Chitradurga news|Nammajana.com|13-8-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಜಾನುಕೊಂಡ ಹತ್ತಿರದಲ್ಲಿ ರವಿಕುಮಾರ್ ಕೊಲೆ ಮಾಡಿ ಗುರುತು ಪತ್ತೆಯಾಗದಂತೆ ಬೆಡ್ಶೀಟ್ನಲ್ಲಿ ಸುತ್ತಿ ಬಿಸಾಡಿ ಬರಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು (Chitradurga crime) ಮಾಡಿಕೊಂಡಿರುವ ಗ್ರಾಮಾಂತರ ಠಾಣೆಯ ಪೊಲೀಸರು ಕೊಲೆಯ ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ಮೂವರ ಬಂಧನ
ರವಿಕುಮಾರ್ ಪತ್ನಿ ಸುನಿತಾ, ಪುತ್ರ ವಿಷ್ಣು ಹಾಗೂ ಬೆಂಗಳೂರು ಮೂಲದ ಟಚ್ ಗಣೇಶ್ ಬಂಧನವಾಗಿದೆ. ರವಿಕುಮಾರ್ ಕುಟುಂಬಕ್ಕೆ ಸಾಲ ಕೊಟ್ಟು ಪರಿಚಿತನಾಗಿದ್ದ ಗಣೇಶ್ ಈ (Chitradurga crime) ಪ್ರಕರಣದ A1 ಆರೋಪಿಯಾಗಿದ್ದಾನೆ.

ಕೊಲೆ ಮಾಡಿ ಸುತ್ತಿದ ಬೆಡ್ಶೀಟ್ ಮಂಗಳ ಮುಖಿ
ರವಿಕುಮಾರ್ ಕೊಲೆ ನಂತರ ಆತನ ಮೃತ ದೇಹವನ್ನು ಬೆಡ್ಶೀಟ್ ನಲ್ಲಿ ಸುತ್ತಿ ಎಸೆಯಲಾಗಿತ್ತು. ಈ ಬೆಡ್ಶೀಟ್ ಮಂಗಳ ಮುಖಿ ಒಬ್ಬರಿಗೆ ಸೇರಿದ್ದು, ಇದರ ಆಧಾರದಲ್ಲಿ ಟಚ್ ಗಣೇಶ್ ಅರೆಸ್ಟ್ ಮಾಡಲಾಗಿದೆ.
ಇದನ್ನೂ ಓದಿ: V V Sagar Dam Level | ವಾಣಿವಿಲಾಸ ಸಾಗರ ಇಂದಿನ ನೀರಿನ ಮಟ್ಟ
ಜುಲೈ 20 ರಂದು ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಪೊಲೀಸರು ತಿಂಗಳು ಕಳೆಯು (Chitradurga crime) ವುದರಲ್ಲಿ ಪತ್ತೆ ಮಾಡಿವಲ್ಲಿ ಯಶಸ್ವಿಯಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252