Chitradurga news | nammajana.com |22-5-2024
ನಮ್ಮಜನ.ಕಾಂ, ಚಳ್ಳಕೆರೆ: ಚಳ್ಳಕೆರೆ (Challakere) ನಗರದಲ್ಲಿ ಬುಧವಾರ ನಡೆದ ಶ್ರೀವೀರಭದ್ರಸ್ವಾಮಿ ರಥೋತ್ಸವದಲ್ಲಿ ಬೀಡಾಡಿದನವೊಂದು ಭಕ್ತರ ಮೇಲೆ ಎಗರಿದ ಈ ಪರಿಣಾಮ ತಾಲೂಕಿನ (Challakere) ದೊಡ್ಡೇರಿಯ ಮಹದೇವಪ್ಪ(೬೦), ರಾಮಜೋಗಿಹಳ್ಳಿ ವಿದ್ಯಾ(೨೦), ಅಂಬೇಡ್ಕರ್ ನಗರದ ಪ್ರಣತಿ(೧೦), ಜನತಾಕಾಲೋನಿಯ ಸಿದ್ದೇಶ(೧೯) ಹಾಗೂ ಇಬ್ಬರು ಯುವಕರು ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಗೆ (Challakere) ಆಗಮಿಸಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ತೆರಳಿದ್ಧಾರೆ.
ಇದನ್ನೂ ಓದಿ: Vani Vilasa Sagara Dam: ಮೇ 22ರ ವಿ.ವಿ.ಸಾಗರ ಡ್ಯಾಂ ನೀರಿನ ಮಟ್ಟ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252