Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ರಾಷ್ಟೀಯ ಹೆದ್ದಾರಿ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ | ಶಾಸಕ ಟಿ.ರಘುಮೂರ್ತಿ ಭೇಟಿ | Challakere Road
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ರಾಷ್ಟೀಯ ಹೆದ್ದಾರಿ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ | ಶಾಸಕ ಟಿ.ರಘುಮೂರ್ತಿ ಭೇಟಿ | Challakere Road
ಇಂದಿನ ಸುದ್ದಿ

ರಾಷ್ಟೀಯ ಹೆದ್ದಾರಿ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ | ಶಾಸಕ ಟಿ.ರಘುಮೂರ್ತಿ ಭೇಟಿ | Challakere Road

Editor Nammajana
Last updated: 26 September 2024 2:48 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|26-9-2024

ನಮ್ಮಜನ.ಕಾಂ, ಚಳ್ಳಕೆರೆ: ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿ(೧೫೦ಎ) ನಿರ್ಮಾಣವನ್ನು ಪೂರೈಸಿ ಕಳೆದ ೨೩ ಸೋಮವಾರ (Challakere Road) ಹಿರಿಯೂರು ಮೂಲಕ ಬಳ್ಳಾರಿಗೆ ಹೋಗುವ ವಾಹನಗಳಿಗೆ ಸಿದ್ದಾಪುರ ಗೇಟ್‌ಗಳಿ ಬೈಪಾಸ್ ರಸ್ತೆ ಮೂಲಕ ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟಿತ್ತು.

ಈ ಬಗ್ಗೆ ಮಾಹಿತಿ ಪಡೆದ ಸುತ್ತಮುತ್ತಲ ಗ್ರಾಮಸ್ಧರು ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಗ್ರಾಮಗಳಿಗೆ ಹೈವೆಯಿಂದ ಸಂರ್ಪಕ ರಸ್ತೆ ನಿರ್ಮಿಸದೆ ಸಾರ್ವಜನಿಕರು ಹಾಗೂ ವಾಹನಗಳ ಓಡಾಟಕ್ಕೆ ತೊಂದರೆ ಉಂಟು ಮಾಡಿಲ್ಲದೆ, ರಾಷ್ಟೀಯ ಹೆದ್ಧಾರಿ ಹಾದು (Challakere Road) ಹೋಗಿರುವ ಮಾರ್ಗದೂದ್ದಕ್ಕೂ ಯಾವುದೇ ಅಪಾಯ ಸೂಚಿಸುವ ನಾಮಫಲಕಗಳನ್ನು ಅಳವಡಿಸಿದೆ ನಿರ್ಲಕ್ಷ್ಯ ತೋರಿದ್ದಾರೆ.

ಗ್ರಾಮೀಣ ಭಾಗದಿಂದ ಬರುವ ಜನರು ಹೆದ್ದಾರಿಗೆ ಕಾಲಿಡುತ್ತಲೆ ಪ್ರಾಣಕ್ಕೆ ಸಂಚಕಾರ ಗ್ಯಾರಂಟಿ ಎಂದು ಆರೋಪಿಸಿ ಪ್ರಾಧಿಕಾರದ ವಿರುದ್ದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಹಿರಿಯೂರಿನಿಂದ ಬರುವ ವಾಹನಗಳು ಸಿದ್ದಾಪುರ ಬಳಿ ಬೈಪಾಸ್ ರಸ್ತೆಯನ್ನು ಬಳಸಲು ಅವಕಾಶ ಮಾಡಿದೆ, ಆದರೆ ಈ ಗ್ರಾಮದ ಸಂಪರ್ಕ ರಸ್ತೆ ನಿರ್ಮಿಸದೆ ನಿರ್ಲಕ್ಷ್ಯ ತೋರಿದೆ. ಈ ಬಗ್ಗೆ ಆಕ್ರೋಶಗೊಂಡ ಗ್ರಾಮಸ್ಥರು ಹೆದ್ದಾರಿಯಲ್ಲೇ ಕುಳಿತು (Challakere Road) ಪ್ರತಿಭಟನೆ ನಡೆಸಿದರು.

ನರಹರಿ ನಗರದ ಹಿಂಭಾಗದ ರೈಲ್ವೆ ಮಾರ್ಗಕ್ಕೆ ಯಾವುದೇ ಸೂಕ್ತ ರಸ್ತೆಯನ್ನು ಮಾಡದೆ ಇರುವುದು ಅಲ್ಲಿನ ಗ್ರಾಮಸ್ಥರಿಗೆ ತೊಂದರೆಯಾಗಿದೆ.

ವೀರದಿಮ್ಮನಹಳ್ಳಿ ಗ್ರಾಮಕ್ಕೂ ಸಹ ಸಂಪರ್ಕ ರಸ್ತೆಯನ್ನು ನಿರ್ಮಿಸು ಏಕ ರಾಷ್ಟೀಯ ಹೆದ್ಧಾರಿ ನಿರ್ಮಾಣವಾಗಿದ್ದು, ಇದರಿಂದ ಗ್ರಾಮದಿಂದ ಬರುವ ವಾಹನಗಳು, ಸಾರ್ವಜನಿಕರು ರಾಷ್ಟ್ರೀಯ ಹೆದ್ಧಾರಿಯನ್ನು ದಾಟಿಹೋಗಬೇಕಿದೆ. ಆದರೆ, ಇಲ್ಲಿ ಯಾವುದೇ ರಕ್ಷಣಾ ವ್ಯವಸ್ಥೆ ಮಾಡಿಲ್ಲ, ಇದರಿಂದ ಸಾರ್ವಜನಿಕರು ಕೈಯಲ್ಲಿ ಪ್ರಾಣಹಿಡಿದು ರಸ್ತೆ ದಾಟಬೇಕಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ನಡೆಗೆ ಬೇಸರ ವ್ಯಕ್ತಪಡಿಸಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಸುದ್ದಿ ತಿಳಿದ ಕ್ಷೇತ್ರ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ, ತಾಲ್ಲೂಕು ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ದಾವಿಸಿ ಮುಷ್ಕರ ನಿರತ (Challakere Road) ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಲೋಚನೆ ಇಲ್ಲದೆ ಗ್ರಾಮಗಳಿಗೆ ಸಂಪರ್ಕವನ್ನು ರಸ್ತೆ ನಿರ್ಮಿಸದೇ ಇರುವುದು ಕಂಡು ಬಂದಿತು. ಕೂಡಲೇ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು, ಸಿದ್ದಾಪುರ,(Challakere Road) ವೀರದಿಮ್ಮನಹಳ್ಳಿ, ಸಾಣಿಕೆರೆ ಮುಂತಾದ ಗ್ರಾಮಗಳ ಸಂಪರ್ಕ ರಸ್ತೆಯನ್ನು ನಿರ್ಮಿಸುವಂತೆ ನಿರ್ದೇಶನ ನೀಡಿದರು. ಶಾಸಕರ ಭರವಸೆ ಮೇರೆಗೆ ಮುಷ್ಕರವನ್ನು ವಾಪಾಸ್ ಪಡೆಯಲಾಯಿತು.

ಇದನ್ನೂ ಓದಿ: JOB NEWS: ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿ ಜಿ.ವೆಂಕಟೇಶ್, ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಲೋಕೋಪಯೋಗಿ ಇಲಾಖೆ ಅಧಿಕಾರಿ ವಿಜಯಭಾಸ್ಕರ್, ರಾಷೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾಧ ದಿವ್ಯನಾಥ, ಪ್ರವೀನ್, ಜೀಲಾನ್, ತಹಶೀಲ್ಧಾರ್ ರೇಹಾನ್‌ಪಾಷ, ಗ್ರಾಮಸ್ಥರಾದ ಜಗದೀಶ್‌ನಾಯ್ಕ, ಸುನೀಲ್‌ಕುಮಾರ್, ಕುಮಾರ್‌ನಾಯ್ಕ, ಅಶೋಕ್‌ನಾಯ್ಕ, ಸಿದ್ದಾಪುರಮಂಜುನಾಥ, ರುದ್ರೇಶ್, ದರ್ಶನ್ ಮುಂತಾದವರು ಉಪಸ್ಥಿತರಿದ್ದರು

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಅಡಕೆ ಧಾರಣೆ | ಭೀಮಸಮುದ್ರ ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ತುಸು ಏರಿಕೆ |Today Adike Rate
Next Article Dina Bhavishya kannada: ಇಂದಿನ ರಾಶಿ ಭವಿಷ್ಯ, ಯಾರಿಗೆ ಶುಭ ಶುಕ್ರವಾರ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ
ಅಡಿಕೆ ಧಾರಣೆ
Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?