Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಳ್ಳಕೆರೆ ನಗರಸಭೆ ನೂತನ ಪೌರಯುಕ್ತರಾಗಿ ಎಚ್.ಜಿ.ಜಗರೆಡ್ಡಿ ನೇಮಕ‌ | Challakere Municipality
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಳ್ಳಕೆರೆ ನಗರಸಭೆ ನೂತನ ಪೌರಯುಕ್ತರಾಗಿ ಎಚ್.ಜಿ.ಜಗರೆಡ್ಡಿ ನೇಮಕ‌ | Challakere Municipality
ಇಂದಿನ ಸುದ್ದಿ

ಚಳ್ಳಕೆರೆ ನಗರಸಭೆ ನೂತನ ಪೌರಯುಕ್ತರಾಗಿ ಎಚ್.ಜಿ.ಜಗರೆಡ್ಡಿ ನೇಮಕ‌ | Challakere Municipality

Editor Nammajana
Last updated: 30 July 2024 8:15 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|30-7-2024

ನಮ್ಮಜನ.ಕಾಂ, ಚಳ್ಳಕೆರೆ: ಕಳೆದ ಸುಮಾರು ಒಂದು ವರ್ಷದಿಂದ ನಗರಸಭೆ ಪೌರಾಯುಕ್ತರಾಗಿ (Challakere Municipality)  ಕಾರ್ಯನಿರ್ವಹಿಸುತ್ತಿದ್ದ ಸಿ.ಚಂದ್ರಪ್ಪ ಹೊಸಪೇಟೆಗೆ ವರ್ಗಾವಣೆಯಾಗಿದ್ದು, ಶ್ರೇಣಿ-೧ರ ಮುಖ್ಯಾಧಿಕಾರಿಯಾಗಿದ್ದ ಎಚ್.ಜಿ.ಜಗರೆಡ್ಡಿ ಇಲ್ಲಿನ ನಗರಸಭೆ ಪೌರಾಯುಕ್ತರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ವರ್ಗಾವಣೆಗೊಂಡ ಪೌರಾಯುಕ್ತ ಚಂದ್ರಪ್ಪನವರನ್ನು ನಗರಸಭೆ ಸಿಬ್ಬಂದಿ ವರ್ಗ ಹಾಗೂ ಕೆಲ ಸದಸ್ಯರು ಸನ್ಮಾನಿಸಿ, (Challakere Municipality) ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ಗಮನ ಪೌರಾಯುಕ್ತ ಸಿ.ಚಂದ್ರಪ್ಪ, ನಗರಸಭೆಯ ಪೌರಾಯುಕ್ತರಾಗಿ (Challakere Municipality) ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದೇನೆ.

ನಗರಸಭೆ ಸೇವೆಯಲ್ಲಿ ಉತ್ತಮ ಹೆಸರು ಸಂಪಾದಿಸುವುದು ಕಷ್ಟ. ಆದರೂ ಸಹ ನಿಯಮದಡಿ ಕಾರ್ಯನಿರ್ವಹಿಸಿದ್ದು ನನಗೆ ಸಹಕರಿಸಿದ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ನಗರಸಭೆ ಸದಸ್ಯರು, ಸಾರ್ವಜನಿಕರು ಹಾಗೂ ನಗರಸಭೆ ಸಿಬ್ಬಂದಿ (Challakere Municipality) ವರ್ಗವನ್ನು ಅಭಿನಂದಿಸುವುದಾಗಿ ತಿಳಿಸಿದರು.

ನೂತನ ಪೌರಾಯುಕ್ತ ಎಚ್.ಜಿ.ಜಗರೆಡ್ಡಿ ಮಾತನಾಡಿ, ಚಳ್ಳಕೆರೆ ನಗರಸಭೆಯ ಪೌರಾಯುಕ್ತರಾಗಿ ನಾನು ಇಂದು ಕರ್ತವ್ಯಕ್ಕೆ (Challakere Municipality) ಹಾಜರಾಗಿದ್ದೇನೆ. ನಗರಸಭೆ ವ್ಯಾಪ್ತಿಯ ವಾರ್ಡ್ಗಳ ಸ್ವಚ್ಚತೆ, ಮೂಲಭೂತ ಸೌಕರ್ಯವೂ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಡಲಾಗುವುದು.

ನಗರಸಭೆಯ ಅನೇಕ ಸಾರ್ವಜನಿಕರು ಸ್ವಚ್ಚತೆ ಬಗ್ಗೆ ನನ್ನ ಗಮನಸೆಳೆದಿದ್ದಾರೆ. ಎಲ್ಲರ ಸಹಕಾರದಿಂದ ನಗರಸಭೆಯ (Challakere Municipality) ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.

ಇದನ್ನೂ ಓದಿ: VV Sagara water level Today: ವಿವಿ ಸಾಗರದ ಒಳ ಹರಿವು 4737 ಕ್ಯೂಸೆಕ್ಸ್ ಹೆಚ್ಚಳ | 30 ಜುಲೈ 2013| ಎಷ್ಟಿದೆ ಇಂದಿನ ನೀರಿನ ಮಟ್ಟ

ನಗರಸಭೆ ಹಿರಿಯ ಸದಸ್ಯ ಎಸ್.ಜಯಣ್ಣ, (Challakere Municipality) ಎಂ.ಜೆ.ರಾಘವೇಂದ್ರ, ಕೆ.ವೀರಭದ್ರಪ್ಪ, ತಿಪ್ಪೇಸ್ವಾಮಿ, ವೀರಭದ್ರಿ, ವಿಶ್ವನಾಥ, ವೆಂಕಟೇಶ್, ಎಸ್.ಜಿ.ಮಂಜುನಾಥ, ಹಿರಿಯ ಆರೋಗ್ಯ ನಿರೀಕ್ಷಕರಾದ ಗಣೇಶ್, ಗೀತಾಕುಮಾರಿ, ರುದ್ರಮುನಿ, ಸುನೀಲ್, ಎಸ್.ಎಲ್.ಮಂಜಣ್ಣ  ಇದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:AppointedChallakereChallakere Municipal CorporationChitradurga NewsH.G. JagareddyKannada Newskannada suddiMunicipal CommissionerNammajana.comNew Municipal Corporationಎಚ್.ಜಿ.ಜಗರೆಡ್ಡಿಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಳ್ಳಕೆರೆ ನಗರಸಭೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಗರಸಭೆ ಪೌರಯುಕ್ತನಮ್ಮಜನ.ಕಾಂನೂತನ ಪೌರಯುಕ್ತನೇಮಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article VV Sagara water level Today: ವಿವಿ ಸಾಗರದ ಒಳ ಹರಿವು 4737 ಕ್ಯೂಸೆಕ್ಸ್ ಹೆಚ್ಚಳ | 30 ಜುಲೈ 2024| ಎಷ್ಟಿದೆ ಇಂದಿನ ನೀರಿನ ಮಟ್ಟ
Next Article CSR ಅನದಾನ ಬಳಕೆ ಕುರಿತು ಧ್ವನಿ ಎತ್ತಿದ ಸಂಸದ ಗೋವಿಂದ ಕಾರಜೋಳ| Govinda Karajola
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?