Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Child marriage: ಬಾಲ್ಯ ವಿವಾಹ, ಚಿತ್ರದುರ್ಗದ ಕಲ್ಯಾಣ ಮಂಟಪದಲ್ಲಿ ಮದುವೆ ತಡೆದ ಅಧಿಕಾರಿಗಳು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Child marriage: ಬಾಲ್ಯ ವಿವಾಹ, ಚಿತ್ರದುರ್ಗದ ಕಲ್ಯಾಣ ಮಂಟಪದಲ್ಲಿ ಮದುವೆ ತಡೆದ ಅಧಿಕಾರಿಗಳು
ಇಂದಿನ ಸುದ್ದಿಕ್ರೈಂ ಸುದ್ದಿ

Child marriage: ಬಾಲ್ಯ ವಿವಾಹ, ಚಿತ್ರದುರ್ಗದ ಕಲ್ಯಾಣ ಮಂಟಪದಲ್ಲಿ ಮದುವೆ ತಡೆದ ಅಧಿಕಾರಿಗಳು

Editor Nammajana
Last updated: 11 November 2024 3:39 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|11-11-2024

ನಮ್ಮಜನ.ಕಾಂ, ಚಿತ್ರದುರ್ಗ: ಖಚಿತ ಮಾಹಿತಿ ಆಧರಿಸಿ ಮಕ್ಕಳ ಸಹಾಯವಾಣಿ, ಶಿಶು ಅಭಿವೃದ್ಧಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ನಗರದ ತಿರುಮಲ ಕಲ್ಯಾಣ ಮಂಟಪದಲ್ಲಿ (Child marriage) ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆದಿದ್ದಾರೆ.

ಹೊಳಲ್ಕೆರೆ ನಗರದ 17 ವರ್ಷ 3 ತಿಂಗಳಿನ ಬಾಲಕಿಯ ವಿವಾಹವನ್ನು ನಗರದ ಹುಡುಗನೊಂದಿಗೆ ನೆರವೇರಿಸಲು (Child marriage) ಪೋಷಕರು ಹಾಗೂ ಕುಟುಂಬಸ್ಥರು, ಮಾಳಪ್ಪನಹಟ್ಟಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಮದುವೆ ಆಯೋಜಿಸಿದ್ದರು.

ಈ ವೇಳೆ ಭೇಟಿ ನೀಡಿದ ಅಧಿಕಾರಿಗಳು ಜನ್ಮ ದಾಖಲೆ ಪರಿಶೀಲಿನೆ ನಡೆಸಿದಾಗ ಹುಡುಗಿ ಅಪ್ರಾಪ್ತ ಬಾಲಕಿ ಎಂದು ತಿಳಿದು ಬಂದಿದೆ. ಕಾನೂನಿನ ಪ್ರಕಾರ ಬಾಲ್ಯ ವಿವಾಹ ಜರುಗಿಸಿದರೆ ಕನಿಷ್ಠ ಒಂದು ವರ್ಷಕ್ಕೆ ಕಡಿಮೆ ಇಲ್ಲದಂತೆ ಎರೆಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲಾಗುತ್ತದೆ ಎಂದು (Child marriage) ಪೋಷಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:  Cricket: ಯುವಕರು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು: ಎನ್.ರಘುಮೂರ್ತಿ

18 ವರ್ಷ ತುಂಬುವವರೆಗೂ ಮದುವೆ ಮಾಡದಂತೆ ಬಾಲಕಿ ಹಾಗೂ ಹುಡುಗನ ಪೋಷಕರಿಂದ ಮುಚ್ಚಳಿಕೆ (Child marriage) ಬರಸಿಕೊಂಡಿದ್ದಾರೆ. ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ.ಸಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

TAGGED:child marriageChitradurgaChitradurga NewsGirlIssue of NoticeKannada Newskannada suddiNammajana.comofficialsPrevention of Child MarriageTirumala Kalyan MandapVisitಅಧಿಕಾರಿಗಳುಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಿರುಮಲ ಕಲ್ಯಾಣ ಮಂಟಪನಮ್ಮಜನ.ಕಾಂನೋಟಿಸ್ ಜಾರಿಬಾಲಕಿಬಾಲ್ಯ ವಿವಾಹಬಾಲ್ಯ ವಿವಾಹ ತಡೆಭೇಟಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead1
Wink0
Previous Article Cricket: ಯುವಕರು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು: ಎನ್.ರಘುಮೂರ್ತಿ
Next Article ದಿನ ಭವಿಷ್ಯ | ಮಂಗಳವಾರ | 12-11-2024 | Kannada Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?