
Chitradurga news|nammajana.com|23-3-2025
ನಮ್ಮಜನ.ಕಾಂ, ಚಿತ್ರದುರ್ಗ: ಬೈಕ್ಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲೇ ಕೊನೆಯುಸಿರೆಳೆದಿರುವ ಘಟನೆ ಚಿತ್ರದುರ್ಗದ (Chitradurga) ಗ್ರಾಮಾಂತರ ಠಾಣೆ ಬಳಿ ನಡೆದಿದೆ.
ಯಾಸಿನ್ (22), ಅಲ್ತಾಫ್ (22) ಮೃತ ವಿದ್ಯಾರ್ಥಿಗಳು. ಮೃತರು ಕೇರಳ ಮೂಲದವರಾಗಿದ್ದು, ನರ್ಸಿಂಗ್ ಓದುತ್ತಿದ್ದರು.

ಇದನ್ನೂ ಓದಿ: ಚಿತ್ರದುರ್ಗ ನಿವೃತ್ತ DFO ಮನೆ ಮೇಲೆ ಲೋಕಾಯುಕ್ತ ದಾಳಿ
ಘಟನೆ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ (Chitradurga) ಪ್ರಕರಣ ದಾಖಲಾಗಿದೆ.