Chitradurga news|nammajana.com|05-04-2025
ನಮ್ಮಜನ.ಕಾಂ, ಚಿತ್ರದುರ್ಗ: 2023-2024 ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಏಕಲವ್ಯ ಶಾಲೆ ವಿದ್ಯಾರ್ಥಿ ಟಿ.ಆರ್. ಸಂಜೀವ್ ಮುತ್ತಯ್ಯ ಅವರನ್ನು ಕೇಂದ್ರ ಸರ್ಕಾರದ ಆದಿವಾಸಿ (Central Govt)ವ್ಯವಹಾರಗಳ ಸಚಿವ ಜುವಾಲ್ ಓರಾಂ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಿದರು. ರಾಜ್ಯ ಸಚಿವ ದುರ್ಗಾ ದಾಸ್ ಉಯಿಕೆ ಹಾಜರಿದ್ದರು.
ಇದನ್ನೂ ಓದಿ: Rain | ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ

ಈ ಯುವಕನ ಸಾಧನೆಯ ಬಗ್ಗ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ದಿವಾಕರ್ ಅವರು ಪ್ರತಿಕ್ರಿಯೆ ನೀಡಿದ್ದು ಸರ್ಕಾರ ಹಲವು ಸೌಲಭ್ಯಗಳನ್ನು ಮಕ್ಕಳಿಗೆ ಒದಗಿಸುತ್ತದೆ. ಮಕ್ಕಳು ಸರ್ಕಾರದ ಸೌಲಭ್ಯ ಪಡೆದುಕೊಂಡು ಯಾವ ರೀತಿ ಸಾಧನೆ ಮಾಡಬೇಕು ಎಂಬುದನ್ನು ನಮ್ಮ ಇಲಾಖೆಯ ವ್ಯಾಪ್ತಿಯಲ್ಲಿನ ಏಕಲವ್ಯ ಶಾಲೆ ವಿದ್ಯಾರ್ಥಿ ಟಿ.ಆರ್.ಸಂಜೀವ್ ಮುತ್ತಯ್ಯ (Central Govt) ಸಾಧನೆ ಮಾಡಿ ಮಾದರಿಯಾಗಿದ್ದು ಎಸ್ಎಸ್ಎಲ್ ಸಿ ಪರೀಕ್ಷೆ ಒಂದು ರೀತಿಯಲ್ಲಿ ಅತ್ಯಮೂಲ್ಯ ಘಟ್ಟವಾಗಿದ್ದು ಉತ್ತಮವಾಗಿ ಅಧ್ಯಯನ ಮಾಡುವುದು ಅಗತ್ಯವಾಗಿದೆ. ಈಮಗುವಿನ ಸಾಧನೆ ನಮ್ಮ ಇಲಾಖೆಗೆ ಕೀರ್ತಿ ತಂದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252