Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Breaking news:15 ನೇ ಸುತ್ತು ಮುಕ್ತಾಯ, BJP ಅಭ್ಯರ್ಥಿ ಗೋವಿಂದ ಕಾರಜೋಳ ಕೈ ಹಿಡಿದು ನಡೆಸುತ್ತಿರುವ ಮತದಾರ, ಕಾಂಗ್ರೆಸ್ ಗೆ ಹಿನ್ನಡೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > Breaking news:15 ನೇ ಸುತ್ತು ಮುಕ್ತಾಯ, BJP ಅಭ್ಯರ್ಥಿ ಗೋವಿಂದ ಕಾರಜೋಳ ಕೈ ಹಿಡಿದು ನಡೆಸುತ್ತಿರುವ ಮತದಾರ, ಕಾಂಗ್ರೆಸ್ ಗೆ ಹಿನ್ನಡೆ
ರಾಜಕೀಯ

Breaking news:15 ನೇ ಸುತ್ತು ಮುಕ್ತಾಯ, BJP ಅಭ್ಯರ್ಥಿ ಗೋವಿಂದ ಕಾರಜೋಳ ಕೈ ಹಿಡಿದು ನಡೆಸುತ್ತಿರುವ ಮತದಾರ, ಕಾಂಗ್ರೆಸ್ ಗೆ ಹಿನ್ನಡೆ

Editor Nammajana
Last updated: 4 June 2024 7:57 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com |4-6-2024

ನಮ್ಮಜನ.ಕಾಂ, ಚಿತ್ರದುರ್ಗ: ಲೋಕಸಭೆ  ಚುನಾವಣೆ ಮತ ಎಣಿಕೆಗೆ ಶುರುವಾಗಿದೆ. (Counting Center) ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ‌ ಮತ್ತು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅಭ್ಯರ್ಥಿ ಆಗಿ ಸ್ವರ್ಧೆ ‌ಮಾಡಿದ್ದು ಫಲಿತಾಂಶ ತೀವ್ರ (Breaking news) ಕುತೂಹಲ ಕೆರಳಿಸಿದೆ.

ಈಗಾಗಲೇ ಮತ ಎಣಿಕೆ ಪ್ರಾರಂಭವಾಗಿದೆ. ಯಾವ ಅಭ್ಯರ್ಥಿ ಹಿನ್ನಡೆ ಮುನ್ನಡೆ ಕಾಯ್ದಕೊಳ್ಳಲಿದ್ದಾರೆ ಎಂಬುದನ್ನು ಕ್ಷಣ ಕ್ಷಣಕ್ಕೆ ನೀವು ನಮ್ಮಜನ.ಕಾಂ, ನಲ್ಲಿ‌ ನೋಡಬಹುದು. (Breaking news)

ಹದಿನೈದನೇ ಸುತ್ತಿನ ಮತಗಳ ವಿವರ

ಬಿ.ಎನ್.ಚಂದ್ರಪ್ಪ ಕಾಂಗ್ರೆಸ್

ಮತಗಳು: 493692

ಗೋವಿಂದ ಎಂ ಕಾರಜೋಳ

ಮತಗಳ‌: 523073

ಮತಗಳ‌ ಅಂತರ ಮುನ್ನಡೆ: 29381  ಬಿಜೆಪಿ

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ನೇರ ಫೈಟ್ ಏರ್ಪಟ್ಟಿದ್ದು ಭಾರೀ ಜಿದ್ದಾಜಿದ್ದಿನ ಕಣವಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ (Breaking news) ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: Lok Sabha results Chitradurga: BJP ಅಭ್ಯರ್ಥಿ ಕಾರಜೋಳಗೆ ಮುನ್ನಡೆ, ಕಾಂಗ್ರೆಸ್ ಗೆ ಹಿನ್ನಡೆ, 14 ನೇ ಸುತ್ತಿನ ಮತ ವಿವರ

ಪಕ್ಷದ ಕಾರ್ಯಕರ್ತರು ವಿಜ್ಞಾನ ಕಾಲೇಜು ಮೈದಾನ (Breaking news) ಮುಂಭಾಗದಲ್ಲಿ ನಿಂತು ಫಲಿತಾಂಶ ಆಲಿಸುತ್ತಿದ್ದಾರೆ. ಇದಕ್ಕಾಗಿ ಕಾಲೇಜು ಮುಂಭಾಗ ಮೈಕ್‌ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 12 ಗಂಟೆಗೆ ಹೊತ್ತಿಗೆಲ್ಲ ಗೆಲುವು, ಸೋಲಿನ ಅಂದಾಜು ಸಿಗುವ ಸಾಧ್ಯತೆ ಇದೆ. ಹಾಗಾಗಿ ಅಭ್ಯರ್ಥಿಗಳು, ಬೆಂಬಲಿಗರು, ಪಕ್ಷಗಳ ಕಾರ್ಯಕರ್ತರಲ್ಲಿ ಕುತೂಹಲ ಮೂಡಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಒಳ ಮೀಸಲಾತಿ ವಿಳಂಬ, ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಬಂದ್ ಕರೆ: ಮಾಜಿ ಸಂಸದ ಎ.ನಾರಾಯಣಸ್ವಾಮಿ ಎಚ್ಚರಿಕೆ | A. Narayanaswamy

ಹಿರಿಯೂರು ನಗರಸಭೆ ಅಧ್ಯಕ್ಷರಾಗಿ ಬಾಲಕೃಷ್ಣ ಆಯ್ಕೆ | ಗೆಲ್ಲಲು ಬಿಜೆಪಿ ಬಲ, ಅಧ್ಯಕ್ಷಗಿರಿಗೆ ಕಾಂಗ್ರೆಸ್ ಬಲ

Molakalmuru ಕೈ ಶಾಸಕ-ನಿಗಮ ಮಂಡಳಿ ಅಧ್ಯಕ್ಷನ ಫ್ಲೆಕ್ಸ್ ವಾರ್ | ಮೊಳಕಾಲ್ಮುರು ಕಾಂಗ್ರೆಸ್ ನಲ್ಲಿ ಬಣ ಬಡಿದಾಟ

Chitradurga ನಗರಸಭೆ ಉಪಾಧ್ಯಕ್ಷೆ ವಿರುದ್ಧ ಅವಿಶ್ವಾಸ ಮಂಡನೆ | ಅವಿಶ್ವಾಸ ಪರ ನಿಂತ ನಗರಸಭೆ ಸದಸ್ಯರೆಷ್ಟು?

Municipal Council | ನಗರಸಭೆ ಉಪಾಧ್ಯಕ್ಷೆ ರಾಜೀನಾಮೆ

TAGGED:B. N. Chandrappachitradurga electionChitradurga Lok saba election Chitradurga Lok sabaGovind Makthappa KarjolLok saba electionLok saba election result 2024Lok Sabha results · Chitradurgaಗೋವಿಂದ ಎಂ ಕಾರಜೋಳಚಿತ್ರದುರ್ಗ ಚುನಾವಣಾ ಫಲಿತಾಂಶಚಿತ್ರದುರ್ಗ ಲೋಕಸಭಾ ಚುನಾವಣೆ 2024ಬಿ.ಎನ್.ಚಂದ್ರಪ್ಪಲೋಕಸಭಾ ಚುನಾವಣಾ ಫಲಿತಾಂಶ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Lok Sabha results Chitradurga: BJP ಅಭ್ಯರ್ಥಿ ಕಾರಜೋಳಗೆ ಮುನ್ನಡೆ, ಕಾಂಗ್ರೆಸ್ ಗೆ ಹಿನ್ನಡೆ, 14 ನೇ ಸುತ್ತಿನ ಮತ ವಿವರ
Next Article Lok Sabha results Chitradurga: ಕಾರಜೋಳ ಭಾರೀ ಮುನ್ನಡೆ, ಕಾಂಗ್ರೆಸ್ ಮುಂದಕ್ಕೆ ಬಿಡದ ಬಿಜೆಪಿ, 16 ಸುತ್ತು ಮುಕ್ತಾಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ
HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?