
Chitradurga news | nammajana.com | 23-7-2024
ನಮ್ಮಜನ.ಕಾಂ, ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಟಿ.ಎಮ್ಮಿಗನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯನ್ನು ಬಾಲ್ಯ (Child marriage) ವಿವಾಹವಾಗಲು ಸಿದ್ದವಾಗಿದ್ದ ರಂಗಸ್ವಾಮಿ.ಆರ್.ಟಿ. ಎಂಬ ಯುವಕನ ವಿರುದ್ದ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಾಗಿದೆ.
ಇದನ್ನೂ ಓದಿ: ಕರ್ತವ್ಯ ಲೋಪ | ಶಿಕ್ಷಣ ಇಲಾಖೆ FDA ಅಮಾನತು | Suspended

ಬಾಲ್ಯ ವಿವಾಹ ಜರುಗುತ್ತಿರುವ ಕುರಿತ ಮಾಹಿತಿ ಆಧಿರಿಸಿ, ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಯುವಕ ವಿರುದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ (Child marriage) ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಐಫ್.ಐ.ಆರ್ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Anganwadi