Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಳ್ಳಕೆರೆ ತಾಲೂಕಿ‌ನ ನರೇಗಾ ಕಾಮಗಾರಿಗಳನ್ನು ವಿಕ್ಷಿಸಿದ ಕೇಂದ್ರ ಪರಿಶೀಲನಾ ತಂಡ | ಅಧಿಕಾರಿಗಳು ಹೇಳಿದ್ದೇನು? | Challakere
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಳ್ಳಕೆರೆ ತಾಲೂಕಿ‌ನ ನರೇಗಾ ಕಾಮಗಾರಿಗಳನ್ನು ವಿಕ್ಷಿಸಿದ ಕೇಂದ್ರ ಪರಿಶೀಲನಾ ತಂಡ | ಅಧಿಕಾರಿಗಳು ಹೇಳಿದ್ದೇನು? | Challakere
ಇಂದಿನ ಸುದ್ದಿ

ಚಳ್ಳಕೆರೆ ತಾಲೂಕಿ‌ನ ನರೇಗಾ ಕಾಮಗಾರಿಗಳನ್ನು ವಿಕ್ಷಿಸಿದ ಕೇಂದ್ರ ಪರಿಶೀಲನಾ ತಂಡ | ಅಧಿಕಾರಿಗಳು ಹೇಳಿದ್ದೇನು? | Challakere

Editor Nammajana
Last updated: 13 August 2024 4:36 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|13-8-2024

ನಮ್ಮಜನ.ಕಾಂ, ಚಳ್ಳಕೆರೆ: ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯ ನರೇಗಾ ಕಾಮಗಾರಿಗಳನ್ನು (Challakere) ಅನುಷ್ಠಾನಗೊಳಿಸಿ ಮಾನವ ದಿನಗಳನ್ನು ನಿರ್ಮಿಸಿ ಕೂಲಿ ಕಾರ್ಮಿಕರ ಬದುಕಿಗೆ ಆಸರೆಯಾಗುವ ಯೋಜನೆಯನ್ನು ಜವಾಬ್ದಾರಿಯುತವಾಗಿ ಅನುಷ್ಠಾನಗೊಳಿಸಬೇಕೆಂದು ನರೇಗಾ ಯೋಜನೆಯ ಕೇಂದ್ರ ತನಿಖಾ ತಂಡದ ಮುಖ್ಯಸ್ಥ ಘನಶಾಮ್‌ಮೀನಾ ತಿಳಿಸಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಅವರು, ಮಂಗಳವಾರ ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಈಶ್ವರಪ್ಪನವರ ಮಟ್ಟಿ ಹಿಂಭಾಗದ ಗೋಕಟ್ಟೆಯಲ್ಲಿ ಹೂಳು ತುಂಬಿದ್ದು ಸುಮಾರು ೪.೭೫ ಲಕ್ಷ ವೆಚ್ಚದಲ್ಲಿ ಕಾಮಗಾರಿ (Challakere) ಅನುಷ್ಠಾನಗೊಂಡಿದ್ದು ಹಲವಾರು ಕಾರ್ಮಿಕರು ಇದರಲ್ಲಿ ಭಾಗವಹಿಸಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಿಪ್ಪಮ್ಮಯ್ಯನಹಳ್ಳಿ ಗ್ರಾಮದ ರಸ್ತೆ ಬದಿ ನೀರಿನ ತೊಟ್ಟಿಯನ್ನು ನಿರ್ಮಿಸಲಾಗುತ್ತಿದ್ದು ಅದನ್ನು ಪರಿಶೀಲನೆ ನಡೆಸಿ ಎಷ್ಟು ಜನ (Challakere) ಕೂಲಿಕಾರ್ಮಿಕರು ಇದ್ದಲ್ಲಿ ಭಾಗವಹಿಸಿದ್ಧಾರೆ.ಎಷ್ಟು ದಿನಗಳ ಕೆಲಸ ಎಂದು ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ (Challakere) ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿ ಅವರು, ನರೇಗಾ ಕಾಮಗಾರಿಯಲ್ಲಿ ಯಾವುದೇ ಕಾರಣಕ್ಕೂ ಯಂತ್ರ ಉಪಯೋಗಿಸದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಯೋಜನಾಧಿಕಾರಿ ರಂಜುತುಳಸಿಪುಟ್ರಿ ಮಾತನಾಡಿ, ನರೇಗಾ ಯೋಜನೆಯಡಿ ಯಾವುದೇ ಕಾಮಗಾರಿ ಅನುಷ್ಠಾನಗೊಳಿಸಿದರೂ ಅದರ ಪೂರ್ಣಪ್ರಮಾಣದ ಫಲವನ್ನು ಕೂಲಿಕಾರ್ಮಿಕರು ಪಡೆಯಬೇಕಿದೆ. ಕೇಂದ್ರ ಸರ್ಕಾರ, ರಾಜ್ಯ (Challakere) ಸರ್ಕಾರದ ಸಹಯೋಗದೊಂದಿಗೆ ಈ ಮಹತ್ತರ ಯೋಜನೆ ಜಾರಿಗೆ ತರುವ ಮೂಲಕ ಗ್ರಾಮೀಣ ಭಾಗದ ಬಡ ಕೂಲಿಕಾರ್ಮಿಕರಿಗೆ ಆಸರೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಮತ್ತೆ ಮಳೆ ವೈಪಲ್ಯವಾಗಿದ್ದು, ಬಹುತೇಕ ಎಲ್ಲಾ ಜನರು ನರೇಗಾ ಕಾಮಗಾರಿಯ ಬಗ್ಗೆ ಆಸಕ್ತಿ ವಹಿಸಿದ್ಧಾರೆ ಎಂದರು.

ತಾಲ್ಲೂಕುಮಟ್ಟದಲ್ಲಿ ಯಾವುದೇ ಯೋಜನೆ ಅನುಷ್ಠಾನವಾಗಬೇಕಾದರೆ ಅದಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಂಬಂಧಪಟ್ಟ ಯೋಜನಾ ನಿರ್ದೇಶಕರಿಂದ ಸಾಧಕ, ಬಾಧಕಗಳನ್ನು ಚರ್ಚಿಸಿ (Challakere) ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಸಲಹೆ ನೀಡಿದರು.

ಇದನ್ನೂ ಓದಿ: ನಿಧಿ ಆಸೆಗಾಗಿ ನಾಗಪ್ಪನ ಮೂರ್ತಿಯನ್ನೇ ಒಡೆದು ಹಾಕಿದ ಕಳ್ಳರು | Channamnagathihalli

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ, ಎಇಒ ಸಂತೋಷ್‌ಕುಮಾರ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮುಂತಾದವರು ಉಪಸ್ಥಿತರಿದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:Central Team VisitChallakereChitradurga NewsDo Not Use MachineEmployment GuaranteeHuman DayKannada Newskannada suddiNammajana.comSashidharTaluk Panchayat EOWarningWorkಉದ್ಯೋಗ ಖಾತ್ರಿಎಚ್ಚರಿಕೆಕನ್ನಡ ನ್ಯೂಸ್ಕನ್ನಡ ಸುದ್ದಿಕಾಮಗಾರಿಕೇಂದ್ರ ತಂಡ ಭೇಟಿಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಾಲೂಕು ಪಂಚಾಯತ್ ಇಓನಮ್ಮಜನ.ಕಾಂಮಾನವ ದಿನಯಂತ್ರ ಬಳಸಬೇಡಿಶಶಿಧರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ನಿಧಿ ಆಸೆಗಾಗಿ ನಾಗಪ್ಪನ ಮೂರ್ತಿಯನ್ನೇ ಒಡೆದು ಹಾಕಿದ ಕಳ್ಳರು | Channamnagathihalli
Next Article ದಿನ ಭವಿಷ್ಯ | ಬುಧವಾರ | 14 ಆಗಸ್ಟ್ 2024 | Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?