Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: BPL card | ಚಿತ್ರದುರ್ಗ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ್ ರದ್ದು, ಇಲ್ಲಿದೆ ಮಾಹಿತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > BPL card | ಚಿತ್ರದುರ್ಗ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ್ ರದ್ದು, ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ

BPL card | ಚಿತ್ರದುರ್ಗ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ್ ರದ್ದು, ಇಲ್ಲಿದೆ ಮಾಹಿತಿ

Editor Nammajana
Last updated: 19 November 2024 04:21
By Editor Nammajana 1 Min Read
Share
SHARE

Chitradurga news|nammajana.com|19-11-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಾದ್ಯಂತ 1670 ಬಿಪಿಎಲ್ ಕಾರ್ಡ್ ಗಳು ಎಪಿಎಲ್ ಕಾರ್ಡ್ ಆಗಿ (BPL card) ಬದಲಾವಣೆಯಾಗಿದ್ದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಚ್ಚಬೋರನಹಟ್ಟಿ ಗ್ರಾಮದಲ್ಲಿ10ಕ್ಕೂ ಅಧಿಕ‌ ಬಿಪಿಎಲ್‌ ಕಾರ್ಡ್‌ ಬದಲಾವಣೆಯಾಗಿದ್ದು, ರೈತರಾದ ಪಾಲಯ್ಯ, ಬೋರಯ್ಯ ಪ್ರತಿಕ್ರಿಯಿಸಿ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿಬದಲಾವಣೆ ಆದಕಾರಣ ಜೀವನ ನಡೆಸಲು ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಆಸ್ಪತ್ರೆಗಳಿಗೆ ಹೋದರೆ ಲಕ್ಷಾಂತರ ರುಪಾಯಿ ಕೇಳ್ತಿದ್ದಾರೆ. ಜಮೀನಿದೆ ಎಂದು ಕಾರ್ಡ್‌ ತೆಗೆದಿದ್ದಾರೆ, ಅತ್ತ ಜಮೀನಲ್ಲಿ ಬೆಳೆಯೂಸಿಗ್ತಿಲ್ಲ, ಇತ್ತ ರೇಷನ್ ಕಾರ್ಡ್‌ ಇಲ್ಲ (BPL card) ಎಂಬಂತಾಗಿದೆ.ಜಮೀನನ ಅಧಾರದ ಮೇಲೆ ಬಿಪಿಎಲ್ ಕಾರ್ಡ್ ತೆಗೆದರೆ ರೈತರು ವಿಷ ಕುಡಿಯಬೇಕಾಗುತ್ತದೆ ಎಂದರು.

8 ಎಕರೆ ಜಮೀನಿದೆ ಎಂದು ಬಿಪಿಎಲ್ ನ ಎಪಿಎಲ್ ಮಾಡಿದರೆ ಜಮೀನು ಇಬ್ಬರು ಮಕ್ಕಳಿಗೆ ತಲಾ ನಾಲ್ಕು ಎಕರೆ ಸೇರುತ್ತದೆ. (BPL card) ಹೀಗಿದ್ದಾಗ ಯಾವ ಅಧಾರದ ಮೇಲೆ ಸರ್ಕಾರಗಳು ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿ ವಿ ಸಾಗರಕ್ಕೆ 462 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara

ಎಪಿಎಲ್ ಕಾರ್ಡ್ ಆಗಿರೋದಕ್ಕೆ ಉಪವಾಸ, ವನವಾಸ (BPL card) ಅನುಭವಿಸುಂತಾಗಿದೆ. ಸರ್ಕಾರ ನಮ್ಮಂತಹ ರೈತರಿಗೆ ಬಿಪಿಎಲ್ ಕಾರ್ಡ್ ಕೊಡಲೇಬೇಕು ಎಂದು ಅವರು ಒತ್ತಾಯಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BPL CardcancellationChitradurga DistrictChitradurga NewsFarmers ProtestKannada Newskannada suddiNammajana.comಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಿಪಿಎಲ್ ಕಾರ್ಡ್ರದ್ದತಿರೈತರ ಪ್ರತಿಭಟನೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead1
Wink0
Previous Article ವಿ ವಿ ಸಾಗರಕ್ಕೆ 462 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara
Next Article Tagaru kalaga | ಜನಮನ ಸೆಳೆದ ರಾಜ್ಯ ಮಟ್ಟದ ಟಗರು ಕಾಳಗ | ಡಿಚ್ಚಿ ಮೇಲೆ ಡಿಚ್ಚಿ ಹೊಡೆದುಕೊಂಡ ಟಗರುಗಳು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?