Chitradurga news |nammajana.com|1-6-2024
ನಮ್ಮಜನ.ಕಾಂ, ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಅಶೋಕ ಲೈಲೆಂಡ್ ಮಿನಿ ಟ್ರಕ್ ಹಿಂಬದಿಯಿಂದ ಡಿಕ್ಕಿ ಒಡೆದ ಅಪಘಾತ (Challakere accident news) ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ ಹೊಂದಿದ್ದಾರೆ.
ಚಳ್ಳಕೆರೆ ಮತ್ತು ಹಿರಿಯೂರ ಮಾರ್ಗ ಮಧ್ಯದ ಆರ್.ಕೆ.ಪವರ್ ಜಿನ್ ಬಳಿ ಅಪಘಾತ ನಡೆದಿದ್ದು (Challakere accident news) ಘಟನೆಯಲ್ಲಿ ಶಿವಲಿಂಗ ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದ ಶಿವಲಿಂಗ(65), ರಮೇಶ್(55), ಸ್ಥಳದಲ್ಲೇ ಕೊನೆಯುಸಿರೆಳೆದರು.

ಇದನ್ನೂ ಓದಿ: Dina Bhavishya: ಇಂದಿನ ರಾಶಿ ಫಲ 1-6-2024
ರಮೇಶ್ ಎಂಬ ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದವರಾಗಿದ್ದು ಇಬ್ಬರೂ ಕುರಿ ವ್ಯಾಪಾರಿಗಳು ಎಂಬ ಮಾಹಿತಿ ದೊರಕಿದದ್ದಯ ಚಳ್ಳಕೆರೆಯಿಂದ ಹಿರಿಯೂರಿಗೆ ಕುರಿ ವ್ಯಾಪಾರಕ್ಕೆ ಹೊರಟಿದ್ದ ವೇಳೆ ಅಪಘಾತ (Challakere accident news) ನಡೆದಿದ್ದು ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252