂತವರಿಗೆ ಧರ್ಮದ ಹಾದಿಯಲ್ಲಿ ತಿಳಿ ಹೇಳಬೇಕು ಎಂದು ಹೇಳಿದರು.

ಶಾಂತಿವನದಲ್ಲಿ ಅಡಿಕೆ ಸಿಪ್ಪೆಯನ್ನು ಗೊಬ್ಬರವಾಗಿ ಪರಿವರ್ತನೆ ಮಾಡುವ ಕೆಲಸ ನಡೆಯುತ್ತದೆ. ಕೆರೆಯ ಸುತ್ತಮುತ್ತ ಹಾಕಿರುವ ಎಲ್ಲಾ ಅಡಿಕೆ ಸಿಪ್ಪೆಯನ್ನು ಪೂರ್ಣ ಪ್ರಮಾಣದಲ್ಲಿ ತೆಗೆದು (Bharamasagara) ಸಿರಿಗೆರೆ ಶಾಂತಿವನಕ್ಕೆ ರವಾನಿಸಲು ತಿಳಿಸಿದ್ದೇವೆ ಎಂದು ಶ್ರೀಗಳು ತಿಳಿಸಿದರು.

ನೀರಾವರಿ ನಿಗಮದ ಮಾಜಿ ಎಂ.ಡಿ.ಮಲ್ಲಿಕಾರ್ಜುನ ಗುಂಗೆ, ಕೆರೆಸಮಿತಿ ಅಧ್ಯಕ್ಷಶಶಿಪಾಟೀಲ್‌ ಮುಖಂಡರಾದ ಎಸ್.ಎಂ.ಎಲ್ ತಿಪ್ಪೇಸ್ವಾಮಿ, ಶೈಲೇಶ್‌ಪಾಟೀಲ್‌, ಸಾ ಮಿಲ್ ಶಿವಣ್ಣ, ಕೋಗುಂಡೆಮಂಜುನಾಥ್, ಡಿ.ವಿ.ಎಸ್. ಪ್ರದೀಪ್, ಸಿ.ಆ‌ರ್.ನಾಗರಾಜ್, ಕೊಳಹಾಳಂ ರಾಜಣ್ಣ, ಚಿಕ್ಕಬೆನ್ನೂರು ತೀರ್ಥಪ್ಪ, ಹನುಮಂತಪ್ಪ ಹಾಗೂ ಸಾವಿರಾರು ಭಕ್ತರು ಇದ್ದರು.

ಇದನ್ನೂ ಓದಿ: ಶಾಲೆ, ದೇವಸ್ಥಾನದ ಬಳಿಯ ಬಾರ್ : ಗ್ರಾಮಸ್ಥರಿಂದ ಬಾರ್‌ಮುಚ್ಚುವಂತೆ ಪ್ರತಿಭಟನೆ | Protest

ತರಳಬಾಳು ಹುಣ್ಣಿಮೆ ಮಂಟಪದ ಸ್ಥಳ ವೀಕ್ಷಣೆ ಮಾಡಿದ ಸ್ವಾಮೀಜಿ

ಭರಮಸಾಗರದಲ್ಲಿ ಫೆಬ್ರವರಿ ತಿಂಗಳಿ ನಲ್ಲಿ 9 ದಿನಗಳ ಕಾಲ ನಡೆಯಲಿರುವ ತರಳಬಾಳು ಹುಣ್ಣಿಮೆ ಮಹೋತ್ಸವ ಮಹಾಮಂಟಪ ನಿರ್ಮಾಣಕ್ಕೆ ಅಗತ್ಯವಾದ ಸ್ಥಳ ವೀಕ್ಷಣೆಯನ್ನು ಭಾನುವಾರ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ (Bharamasagara) ಶಿವಾಚಾರ್ಯ ಮಹಾಸ್ವಾಮೀಜಿ ಮಾಡಿದರು. ಭರಮಸಾಗರ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಿರುವ ಸುಮಾರು 200 ಎಕರೆ ಪ್ರದೇಶವು ಹುಣ್ಣಿಮೆ ಆಚರಣೆಗೆ ಸೂಕ್ತವೆಂದು ನಿರ್ಣಯಿಸಲಾಯಿತು.

ಪೂರ್ವನಿಗದಿಯಂತೆ 2024 ರ ಫೆಬ್ರವರಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಭರಮಸಾಗರದಲ್ಲಿ ನಡೆಯಬೇಕಿತ್ತು. ಅದರೆ ಆಗ ರಾಜ್ಯದೆಲ್ಲೆಡೆ ಬರ ಬಂದು ರೈತರು ಸಂಕಷ್ಟದಲ್ಲಿ ದ್ದರಿಂದ ಆಚರಣೆಯನ್ನು ಮುಂದೂಡಿ ಸಿರಿಗೆರೆಯಲ್ಲಿ (Bharamasagara) ಆಚರಿಸಲಾಗಿತ್ತು. ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಮಾರ್ಗದರ್ಶನ ದಲ್ಲಿ ಭರಮಸಾಗರಮತ್ತು ಜಗಳೂರುಏತನೀರಾವರಿಯೋಜನೆಗಳು ಜಾರಿಯಾಗಿ ಸುಮಾರು 100 ಕೆರೆಗಳು ಭರ್ತಿಯಾಗಿರುವು ದರಿಂದ ಈ ಬಾರಿಯ ಹುಣ್ಣಿಮೆ ಆಚರಣೆಗೆ ವಿಶೇಷ ಮಹತ್ವ ಬಂದಿದೆ.

ಇದನ್ನೂ ಓದಿ: ದಿನ ಭವಿಷ್ಯ | ಯಾವ್ಯವ ರಾಶಿಗೆ ಪ್ರೇಮಿಗಳಿಗೆ ಅಡ್ಡಿ, ಆರ್ಥಿಕ ಸಂಕಷ್ಟ, ದಾಂಪತ್ಯದಲ್ಲಿ ವಿರಸ? | Kannada Dina Bhavishya

ಈ ಸಂದರ್ಭದಲ್ಲಿ ಶಾಸಕ ಡಾ.ಎಂ.ಚಂದ್ರಪ್ಪ, ಕಾಂಗ್ರೆಸ್ ಮುಖಂಡ ತಿಪ್ಪೇಸ್ವಾಮಿ, ಕರ್ನಾಟಕ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕೋಗುಂಡೆ ಮಂಜುನಾಥ್, ಜಿ.ಬಿ.ತೀರ್ಥಪ್ಪ, ಸಾಮಿಲ್ ಶಿವಣ್ಣ, ಚೌಲಿಹಳ್ಳಿ ಶಶಿ ಪಾಟೀಲ್, ಶೈಲೇಶ್ ಕುಮಾರ್, ಶಾಂತಾ ಆಶೋಕ್, ಕೊಳಹಾಳ್ ರಾಜಣ್ಣ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

Today Dina Bhavishya | ದಿನ ಭವಿಷ್ಯ | ಆಗಸ್ಟ್ 04

TAGGED:Bagina ArpinganaBharamanna Nayakana KereBharamasagaraChitradurga NewsDr. Shivamurthy Shivacharya MahaswamiJodi KereKannada Newskannada suddiNammajana.comTaralabalu Sriಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜೋಡಿ ಕೆರೆಡಾ. ಶಿವಮೂರ್ತಿ ಶಿವಾಚಾರ್ಯ ಮಾಹಸ್ವಾಮಿತರಳಬಾಳು ಶ್ರೀನಮ್ಮಜನ.ಕಾಂಬಾಗಿನ ಅರ್ಪಿಸುವುದುಭರಮಣ್ಣ ನಾಯಕನ ಕೆರೆಭರಮಸಾಗರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article ದಿನ ಭವಿಷ್ಯ | ಯಾವ್ಯವ ರಾಶಿಗೆ ಪ್ರೇಮಿಗಳಿಗೆ ಅಡ್ಡಿ, ಆರ್ಥಿಕ ಸಂಕಷ್ಟ, ದಾಂಪತ್ಯದಲ್ಲಿ ವಿರಸ? | Kannada Dina Bhavishya
Next Article ಶ್ರೀ ತಿಪ್ಪೇರುದ್ರಸ್ವಾಮಿ ದೇವಾಲಯದ ಪುಷ್ಕರಣಿ | 30 ವರ್ಷಗಳ ನಂತರ ಉಕ್ಕಿದ ಜಲ | pushkarani
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ
ಇಂದಿನ ಸುದ್ದಿ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ
HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?