Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Challakere accident news: ಲಾರಿಗೆ ಲೈಲೆಂಡ್ ಮಿನಿ ಟ್ರಕ್ ಡಿಕ್ಕಿ, ಇಬ್ಬರ ಸ್ಥಳದಲೇ ಸಾವು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Challakere accident news: ಲಾರಿಗೆ ಲೈಲೆಂಡ್ ಮಿನಿ ಟ್ರಕ್ ಡಿಕ್ಕಿ, ಇಬ್ಬರ ಸ್ಥಳದಲೇ ಸಾವು
ಕ್ರೈಂ ಸುದ್ದಿ

Challakere accident news: ಲಾರಿಗೆ ಲೈಲೆಂಡ್ ಮಿನಿ ಟ್ರಕ್ ಡಿಕ್ಕಿ, ಇಬ್ಬರ ಸ್ಥಳದಲೇ ಸಾವು

Editor Nammajana
Last updated: 1 June 2024 08:19
By Editor Nammajana 1 Min Read
Share
SHARE

Chitradurga news |nammajana.com|1-6-2024

ನಮ್ಮಜನ.ಕಾಂ, ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಅಶೋಕ ಲೈಲೆಂಡ್ ಮಿನಿ ಟ್ರಕ್ ಹಿಂಬದಿಯಿಂದ ಡಿಕ್ಕಿ ಒಡೆದ ಅಪಘಾತ (Challakere accident news) ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ ಹೊಂದಿದ್ದಾರೆ.

ಚಳ್ಳಕೆರೆ ಮತ್ತು ಹಿರಿಯೂರ ಮಾರ್ಗ ಮಧ್ಯದ ಆರ್.ಕೆ.ಪವರ್ ಜಿನ್ ಬಳಿ ಅಪಘಾತ ನಡೆದಿದ್ದು (Challakere accident news) ಘಟನೆಯಲ್ಲಿ ಶಿವಲಿಂಗ ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದ ಶಿವಲಿಂಗ(65), ರಮೇಶ್(55), ಸ್ಥಳದಲ್ಲೇ ಕೊನೆಯುಸಿರೆಳೆದರು.

ಇದನ್ನೂ ಓದಿ: Dina Bhavishya: ಇಂದಿನ ರಾಶಿ ಫಲ 1-6-2024

ರಮೇಶ್ ಎಂಬ ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದವರಾಗಿದ್ದು ಇಬ್ಬರೂ ಕುರಿ ವ್ಯಾಪಾರಿಗಳು ಎಂಬ ಮಾಹಿತಿ ದೊರಕಿದದ್ದಯ ಚಳ್ಳಕೆರೆಯಿಂದ‌ ಹಿರಿಯೂರಿಗೆ ಕುರಿ ವ್ಯಾಪಾರಕ್ಕೆ‌ ಹೊರಟಿದ್ದ ವೇಳೆ ಅಪಘಾತ (Challakere accident news) ನಡೆದಿದ್ದು ಘಟನಾ ಸ್ಥಳಕ್ಕೆ‌ ಹಿರಿಯೂರು ಗ್ರಾಮಾಂತರ ಪೊಲೀಸರು‌ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

TAGGED:accidentChallake Hiriyur MargChallakereChallakere accident news:Chitradurga NewsKannada Newskannada suddilorrymini truckNammajana.comRK Power JinRK ಪವರ್ ಜಿನ್sheep tradetwo deadಅಪಘಾತಇಬ್ಬರು ಸಾವುಕನ್ನಡ ನ್ಯೂಸ್ಕನ್ನಡ ಸುದ್ದಿಕುರಿ ವ್ಯಾಪರಿಗಳುಚಳ್ಳಕೆ ಹಿರಿಯೂರು ಮಾರ್ಗಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಿನಿ ಟ್ರಕ್ಲಾರಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead0
Wink1
Previous Article Chitradurga Lok Sabha: ಮಧ್ಯಾಹ್ನ 12 ಕ್ಕೆ ಲೋಕ ಕದನ ಫಲಿತಾಂಶ, ಎಷ್ಟು ಸುತ್ತಿನಲ್ಲಿ ಮತ ಎಣಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ.
Next Article SSLC STUDENTS: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?