
Chitradurga news|nammajana.com|20-6-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ಬೋಸೇದೇವರಹಟ್ಟಿ ಗ್ರಾಮದ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಒಡೆದ (Challakere accident) ಪರಿಣಾಮವಾಗಿ ವಿದ್ಯುತ್ ಕಂಬ ಮುರಿದು ರಸ್ತೆಗೆ ಬಿದಿದ್ದೆ. ಅದೃಷ್ಠವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಣ್ಣಪುಟ್ಟ ಗಾಯಗಳಿಂದ ¨ಬಚಾವ್ ಆಗಿದ್ಧಾರೆ.
ಇದನ್ನೂ ಓದಿ: Dharmasthala: ವೀರೇಂದ್ರ ಹೆಗ್ಗಡೆಯವರು ಕನ್ನಡ ನಾಡಿನ ಹೆಮ್ಮೆಯ ಸಂಕೇತ: ಉದ್ಯಮಿ ಡಿ.ಎಸ್.ಪ್ರದೀಪ್
