Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Challakere: ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನ ಸೌಧ ಬಳಿ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹಚ್ಚಿದ ಚಳ್ಳಕೆರೆ ಯುವಕ | ಕಾರಣ ಏನು ಗೊತ್ತೆ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Challakere: ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನ ಸೌಧ ಬಳಿ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹಚ್ಚಿದ ಚಳ್ಳಕೆರೆ ಯುವಕ | ಕಾರಣ ಏನು ಗೊತ್ತೆ?
ಕ್ರೈಂ ಸುದ್ದಿ

Challakere: ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನ ಸೌಧ ಬಳಿ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹಚ್ಚಿದ ಚಳ್ಳಕೆರೆ ಯುವಕ | ಕಾರಣ ಏನು ಗೊತ್ತೆ?

Editor Nammajana
Last updated: 15 August 2024 08:08
By Editor Nammajana 2 Min Read
Share
SHARE

Chitradurga news|nammajana.com|15-8-2024

ನಮ್ಮಜನ.ಕಾ, ಚಿತ್ರದುರ್ಗ:‌ ತನ್ನ ತಾಯಿ ನೀಡಿದ ದೂರನ್ನು ಸ್ವೀಕರಿಸದೆ ಉಡಾಫೆ ತೋರಿದರು ಎಂದು ಆರೋಪಿಸಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಠಾಣೆ ಪೊಲೀಸರ ವಿರುದ್ಧ (Challakere) ಬೆಂಗಳೂರು ವಿಧಾನಸೌಧದ ಮುಂದೆ ಪ್ರತಿಭಟನಾರ್ಥವಾಗಿ ಎಲೆಕ್ಟ್ರಿಕ್ ‌ಸ್ಕೂಟರ್ ಗೆ ಬೆಂಕಿ ಇಟ್ಟು ಯುವಕನೊಬ್ಬ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆಯಿತು.

ಚಳ್ಳಕೆರೆ ನಿವಾಸಿ ಪೃಥ್ವಿರಾಜ್ ಪ್ರತಿಭಟನೆ ನಡೆಸಿದ್ದು, ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಆತನನ್ನು ವಿಧಾನಸೌಧ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಿಂದ ಕೆಲ ಹೊತ್ತು ವಿಧಾನಸೌಧ ವ್ಯಾಪ್ತಿ ಆತಂಕ ಮನೆ ಮಾಡತ್ತು.

ಘಟನೆ ಕಾರಣ: (Challakere)

ಡಿಪ್ಲೊಮಾ ಪದವೀಧರ ಪೃಥ್ವಿರಾಜ್, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಚಿಕ್ಕಮಗಳೂರು ಜಿಲ್ಲೆ (Challakere) ಶೃಂಗೇರಿ ಸಮೀಪ ಬೆಟ್ಟಕ್ಕೆ ಬೆಂಗಳೂರಿನಿಂದ ಜೂ.1ರಂದು ಆತ ಚಾರಣಕ್ಕೆ ತೆರಳಿದ್ದ. ಆ ವೇಳೆ ಆತನ ಮೊಬೈಲ್ ಸ್ವಿಚ್ ಆಫ್ ಆಗಿ ತನ್ನ ಕುಟುಂಬದ ಜತೆ ಸಂಪರ್ಕ ಕಡಿತವಾಗಿತ್ತು. ಇದರಿಂದ ಆತಂಕಗೊಂಡ ಆತನತಾಯಿ, ಮರುದಿನಚಳ್ಳಕೆರೆಠಾಣೆಗೆ ದೂರು ಕೊಡಲು ತೆರಳಿದ್ದರು.

ಆ ವೇಳೆ ದೂರು ಪೊಲೀಸರು ಸ್ಪಂದಿಸಿದರು. ಅಷ್ಟರಲ್ಲಿ ಜೂ.10ರಂದು ತನ್ನ ತಾಯಿಯನ್ನು ಪೃಥ್ವಿ ಸಂಪರ್ಕಿಸಿದ್ದಾನೆ.

ಜೂ.21ರಂದು ಯಶವಂತಪುರ ಠಾಣೆಗೆ ತಾಯಿ ಜತೆ ತೆರಳಿ ಪೃಥ್ವಿ ಹೇಳಿಕೆ ನೀಡಿ ದೂರನ್ನು ಇತ್ಯರ್ಥಗೊಳಿಸಿದ್ದಾನೆ. ಇದಾದ ಬಳಿಕ ಜೂ.23ರಂದು ಚಳ್ಳಕೆರೆ ಠಾಣೆಗೆ ಹೋಗಿ ತನ್ನ ತಾಯಿ ದೂರು ಯಾಕೆ ಸ್ವೀಕರಿಸಿಲ್ಲ ಎಂದು ಪೃಥ್ವಿ ಪ್ರಶ್ನಿಸಿದ್ದಾನೆ. ಆ ವೇಳೆ ಆತನ ಜತೆ ಪೊಲೀಸರು ದರ್ಪ ತೋರಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಚಳ್ಳಕೆರೆ ಡಿವೈಎಸ್ಪಿ ಹಾಗೂ ಚಿತ್ರದುರ್ಗ ಜಿಲ್ಲೆ ಎಸ್ಪಿ ಅವರನ್ನು ಕೂಡ ಭೇಟಿಯಾಗಿ ಚಳ್ಳಕೆರೆ ಪೊಲೀಸರ ವಿರುದ್ದ ಆತ ದೂರು ಸಲ್ಲಿಸಿದ್ದಾನೆ. ಆದರೆ ತನ್ನ ದೂರಿಗೆ ಚಿತ್ರದುರ್ಗ ಹಾಗೂ ಚಳ್ಳಕೆರೆ ಪೊಲೀಸರು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಪೃಥ್ವಿ (Challakere) ಆರೋಪಿಸಿದ್ದಾನೆ.

ಇದನ್ನೂ ಓದಿ: ಚಳ್ಳಕೆರೆ ನಗರಸಭೆ ಚುನಾವಣೆಗೆ ದಿನಾಂಕ ನಿಗದಿ | Nagarasabhe election

ಈ ಹಿನ್ನೆಲೆಯಲ್ಲಿ ಆಡಳಿತ ವರ್ಗದ ಗಮನ ಸೆಳೆಯುವ ಸಲುವಾಗಿ ವಿಧಾನಸೌಧ ಮುಂದೆ ತನ್ನ ಎಲೆಕ್ಟ್ರಿಕ್ ಬೈಕ್‌ಗೆ ಬೆಂಕಿ ಹಚ್ಚಿ ಆತ ಪ್ರತಿಭಟನೆ ವ್ಯಕ್ತಪಡಿಸಿದ್ದಾನೆ. ಈ ವೇಳೆ ಆತನ್ನು ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದಾಗ ಚಳ್ಳಕೆರೆ (Challakere) ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ಪೊಲೀಸರು ತಮ್ಮ ವಶಕ್ಕೆ ಪಡೆದು ವಿಧಾನಸೌಧ ಠಾಣೆಗೆ ಕರೆದೊಯ್ದರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

TAGGED:anger on policeChallakereChallakere PoliceChallakere YouthChitradurga Newscomplaint contempt backgroundKannada Newskannada suddiPuthvirajset on fireto electric bikeVidhana Soudhayouthಎರಡು ಎಲೆಕ್ಟ್ರಿಕ್ ಬೈಕ್ಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆ ಪೊಲೀಸ್ಚಳ್ಳಕೆರೆ ಯುವಕಚಳ್ಳಕೆರೆNammajana.comಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದೂರುದಾರರ ಅವಹೇಳನ ಹಿನ್ನೆಲೆನಮ್ಮಜನ.ಕಾಂಪುಥ್ವಿರಾಜಪೊಲೀಸರ ಮೇಲೆ ಕೋಪಬೆಂಕಿ ಹಚ್ಚಿದ ಯುವಕಯುವಕವಿಧಾನಸೌಧ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead0
Wink0
Previous Article Sri Ahobala Motors: ಶ್ರೀ ಅಹೋಬಲ ಟಿವಿಎಸ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
Next Article ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?