Chitradurga news | nammajana.com | 9-9-2024
ನಮ್ಮಜನ.ಕಾಂ, ಚಿತ್ರದುರ್ಗ: ಮುಂಬೈ ಪೊಲೀಸರೆಂದು ಹೇಳಿ ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಅವರ (Chitradurga crime) ಖಾತೆಯಿಂದ ₹1.27 ಕೋಟಿ ದೋಚಿದ್ದ ಕುಖ್ಯಾತ ಸೈಬರ್ ವಂಚಕರ ಜಾಲ ಭೇದಿಸುವಲ್ಲಿ ನಗರ ಸೈಬರ್ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂದಿತರನ್ನು ಅಸ್ಸಾಂ ಮೂಲದ ಪಬನ್ ಕುಮಾರ್, ಜಾಕೀರ್ಬೋರಾ ಎಂದು ಗುರುತಿಸಲಾಗಿದ್ದು, ಅವರಿಂದ (Chitradurga crime) ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದ ಕ16. 89 ಲಕ್ಷ ಫ್ರೀಜ್ ಮಾಡಲಾಗಿದೆ.

ಟ್ರಾಟ್ ಮತ್ತು ಮುಂಬೈ ಪೊಲೀಸರೆಂದು ಹೇಳಿ ವೈದ್ಯ ಶ್ರೀನಿವಾಸ ಶೆಟ್ಟಿ ಅವರಿಗೆ ಕರೆ ಮಾಡಿದ್ದ ವಂಚಕರು, ನಿಮ್ಮ (Chitradurga crime) ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ.
ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ನಂಬಿಸಿದ್ದರು. ವಾಟ್ಸಪ್ ಹಾಗೂ ನಾರ್ಮಲ್ ಕಾಲ್ ಮಾಡಿ ನಂತರ ಓಟಿಪಿ ಪಡೆದು ವಿವಿಧ ಖಾತೆಗಳಿಗೆ ₹1.27 ಕೋಟಿ ಹಣ ವರ್ಗಾಯಿಸಿಕೊಂಡಿದ್ದರು.
ಇದನ್ನೂ ಓದಿ: ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ | soldier
ಈ ಸಂಬಂಧ ಚಿತ್ರದುರ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿವೈಎಸ್ಪಿ ಉಮೇಶ್ ಈಶ್ವರ್ನಾಯ್ಕ (Chitradurga crime) ನೇತೃತ್ವದಲ್ಲಿ ತನಿಖೆ ಕೈಗೆತ್ತಿಕೊಳ್ಳಲಾಗಿತ್ತು. ಬಂಧಿತರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252