Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Challakere ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿ ಮಧ್ಯಕರ್ನಾಟಕದ ಬಡ ವಿದ್ಯಾರ್ಥಿಗಳ ಬದುಕಿಗೆ ಶಕ್ತಿ ತುಂಬಿದ ಶಾಸಕ ಟಿ.ರಘುಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Challakere ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿ ಮಧ್ಯಕರ್ನಾಟಕದ ಬಡ ವಿದ್ಯಾರ್ಥಿಗಳ ಬದುಕಿಗೆ ಶಕ್ತಿ ತುಂಬಿದ ಶಾಸಕ ಟಿ.ರಘುಮೂರ್ತಿ
ಇಂದಿನ ಸುದ್ದಿ

Challakere ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿ ಮಧ್ಯಕರ್ನಾಟಕದ ಬಡ ವಿದ್ಯಾರ್ಥಿಗಳ ಬದುಕಿಗೆ ಶಕ್ತಿ ತುಂಬಿದ ಶಾಸಕ ಟಿ.ರಘುಮೂರ್ತಿ

Editor Nammajana
Last updated: 17 May 2025 18:36
By Editor Nammajana 2 Min Read
Share
SHARE

Chitradurga news|nammajana.com|17-05-2025

ನಮ್ಮಜನ.ಕಾಂ, ಚಳ್ಳಕೆರೆ:  ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನೇಯಾದ ಮೈಲಿಗಲ್ಲನ್ನು ಗುರುತಿಸಿಕೊಂಡಿದ್ದ ಚಳ್ಳಕೆರೆ ತಾಲ್ಲೂಕು ಶೈಕ್ಷಣಿಕ ಪರ್ವದಲ್ಲೂ ಸಹ ಉತ್ತಮ ಹೆಸರು ಪಡೆದಿದೆ. ಈ ಭಾಗದ ಬಡ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆಯಲು ದೂರದ ಊರಿಗೆ ಲಕ್ಷಾಂತರ ಖರ್ಚು (Challakere) ಮಾಡಿ ಹೋಗಬೇಕಿತ್ತು. ಸ್ಥಳೀಯವಾಗಿ ಪದವಿ ಪಡೆಯುವಂತಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಹೇಳಿದರು.

ಅವರು, ಶನಿವಾರ ಬಳ್ಳಾರಿ ರಸ್ತೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲ್ಲೂಕು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಕಾಲೇಜಿಗೆ ಸೇರ್ಪಡೆಯಾಗಿ ತಮ್ಮ ಪದವಿ ಮುಗಿಸಿದ್ದಾರೆ. ಇಂದು ಹೊರಹೊಮ್ಮುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಗುಣಾತ್ಮಕ ಬದುಕು ರೂಪಿಸಿಕೊಳ್ಳಲಿ ಎಂದು ಶುಭಹಾರೈಸುವುದಾಗಿ ತಿಳಿಸಿದರು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಬದುಕು ಕಟ್ಟಿಕೊಳ್ಳಲು ನೆರವಾದ ಕಾಲೇಜು ಪ್ರಾಂಶುಪಾಲ ಹಾಗೂ ಸಿಬ್ಬಂದಿ ವರ್ಗಕ್ಕೆ ಅಭಿನಂದನೆ (Challakere) ಸಲ್ಲಿಸಿದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಡಾ.ಮಹಾಗುಂಡಪ್ಪ ಎಂ.ಬೆನಾಳ ಮಾತನಾಡಿ, ಇಂಜಿನಿಯರಿಂಗ್ ಕಾಲೇಜು ಆರಂಭವಾಗಿ ಐದು ವರ್ಷ ಸಂದಿವೆ, ಮೊದಲನೇ ಹಂತದಲ್ಲಿ ತಮ್ಮ ಶಿಕ್ಷಣ ಮುಗಿಸಿ 60 ವಿದ್ಯಾರ್ಥಿಗಳು ಇಂದು ಪರಿಪೂರ್ಣತೆಯಿಂದ ಹೊರಹೊಮ್ಮುತ್ತಿದ್ದಾರೆ.

ಎಲ್ಲರೂ ತಮ್ಮ ಬದುಕು ರೂಪಿಸಿಕೊಳ್ಳುವ ಆಸೆಹೊಂದಿದ್ಧಾರೆ. ಕ್ಷೇತ್ರದ ಶಾಸಕರು ಹೆಚ್ಚು ಗಮನಹರಿಸಿ ಈ ಭಾಗದಲ್ಲಿ ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸುವ ಮೂಲಕ (Challakere) ಮಧ್ಯಕರ್ನಾಟಕದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನೆರವಾಗಿದ್ಧಾರೆಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಆರ್.ಮಂಜುಳಾ, ಉಪಾಧ್ಯಕ್ಷೆ ಕವಿತಾ, ಸ್ಥಾಯಿಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ಬಿ.ಟಿ.ರಮೇಶ್‌ಗೌಡ, ಎಂ.ಜೆ.ರಾಘವೇAದ್ರ, ಸುಮಭರಮಯ್ಯ, ಎಚ್‌ಒಡಿ ಡಾ.ಎಂ.ಲಕ್ಷಿö್ಮದೇವಿ, ಮಲ್ಲಿಕಾರ್ಜುನ್, ಎಸ್.ನಾಗಾರ್ಜುನ, ಪೂಜಾ, ಸಹನಾ, ಭವ್ಯ, ಸೌಮ್ಯ, ಮಂಜುನಾಥ, ತಿಪ್ಪೇಸ್ವಾಮಿ, ಶಿವಮೂರ್ತಿ ಮುಂತಾದವರು ಉಪಸ್ಥಿತರಿದ್ದ

ಇದನ್ನೂ ಓದಿ: Grihalakshmi | ಬದುಕಿಗೆ ಆಧಾರವಾದ ಗೃಹಲಕ್ಷ್ಮಿ | ಕೋಟೆ ನಾಡಿನಲ್ಲಿ 1246 ಕೋಟಿ ಹಣ ಪಾವತಿ

ವಿದ್ಯಾರ್ಥಿ  ಮಾತು

ಐದು ವರ್ಷಗಳ ಕಾಲ ನಮಗೆ ಇಂಜಿನಿಯರಿಂಗ್ ಪದವಿ ಪಡೆಯಲು ಉತ್ತಮ ಶಿಕ್ಷಣ ಪಡೆಯಲು ಅವಕಾಶ ದೊರಕಿದ್ದು ಸಂತಸ ತಂದಿದೆ. ಇಂಜಿನಿಯರಿಂಗ್ ಕಾಲೇಜು ಪಡೆಯುವಷ್ಟ ಶಕ್ತಿ ನಮ್ಮಲ್ಲಿ ಇರಲಿಲ್ಲ. ಇದ್ದ ಊರಲ್ಲೇ ಪದವಿ ಪಡೆಯಲು ಸಂತಸವಾಗಿದೆ.

 ಎಂ.ರಕ್ಷಾ ಪದವಿಪೂರೈಸಿದ ವಿದ್ಯಾರ್ಥಿನಿ.

You Might Also Like

Railway Bridge | ರೈಲ್ವೆ ಸೇತುವೆ ಕೆಳಗೆ ನೀರು | ಪ್ರಾಬ್ಲಂ ಕೇಳಿ ಅಧಿಕಾರಿಗಳ ವಿರುದ್ದ ಸೋಮಣ್ಣ ಕಿಡಿ

Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು

Gold Rate | ಇಂದಿನ ಬಂಗಾರದ ಬೆಲೆಯಲ್ಲಿ ಸ್ಥಿರ

Chitradurga | CBSE ಫಲಿತಾಂಶದಲ್ಲಿ ಸ್ಟೆಪ್ಪಿಂಗ್‌ ಸ್ಟೋನ್‌ ಶಾಲೆ ಉತ್ತಮ ಸಾಧನೆ

Adike rate | ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಇಳಿಕೆ

TAGGED:AsareChallakereCollege EstablishmentEngineeringMLAPoor StudentT Raghumurthyಆಸರೆಇಂಜಿನಿಯರಿಂಗ್ಕಾಲೇಜು ಸ್ಥಾಪನೆಚಳ್ಳಕೆರೆಟಿ ರಘುಮೂರ್ತಿಬಡ ವಿದ್ಯಾರ್ಥಿಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Grihalakshmi | ಬದುಕಿಗೆ ಆಧಾರವಾದ ಗೃಹಲಕ್ಷ್ಮಿ | ಕೋಟೆ ನಾಡಿನಲ್ಲಿ 1246 ಕೋಟಿ ಹಣ ಪಾವತಿ
Next Article Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Murder | ಅನೈತಿಕ ಸಂಬಂಧಕ್ಕೆ ಕೊಲೆ, ಮಹಿಳೆ ಸೇರಿ ಮೂರು ಜನ ಬಂಧನ
ಕ್ರೈಂ ಸುದ್ದಿ
Direct train line | ದಾವಣಗೆರೆ-ಚಿತ್ರದುರ್ಗ ತುಮಕೂರು ನೇರ ರೈಲ್ವೆ ಯೋಜನೆ 2027 ಕ್ಕೆ ಪೂರ್ಣ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ
Grihalakshmi | ಬದುಕಿಗೆ ಆಧಾರವಾದ ಗೃಹಲಕ್ಷ್ಮಿ | ಕೋಟೆ ನಾಡಿನಲ್ಲಿ 1246 ಕೋಟಿ ಹಣ ಪಾವತಿ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?