Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸಿಡಿದ KSRTC ಬಸ್ ಟೈರ್, ಹೊಲಕ್ಕೆ ನುಗ್ಗಿದ ಬಸ್, ಮುಂದೆ ಆಗಿದ್ದೇನು ನೋಡಿ? Bus Accident
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಸಿಡಿದ KSRTC ಬಸ್ ಟೈರ್, ಹೊಲಕ್ಕೆ ನುಗ್ಗಿದ ಬಸ್, ಮುಂದೆ ಆಗಿದ್ದೇನು ನೋಡಿ? Bus Accident
ಕ್ರೈಂ ಸುದ್ದಿ

ಸಿಡಿದ KSRTC ಬಸ್ ಟೈರ್, ಹೊಲಕ್ಕೆ ನುಗ್ಗಿದ ಬಸ್, ಮುಂದೆ ಆಗಿದ್ದೇನು ನೋಡಿ? Bus Accident

Editor Nammajana
Last updated: 17 September 2024 5:35 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news |nammajana.com|17-9-2024

ನಮ್ಮಜನ.ಕಾಂ, ಚಳ್ಳಕೆರೆ: ಚಳ್ಳಕೆರೆ ನಗರದಿಂದ ತಿಪ್ಪಾರೆಡ್ಡಿಹಳ್ಳಿ ಗ್ರಾಮಕ್ಕೆ ತೆರಳಿ ವಾಪಾಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ (Bus Accident) ಮುಂಭಾಗದ ಟಯರ್ ಸಿಡಿದ ಪರಿಣಾಮವಾಗಿ ಚಾಲಕ ನಿಯಂತ್ರಣ ತಪ್ಪಿದ ಬಸ್ ಪಕ್ಕದ ಜಮೀನಿಗೆ ನುಗ್ಗಿದೆ.

ಬಸ್‌ನಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಹಾಗೂ ಚಾಲಕ, ಕಂಡಕ್ಟರ್ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.

ಚಳ್ಳಕೆರೆ ಘಟಕಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಪ್ರತಿನಿತ್ಯ ಚಳ್ಳಕೆರೆ ತಿಪ್ಪಾರೆಡ್ಡಿಹಳ್ಳಿಗೆ ಸುಮಾರು ಎಂಟು ಟ್ರಿಪ್ ಹೋಗಿ ಬರುತ್ತಿತ್ತು. ಮಧ್ಯಾಹ್ನ ೩ರ ಸಮಯದಲ್ಲಿ ತಿಪ್ಪಾರೆಡ್ಡಿಹಳ್ಳಿ (Bus Accident) ಕಡೆಯಿಂದ ಚಳ್ಳಕೆರೆಗೆ ಬರುವ ಸಂದರ್ಭದಲ್ಲಿ ಕಾಮಸಮುದ್ರ ಗ್ರಾಮದ ಬಳಿ ಬಸ್‌ನ ಮುಂಭಾಗದ ಟಯರ್ ಸಿಡಿದ ಪರಿಣಾಮ ಈ ಘಟನೆ ಸಂಭವಿಸಿದೆ.

ಬಸ್ ರಸ್ತೆಯಿಂದ ಜಮೀನಿಗೆ ನುಗ್ಗಿದ ಸಂದರ್ಭದಲ್ಲಿ ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಎಲ್ಲರೂ ಬಸ್‌ನಿಂದ ನಿಧಾನವಾಗಿ ಕೆಳಗೆ ಇಳಿದಿದ್ದು,

ಇಬ್ಬರು ಮಹಿಳಾ ಪ್ರಯಾಣಿಕರಾದ ಜಯಮ್ಮ(೪೫), ದುರುಗಮ್ಮ(೬೫) ಇವರಿಗೆ ಸಣ್ಣಪ್ರಮಾಣದ ಪೆಟ್ಟುಬಿದ್ದಿರುತ್ತವೆ. ಚಾಲಕ ಶಿವರಾಜ್(೩೮), ಕಂಡಕ್ಟರ್ ಮಂಜಪ್ಪ(೩೪) (Bus Accident) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.

ಇದನ್ನೂ ಓದಿ: ರೈತನಿಂದ ಲಂಚ ಸ್ವೀಕಾರ ವೇಳೆ ಗ್ರಾಮ ಲೆಕ್ಕಧಿಕಾರಿ ಲೋಕಯುಕ್ತ ಬಲೆಗೆ | Lokyukta attack

ಗಾಯಾಳು ಮಹಿಳಾ ಪ್ರಯಾಣಿಕರನ್ನು ಜಾಜೂರಿನ ಸರ್ಕಾರಿ ಆಸ್ಪತ್ರೆ ಅಂಬುಲೆನ್ಸ್ ಮೂಲಕ ಚಳ್ಳಕೆರೆ ಆಸ್ಪತ್ರೆಗೆ (Bus Accident) ಕರೆತರಲಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ಧಾರೆ. ಪರಶುರಾಮಪುರ ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:Bus accidentChitradurga NewsKannada Newskannada suddiKSRTC bus in fieldKSRTC ಬಸ್Nammajana.comtire blasttwo injuredಇಬ್ಬರಿಗೆ ಗಾಯಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟೈರ್ ಬ್ಲಾಸ್ಟ್ನಮ್ಮಜನ.ಕಾಂಬಸ್ ಅಪಘಾತಹೊಲಕ್ಕೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ | State award
Next Article ಅಡಕೆ ಧಾರಣೆ | 17 ಸೆಪ್ಟೆಂಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿತ್ತು ಅಡಿಕೆ ರೇಟ್ ? Adike Rate
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?