
Chitradurga news|nammajana.com|28-5-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಳವಿಬಾಗಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಒಡೆದ ಅಪಘಾತ (Car Accident) ಪರಿಣಾಮ ಇಬ್ಬರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ ಅಪಘಾತದಲ್ಲಿ (Car Accident)
ಮೃತಪಟ್ಟಿರುವ ವಿಶಾಲಾಕ್ಷಮ್ಮ (75), ನಾಗರಾಜ್ ಶೆಟ್ಟಿ (55) ಮೃತ ದುರ್ದೈವಿಗಳಾಗಿದ್ದು ಇವರಿಬ್ಬರು ತುಮಕೂರು ಮೂಲದವರು ಎಂದು ತಿಳಿದು ಬಂದಿದೆ.
ಮೃತಪಟ್ಟಿರುವ ವಿಶಾಲಾಕ್ಷಮ್ಮ (75), ನಾಗರಾಜ್ ಶೆಟ್ಟಿ (55) ಮೃತ ದುರ್ದೈವಿಗಳಾಗಿದ್ದು ಇವರಿಬ್ಬರು ತುಮಕೂರು ಮೂಲದವರು ಎಂದು ತಿಳಿದು ಬಂದಿದೆ.
ಶಾಲೆ ಆರಂಭದ ಹಿನ್ನೆಲೆ ಮೃತ ನಾಗರಾಜ್ ಶೆಟ್ಟಿ ಮಗಳನ್ನ ಶಾಲೆಗೆ ಬಿಟ್ಟು ಬರಲು ತುಮಕೂರಿಗೆ ತೆರಳುವ ವೇಳೆ ಅಪಘಾತ (Car Accident) ಸಂಭವಿಸಿದೆ.
ಘಟನೆಯಲ್ಲಿ ಮಗಳು ಬಿಂದು, ಪತ್ನಿ ಭಾಗ್ಯಲಕ್ಷ್ಮಿ, ಸಂಬಂಧಿ ಗೀತಾಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲಾಗಿದ್ದು ಅಪಘಾತ (Car Accident) ಸ್ಥಳಕ್ಕೆ ಐಮಂಗಲ ಠಾಣೆ PSI ಮಾರುತಿ ಭೇಟಿ ಪರಿಶೀಲನೆ ನಡೆಸಿದ್ದು ಐಮಂಗಲ ಪೊಲೀಸ್ ಠಾಣೆಯಲ್ಲಿ FIR ದಾಖಲು ದಾಖಲಾಗಿದೆ.