Chitradurga news | nammajana.com | 05-08-2025
ನಮ್ಮಜನ.ಕಾಂ,ಚಳ್ಳಕೆರೆ: ಇಲ್ಲಿನ(Bus) ಅಂಬೇಡ್ಕರ್ ಭವನದ ಜನತಾ ಕಾಲೋನಿಯಲ್ಲಿ ಖಾಸಗಿ ಒಂದು ಹಿಮ್ಮುಖ ವಾಗಿ ಚಾಲಕನ ಮೇಲೆ ಚಲಿಸಿದ ಪರಿಣಾಮ ಗಾಯಗೊಂಡ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಶಿರಾ ತಾಲೂಕಿನ ಕಾರ್ಪೆಹಳ್ಳಿ ಗ್ರಾಮದ ಈ.ಪ್ರಕಾಶ್ (37) ಮೃತ ಚಾಲಕ. ಚಳ್ಳಕೆರೆ ಯಿಂದ ಧರ್ಮಸ್ಥಳಕ್ಕೆ ಮದುವೆ ಸಮಾರಂಭಕ್ಕೆ ಹೋಗಿ ವಾಪಸ್ ಬಂದು ಅಂಬೇಡ್ಕರ್ಭವನ ಮುಂಭಾಗ ಬಸ್ ನಿಲ್ಲಿಸಿ ಚಾಲಕ ಪ್ರಕಾಶ್ ದೂರವಾಣಿಯಲ್ಲಿ ಮಾತನಾಡುತ್ತಿದ್ದಾಗ ಹ್ಯಾಂಡ್ಬ್ರೇಕ್ ಹಾಕದ ಪರಿಣಾಮ ಬಸ್ ಹಿಮ್ಮುಖವಾಗಿ ಚಾಲಕ ಪ್ರಕಾಶ್ ಮೇಲೆ ಚಲಿಸಿದೆ.

ಇದನ್ನೂ ಓದಿ: ಚಿತ್ರದುರ್ಗ Ksrtc ನೌಕರ ಮುಷ್ಕರ, ರಸ್ತೆ ಬಂದಿಲ್ಲ ಬಸ್, ಜನರಿಗೆ ಪರದಾಟ ಗ್ಯಾರೆಂಟಿ | KSRTC bus shutdown
ತೀವ್ರವಾಗಿ ಗಾಯಗೊಂಡ ಅವರನ್ನು(Bus) ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯುವ ಸಂದರ್ಭ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. .ಪಿಎಸ್ಐ ಈರೇಶ್ ಪ್ರಕರಣ ದಾಖಲಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252