Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Car accident | ಡಿವೈಡರ್ ಗೆ ಕಾರು ಡಿಕ್ಕಿ | ಕಾರಿನಲ್ಲಿದ್ದ ಐದು ಜನರಿಗೆ ಮಂದೆ ಆಗಿದ್ದೇನು?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Car accident | ಡಿವೈಡರ್ ಗೆ ಕಾರು ಡಿಕ್ಕಿ | ಕಾರಿನಲ್ಲಿದ್ದ ಐದು ಜನರಿಗೆ ಮಂದೆ ಆಗಿದ್ದೇನು?
ಇಂದಿನ ಸುದ್ದಿ

Car accident | ಡಿವೈಡರ್ ಗೆ ಕಾರು ಡಿಕ್ಕಿ | ಕಾರಿನಲ್ಲಿದ್ದ ಐದು ಜನರಿಗೆ ಮಂದೆ ಆಗಿದ್ದೇನು?

Editor Nammajana
Last updated: 6 August 2025 8:29 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|6-8-2025

ನಮ್ಮಜನ.ಕಾಂ, ಚಿತ್ರದುರ್ಗ: ಸಿರಿಗೆರೆ ಸರ್ಕಲ್ ಬಳಿ ಕಾರೊಂದು ಅಪಘಾತವಾಗಿದ್ದು ಕಾರ್ ನಲ್ಲಿ ಇದ್ದವರಿಗೆ (Car accident) ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಈ ಒಂದು ಅಪಘಾತ ನಡೆದಿದ್ದು ಕಾರ್ ನಲ್ಲಿ ಇದ ಐದು ಜನಗಳಲ್ಲಿ ಇಬ್ಬರು ಗಂಭೀರವಾಗಿ (Car accident) ಗಾಯಗೊಂಡಿದ್ದು, ಸಾರ್ವಜನಿಕ ಉಪಚರಿಸಿದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಸಿರಿಗೆರೆ ಸರ್ಕಲ್ ಬಳಿಯ ಹೆದ್ದಾರಿ- 4 ರಲ್ಲಿ ಲಾರಿ ಓವರ್ ಟೆಕ್ ಮಾಡಲು ಹೋದಂತಹ ಸಂದರ್ಭದಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಪಕ್ಕದ ಡಿವೈಡರ್ (Car accident) ಡಿಕ್ಕಿಯಾಗಿದ ಪರಿಣಾಮ ಕಾರು ಪಲ್ಟಿಯಾಗಿ ರಸ್ತೆಗೆ ಬಿದ್ದಿದೆ.

ಅದೃಷ್ಟವಶ ಕಾರ್ನಲ್ಲಿದ್ದ ಐದು ಜನರಲ್ಲಿ ಇ ಉಪಬ್ಬರಿಗೆ ಗಂಭೀರ ಗಾಯಗೊಂಡಿದ್ದು ಮೂವರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Pratibha puraskara: ವಾಲ್ಮೀಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ (Car accident) ನಡೆಸಿದ್ದಾರೆ.

ಇದನ್ನೂ ಓದಿ: Today Dina Bhavishya | ದಿನ ಭವಿಷ್ಯ | ಯಾವ್ಯಾವ ರಾಶಿಗೆ ಶುಭ!

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ: Recruitment

District Hospital: ಆಗಸ್ಟ್ 15 ರಿಂದ ಎಂಡೊಸ್ಕೋಫಿ ಮತ್ತು ಸ್ತನಕ್ಯಾನ್ಸರ್ ಚಿಕಿತ್ಸೆ ಘಟಕ ಆರಂಭ

Gold price | ಇಂದಿನ ಬಂಗಾರದ ಬೆಲೆಯಲ್ಲಿ ಏರಿಕೆ

V V Sagara | ವಿ ವಿ ಸಾಗರದ ನೀರಿನ ಮಟ್ಟದಲ್ಲಿ ಭರ್ಜರಿ ಹೆಚ್ಚಳ | ಇಂದು ಬಂದಿದ್ದು ಎಷ್ಟು ಕ್ಯೂಸೆಕ್ಸ್ ನೀರು?

Rain damage: ಸೋಮವಾರ ಸುರಿದ ಮಳೆಗೆ ಮುಳುಗಿದ ಈರುಳ್ಳಿ, ಸೂರ್ಯಕಾಂತಿ ಬೆಳೆ

TAGGED:accidentCar accidentChitradurgafive injuredhit dividerNammajana.comಅಪಘಾತಐವರಿಗೆ ಗಾಯಕಾರು ಅಪಘಾತಚಿತ್ರದುರ್ಗಡಿವೈಡರ್ ಗೆ ಡಿಕ್ಕಿನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Rain damage: ಸೋಮವಾರ ಸುರಿದ ಮಳೆಗೆ ಮುಳುಗಿದ ಈರುಳ್ಳಿ, ಸೂರ್ಯಕಾಂತಿ ಬೆಳೆ
Next Article V V Sagara | ವಿ ವಿ ಸಾಗರದ ನೀರಿನ ಮಟ್ಟದಲ್ಲಿ ಭರ್ಜರಿ ಹೆಚ್ಚಳ | ಇಂದು ಬಂದಿದ್ದು ಎಷ್ಟು ಕ್ಯೂಸೆಕ್ಸ್ ನೀರು?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Pratibha puraskara: ವಾಲ್ಮೀಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಇಂದಿನ ಸುದ್ದಿ
ಕರ್ನಾಟಕ ST ನೌಕರರ ಸಮ್ಮೇಳನಕ್ಕೆ‌ ಸಿದ್ದತೆ
ಇಂದಿನ ಸುದ್ದಿ
Today Dina Bhavishya | ದಿನ ಭವಿಷ್ಯ | ಯಾವ್ಯಾವ ರಾಶಿಗೆ ಶುಭ!
ದಿನ ಭವಿಷ್ಯ
Rain | ಸೋಮವಾರ ರಾತ್ರಿ ಸುರಿದ ಮಳೆಗೆ ಎಲ್ಲೆಲ್ಲಿ ಏನೆಲ್ಲ ಹಾನಿಯಾಗಿದೆ | ಇಲ್ಲಿನ ರಿಪೋರ್ಟ್
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?