Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Vanivilasa sagara: ನವೆಂಬರ್ 1 ರಿಂದ ವಿವಿ ಸಾಗರದಲ್ಲಿ ಬೋಟಿಂಗ್ ಸೌಲಭ್ಯ: ಸಚಿವ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Vanivilasa sagara: ನವೆಂಬರ್ 1 ರಿಂದ ವಿವಿ ಸಾಗರದಲ್ಲಿ ಬೋಟಿಂಗ್ ಸೌಲಭ್ಯ: ಸಚಿವ
ಇಂದಿನ ಸುದ್ದಿ

Vanivilasa sagara: ನವೆಂಬರ್ 1 ರಿಂದ ವಿವಿ ಸಾಗರದಲ್ಲಿ ಬೋಟಿಂಗ್ ಸೌಲಭ್ಯ: ಸಚಿವ

Nammajana Sub Editor
Last updated: 15 August 2025 8:01 AM
By Nammajana Sub Editor 1 Min Read
Share
SHARE

Chitradurga News | Nammajana.com | 15-08-2025

ನಮ್ಮಜನ.ಕಾಂ, ವಿಧಾನ ಪರಿಷತ್ : ವಿಧಾನ(Vanivilasa sagara) ಪರಿಷತ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಾಣಿವಿಲಾಸ ಸಾಗರದಲ್ಲಿ ನವೆಂಬರ್ 1ರಿಂದ ಪ್ರವಾಸಿಗರಿಗೆ ಬೋಟಿಂಗ್ ಸೌಲಭ್ಯ ಕಲ್ಪಿಸಲಾಗುವುದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನೇಮಿಸುವಂತೆ ಮಹಿಳೆಯರ ಪ್ರತಿಭಟನೆ

ಕಾಂಗ್ರೆಸ್ಸಿನ ಡಿ.ಟಿ. ಶ್ರೀನಿವಾಸ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿವಿ ಸಾಗರ ಬಳಿ ಪ್ರವಾಸೋದ್ಯಮ ಇಲಾಖೆಯ ಜಾಗ ವಿದ್ದು, ಅಲ್ಲಿ ಕೆಎಸ್‌ಟಿಡಿಸಿಯಿಂದ ಹೋಟೆಲ್ ಆರಂಭಿಸಲಾಗುವುದು. ಜೊತೆಗೆ

ಕಯಾಕಿಂಗ್, ಜೆಟ್ ಸ್ತ್ರೀ, ಬನಾನ ರೈಡ್ ಮುಂತಾದ ಚಟುವಟಿಕೆ ನಡೆಸಲು ಜಲಸಂಪನ್ಮೂಲ ಇಲಾಖೆಯಿಂದ ನಿರಾಕ್ಷೆ ಪಣ ಪತ್ರ ನಿರೀಕ್ಷಿಸಲಾಗುತ್ತಿದ್ದು, ಪತ್ರ ಬಂದ ನಂತರ ಸೂಕ್ತ ಹೂಡಿಕೆದಾರರನ್ನು ಆಯ್ಕೆ ಮಾಡಿ ಜಲಸಾಹಸ ಚಟುವಟಿಕೆ ಪ್ರಾರಂಭಿಸಲಾಗುವುದು ಹೇಳಿದರು.

ಮಧುಗಿರಿ ಬೆಟ್ಟಕ್ಕೆ ರೋಪ್‌ ವೇ:

ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್‌ವೆ ಸೌಲಭ್ಯ ಕಲ್ಪಿಸುವ ಸಂಬಂಧ ಸಮೀಕ್ಷೆಮಾಡಲಾಗಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಅಡಿ ಯೋಜನೆ ಜಾರಿಗೊಳಿಸ ಲಾಗುವುದು. ಈ ಸಂಬಂಧ ಟೆಂಡ‌ರ್ ಕರೆಯಲಾಗಿದೆ.

ಇದನ್ನೂ ಓದಿ: ಅಧಿವೇಶನ | ಬೆಳೆ ನಷ್ಟ ಪರಿಹಾರದಲ್ಲಿ 49 ಕೋಟಿ ಹಣ ದುರುಪಯೋಗ: ಟಿ.ರಘುಮೂರ್ತಿ

ಇದಲ್ಲದೇ 11 ಪ್ರವಾಸಿ ತಾಣಗಳಲ್ಲಿ(Vanivilasa sagara) ರೋಪ್ ವೇ ಸೌಲಭ್ಯ ಕಲ್ಪಿಸಲು ಕಾರ್ಯಾಸಾಧ್ಯತಾ ವರದಿಯನ್ನು ಪಡೆದಿದ್ದು, ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿ ಮುಂದೆ ಸಲ್ಲಿಸಿ ಅನುಮೋದನೆ ಪಡೆದು ಮುಂದಿನ ಕ್ರಮವಹಿಸಲಾಗುವುದು ಎಂದರು. ಮಧುಗಿರಿ ಬೆಟ್ಟಕ್ಕೆ ರೋಪ್ ವೇ: ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್‌ವೆ ಸೌಲಭ್ಯ ಕಲ್ಪಿಸುವ ಸಂಬಂಧ ಸಮೀಕ್ಷೆ ಮಾಡಲಾಗಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಅಡಿ ಯೋಜನೆ ಜಾರಿಗೊಳಿ ಸಲಾಗುವುದು.

ವಾಣಿವಿಲಾಸ ಸಾಗರದಲ್ಲಿ ನವೆಂಬರ್ 1ರಿಂದ ಪ್ರವಾಸಿಗರಿಗೆ ಬೋಟಿಂಗ್ ಸೌಲಭ್ಯ

ಈ ಸಂಬಂಧ ಟೆಂಡರ್ ಕರೆಯಲಾಗಿದೆ. ಇದಲ್ಲದೇ 11 ಪ್ರವಾಸಿ ತಾಣಗಳಲ್ಲಿ ರೋಪ್ ವೇ ಸೌಲಭ್ಯ ಕಲ್ಪಿಸಲು ಕಾರ್ಯಾ ಸಾಧ್ಯತಾ ವರದಿಯನ್ನು ಪಡೆದಿದ್ದು, ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿ ಮುಂದೆ ಸಲ್ಲಿಸಿ ಅನುಮೋದನೆ ಪಡೆದು ಮುಂದಿನ ಕ್ರಮ ವಹಿಸಲಾಗುವುದು ಎಂದರು.

You Might Also Like

ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam

ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ

ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

TAGGED:BoatingChitradurgaChitradurga NewsKannada NewsMinister H.K. PatilNammajana.comSessionVani Vilas SagarVV Sagarಅಧಿವೇಶನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಬೋಟಿಂಗ್ವಾಣಿವಿಲಾಸ ಸಾಗರವಿವಿ ಸಾಗರಸಚಿವ ಎಚ್.ಕೆ.ಪಾಟೀಲ್‌
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article hospital: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನೇಮಿಸುವಂತೆ ಮಹಿಳೆಯರ ಪ್ರತಿಭಟನೆ
Next Article Madara Channaiah Sri: ಸಹೋದರ ಸಮುದಾಯದ ಕೆಲವು ನಾಯಕರಿಂದ ಗೊಂದಲ: ಮಾದಾರ ಚನ್ನಯ್ಯ ಶ್ರೀ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ
ದಿನ ಭವಿಷ್ಯ
Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್
ಕ್ರೈಂ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?