Chitradurga News | Nammajana.com 05-08-2025
ನಮ್ಮಜನ.ಕಾಂ,ಚಿತ್ರದುರ್ಗ: ಚಿತ್ರದುರ್ಗ(BL Venu) ಜಿಲ್ಲೆ ಖ್ಯಾತ ಬರಗಾರರಾಗಿರು ಬಿ.ಎಲ್.ವೇಣು ಅವರ ಕಥೆಗಳನ್ನು ಎರಡು ವಿಶ್ವವಿದ್ಯಾಲಯಗಳಿಗೆ ಅವರ ತಮ್ಮ ಪಠ್ಯಕ್ಕೆ ಸೇರ್ಪಡೆ ಮಾಡಲಾಗಿದೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರ ನೀರಿನ ಮಟ್ಟ ಹೆಚ್ಚಳ | ಎಷ್ಟು ಕ್ಯೂಸೆಕ್ಸ್ ನೀರು ಬಂದಿದೆ?

ಶಿವಮೊಗ್ಗ ಜಿಲ್ಲೆಯ ಕುವೆಂಪು ವಿಶ್ವವಿದ್ಯಾನಿಲಯ ಶಂಕರಘಟ್ಟದ ಬಿ.ಎಸ್ಸಿ. ಪದವಿ ವಿದ್ಯಾರ್ಥಿಗಳಿಗೆ ನಾಳೆಗಳಿಲ್ಲದವರು ಕಥೆಯನ್ನು ಪಠ್ಯಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.
ದಾವಣಗೆರೆ ವಿಶ್ವವಿದ್ಯಾನಿಲಯ(BL Venu) ಇದೇ ವರ್ಷ ಸುಡುಗಾಡು ಸಿದ್ದನ ಪ್ರಸಂಗ ಪಠ್ಯಕ್ಕೆ ಆಯ್ಕೆ ಮಾಡಿರುವುದು ಸಾಹಿತಿ ಡಾ.ಬಿ.ಎಲ್.ವೇಣುರವರ ಗೌರವವನ್ನು ಇಮ್ಮಡಿಗೊಳಿಸಿದೆ.
ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
ಈ ಕುರಿತು ನಮ್ಮಜನ.ಕಾಂ, ಪ್ರತಿನಿಧಿ ಜೊತೆ ಸಂತಸ ಹಂಚಿಕೊಂಡಿರುವ ಬಿ.ಎಲ್.ವೇಣು ಅವರು ನನ್ನ ಎರಡು ಪುಸ್ತಕಗಳ ಎರಡು ವಿಶ್ವವಿದ್ಯಾಲಯಗಳ ಪಠ್ಯಕ್ಕೆ ಸೇರ್ಪಡೆ ಮಾಡಿರುವುದು ಸಂತೋಷ ಉಂಟು ಮಾಡಿದೆ. ಈ ಪಠ್ಯಗಳ ವಿಶೇಷ ಎಂದರೆ ಎರಡು ದಲಿತ ಸಮಸ್ಯೆಗಳ ಕುರಿತ ಲೇಖನವನ್ನು ಪಠ್ಯಕ್ಕೆ ಸೇರ್ಪಡೆ ಮಾಡಿರುವುದು ಮತ್ತೊಂದು ಸಂತೋಷ ವಿಷಯವಾಗಿದ್ದು ಈ ಲೇಖನ ಮೊಟ್ಟ ಮೊದಲ ಬಾರಿಗೆ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಟಕಗೊಂಡಿತ್ತು ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.
-ಬಿ.ಎಲ್.ವೇಣು ಖ್ಯಾತ ಸಾಹಿತಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252