Chitradurga news|nammajana.com|23-6-2024
ನಮ್ಮಜನ.ಕಾಂ, ಚಳ್ಳಕೆರೆ: ಆರು ತಿಂಗಳ ತುಂಬು ಗರ್ಭಿಣಿಯೊಬ್ಬಳು ದಿಢೀರನೇ ಅನಾರೋಗ್ಯಕ್ಕೆ ತುತ್ತಾಗಿ (Challakere Crime news) ಸಾನವಪ್ಪಿದ ಘಟನೆ ಗೋಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಿ.ಆರ್.ಹರ್ಷಿತ(೩೦) ಮೃತಪಟ್ಟ ದುದೈರ್ವಿಯಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆಗೆ ಒಳಗಾಗಿದ್ದಳು. ಈಕೆಯನ್ನು ಪರೀಕ್ಷಿಸಿದ ವೈದ್ಯರು ಹೊಟ್ಟೆಯಲ್ಲಿ ಅವಳಿ ಮಕ್ಕಳಿರುವುದನ್ನು ದೃಢಪಡಿಸಿದ್ದರು.

ಇದನ್ನೂ ಓದಿ: Engineering College Challakere: ಪ್ರಯೋಗಾಲಯಕ್ಕೆ ₹10 ಲಕ್ಷ: ಶಾಸಕ ಟಿ.ರಘಮೂರ್ತಿ
ವೈದ್ಯರ ಸಲಹೆಯಂತೆ ಆಕೆ ಪ್ರತಿನಿತ್ಯ ಹೆಚ್ಚು ಓಡಾಡದೆ ಎಚ್ಚರಿಕೆ ಇದ್ದ ಇದ್ದರು ಎನ್ನಲಾಗಿದೆ. ಆದರೆ, ದಿಢೀರನೇ ಆರೋಗ್ಯದಲ್ಲಿ (Challakere Crime news) ಏರುಪೇರಾದಾಗ ಗಾಂಬರಿಗೊಂಡ ಮನೆಯವರು ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆರೋಗ್ಯ ಕೈಕೊಟ್ಟ ಹಿನ್ನೆಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿರುತ್ತಾಳೆ. ವಿಶೇಷವೆಂದರೆ ಈಕೆಯ ಆರೋಗ್ಯ ತಪಾಸಣೆ ನಡೆಸಿ ವೈದ್ಯರು ಅವಳಿ ಮಕ್ಕಳಿರುವುದಾಗಿಯೂ ತಿಳಿಸಿದ್ದರು ಎನ್ನಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252