Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Challakere Road widening | ಬಹು ದಿನದ ಕನಸು | ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Challakere Road widening | ಬಹು ದಿನದ ಕನಸು | ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ
ಇಂದಿನ ಸುದ್ದಿ

Challakere Road widening | ಬಹು ದಿನದ ಕನಸು | ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ

Editor Nammajana
Last updated: 29 August 2025 8:39 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|29-8-2025

ನಮ್ಮಜನ.ಕಾಂ, ಚಳ್ಳಕೆರೆ: ಕರ್ನಾಟಕ ರಾಜ್ಯದಲ್ಲಿ ಅನೇಕ (Road widening) ನಗರಗಳು ಸದ್ದಿಲ್ಲವೆ ವ್ಯಾಪಿಸುತ್ತಿವೆ, ಚಳ್ಳಕೆರೆ ನಗರವೂ ಸಹ ಇತ್ತೀಚಿನ ವರ್ಷಗಳಲ್ಲಿ ತನ್ನ ವಿಸ್ತರಣೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಪ್ರತಿನಿತ್ಯವೂ ನಗರದಲ್ಲಿ ಓಡಾಡುವ ಸಾರ್ವಜನಿಕ ಹಾಗೂ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ರಸ್ತೆ ವಿಸ್ತರಣೆ ಅನಿವಾರ್ಯವಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಅವರು, ಶುಕ್ರವಾರ ಸಂಜೆ ಕಳೆದ ಕೆಲವು ದಿನಗಳಿಂದ ಬಳ್ಳಾರಿ ರಸ್ತೆಯ ಎರಡೂ ಬದಿಯಲ್ಲಿ ವಿಸ್ತರಣಾ ಕಾರ್ಯಕ್ಕೆ ಸಿದ್ದತೆ ನಡೆಸಿದ್ದು ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದರು

ಈ ಭಾಗದ ಜನರ ಆಶಯದಂತೆ ಸಾರ್ವಜನಿಕರ ಹಿತದೃಷ್ಠಿಯಿಂದ ಪಾವಗಡ ಮತ್ತು ಬಳ್ಳಾರಿ ರಸ್ತೆಗಳ ವಿಸ್ತರಣಾ ಕಾರ್ಯಕೈಗೊಂಡಿದ್ದು, ಸಾರ್ವಜನಿಕರು ಸಂತೋಷದಿಂದ ಇದನ್ನು ಸ್ವಾಗತಿಸಿ ಸಹಕಾರ ನೀಡಬೇಕೆಂದು ಎಂದು ಮನವಿ (Road widening) ಮಾಡಿದರು.

ಇದೇ ಸಂದರ್ಭದಲ್ಲಿ ಎರಡೂ ಬದಿಯ ಅಂಗಡಿ ಮಾಲೀಕರು ರಸ್ತೆ ವಿಸ್ತರಣೆಯಿಂದ ವ್ಯಾಪಾರ ವಹಿವಾಟಿಗೆ ತೊಂದರೆಯಾಗುತ್ತಿದೆ, ನಮ್ಮೆಲ್ಲರ ಬದುಕು ಸಂಕಷ್ಟಕ್ಕೆ ಸಿಲುಕುತ್ತದೆ ಎಂಬ ಆತಂಕವನ್ನು ಶಾಸಕರಲ್ಲಿ ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಟಿ.ರಘುಮೂರ್ತಿ ರಸ್ತೆ ವಿಸ್ತರಣೆ ಕಾರ್ಯ ಈಗ ಸರ್ವೆಸಾಮಾನ್ಯ. ನಗರ ಹಾಗೂ ಜನಸಂಖ್ಯೆ ಬೆಳೆದಂತೆ ಸೌಲಭ್ಯವನ್ನು ನೀಡಬೇಕಾಗುತ್ತದೆ.

ವಿಶೇಷವಾಗಿ ಚಳ್ಳಕೆರೆ ನಗರದಲ್ಲಿ ಪಾವಗಡ ಮತ್ತು ಬಳ್ಳಾರಿ ರಸ್ತೆ ವಿಸ್ತರಣೆಗೆ ಕಳೆದ ೨೦ ವರ್ಷಗಳಿಂದ ಸಾರ್ವಜನಿಕರು ಒತ್ತಾಯ ಮಾಡುತ್ತಲೇ ಬಂದಿದ್ಧಾರೆ. ರಸ್ತೆ ವಿಸ್ತರಣೆಯಲ್ಲಿ ಜನರ ರಕ್ಷಣೆ (Road widening) ಜೊತೆಗೆ ಸೌಖ್ಯ ಅಡಗಿದೆ ಎಂದರು.

ಪಾವಗಡ ರಸ್ತೆಗೆ ಭೇಟಿ ನೀಡಿದ ಶಾಸಕರು ಅಲ್ಲಿನ ಕೆಲವು ಅಂಗಡಿ ಮಾಲೀಕರು ರಸ್ತೆ ವಿಸ್ತರಣೆ ಕಾರ್ಯಕ್ಕೆ ತಡೆಕೋರಿ ಹೈಕೋರ್ಟ್ ಮೊರೆಹೋಗಿದ್ದು ಅವರೊಂದಿಗೆ ಮಾತನಾಡಿದ ಅವರು, ನಗರದ ಅಭಿವೃದ್ದಿ ದೃಷ್ಠಿಯಿಂದ ನೀವು ಈ ಕಾರ್ಯಕ್ಕೆ ಕೈಜೋಡಿಸಬೇಕು, ನಿಮ್ಮ ಸಹಕಾರ ಅಗತ್ಯ, ರಸ್ತೆ ವಿಸ್ತರಣೆಯಾದರೆ ನೀವು ಸೇರಿದಂತೆ ಇಡೀ ಊರಿಗೆ ಅನುಕೂಲವೆಂದರು. ಈ ವಿಚಾರದಲ್ಲಿ ಎಲ್ಲರೂ ಸರ್ಕಾರದೊಂದಿಗೆ ಕೈಜೋಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದರು.

ಇದನ್ನೂ ಓದಿ: CHITRADURGA ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ನಗರಸಭೆ ಅದ್ಯಕ್ಷೆ ಶಿಲ್ಪಮುರುಳಿ, ಸದಸ್ಯರಾದ ಕೆ.ವೀರಭದ್ರಪ್ಪ, ಎಂ.ಜೆ.ರಾಘವೇಂದ್ರ, ಬಿ.ಟಿ.ರಮೇಶ್‌ಗೌಡ, ತಹಶೀಲ್ಧಾರ್ ರೇಹಾನ್‌ಪಾಷ, ಪೌರಾಯುಕ್ತ ಎಚ್.ಜಿ.ಜಗರೆಡ್ಡಿ, ಎಇಇ ಕೆ.ವಿನಯ್, ಸಹಾಯಕ ಇಂಜಿನಿಯರ್ ಲೋಕೇಶ್, ಶಶಿಧರ, ಸ್ಥಳೀಯರಾದ ಸಿ.ಬಿ.ಆದಿಭಾಸ್ಕರಶೆಟ್ಟಿ, ಹೂವಿನಜಗದೀಶ್, ಬಾಲಾಜಿವೆಂಕಟೇಶ್, ತಿಪ್ಪೇರುದ್ರಪ್ಪ,ಕಂದಾಯಾಧಿಕಾರಿ ತಿಪ್ಫೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

Telegram Group Join Now
WhatsApp Group Join Now

You Might Also Like

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

TAGGED:Bellary RoadChallakereDrivingMLANammajana.comroad wideningT Raghumurthyಚಳ್ಳಕೆರೆಚಾಲನೆಟಿ ರಘುಮೂರ್ತಿನಮ್ಮಜನ.ಕಾಂಬಳ್ಳಾರಿ ರಸ್ತೆರಸ್ತೆ ಅಗಲೀಕರಣಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article CHITRADURGA ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
Next Article ಜನನ-ಮರಣ ನೊಂದಣಿ | ನಿರ್ಲಕ್ಷ್ಯ ತೋರಿ ವಿಳಂಬ ಮಾಡುವ ಅಧಿಕಾರಿಗಳು ಅಮಾನತು : ADC ಎಚ್ಚರಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | 07-10-2025
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?