Chitradurga news|nammajana.com|03-03-2025
ನಮ್ಮಜನ.ಕಾಂ,ಚಿತ್ರದುರ್ಗ: ಚಿತ್ರದುರ್ಗ ತಾಲೂಕು ಭೀಮಸಮುದ್ರ ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಸ್ಥಾನಕ್ಕೆ ಉಮೇಶ್ ವಿರುದ್ದ 14 ಸದಸ್ಯರು ಉಪ ವಿಭಾಗಧಿಕಾರಿಗಳಿಗೆ (Bhimasamudra) ಅವಿಶ್ವಾಸ ಮಂಡನೆ ಮಾಡಿದ್ದರು ಆದರೆ ಅವಿಶ್ವಾಸ ಸಾಬೀತು ಮಾಡದಿದ್ದ ಕಾರಣದಿಂದ ಉಮೇಶ್ ಅವರು ಉಪಾಧ್ಯಕ್ಷ ಸ್ಥಾನ ಗಟ್ಟಿಯಾಗಿದೆ.
ಇದನ್ನೂ ಓದಿ: job fair | ಉದ್ಯೋಗ ಮೇಳದಲ್ಲಿ 829 ಜನಕ್ಕೆ ಉದ್ಯೋಗ ಭಾಗ್ಯ

ಭೀಮಸಮುದ್ರ ಗ್ರಾಮ ಪಂಚಾಯತಿಯಲ್ಲಿ 20 ಗ್ರಾಮ ಪಂಚಾಯತಿ ಸದಸ್ಯರಲ್ಲಿ 14 ಜನರು ಉಮೇಶ್ ವಿರುದ್ಧ ಅವಿಶ್ವಾಸ ಪತ್ರವನ್ನು ಉಪ ವಿಭಾಗಧಿಕಾರಿಗೆ ನೀಡಿದ್ದರು (Bhimasamudra) ಆದ್ದರಿಂದ 3-3-2025 ರಂದು ಅವಿಶ್ವಾಸ ಮಂಡನೆಗೆ ಸಮಯ ನಿಗದಿಯಾಗಿತ್ತು. ಆದ್ದರಿಂದ ಇಂದು ಬೆಳಗ್ಗೆಯಿಂದ ಕೇವಲ ಒಬ್ಬರು ಸದಸ್ಯರು ಮಾತ್ರ ಆಗಮಿಸಿದ್ದರಿಂದ ಅವಿಶ್ವಾಸ ಮಂಡನೆ ವಿಫಲವಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252