Chitradurga news|nammajana.com|20-6-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ಬೋಸೇದೇವರಹಟ್ಟಿ ಗ್ರಾಮದ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಒಡೆದ (Challakere accident) ಪರಿಣಾಮವಾಗಿ ವಿದ್ಯುತ್ ಕಂಬ ಮುರಿದು ರಸ್ತೆಗೆ ಬಿದಿದ್ದೆ. ಅದೃಷ್ಠವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಣ್ಣಪುಟ್ಟ ಗಾಯಗಳಿಂದ ¨ಬಚಾವ್ ಆಗಿದ್ಧಾರೆ.
ಇದನ್ನೂ ಓದಿ: Dharmasthala: ವೀರೇಂದ್ರ ಹೆಗ್ಗಡೆಯವರು ಕನ್ನಡ ನಾಡಿನ ಹೆಮ್ಮೆಯ ಸಂಕೇತ: ಉದ್ಯಮಿ ಡಿ.ಎಸ್.ಪ್ರದೀಪ್

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252