Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಶೋಭಯಾತ್ರೆಯಲ್ಲಿ ನಟ ದರ್ಶನ್ ಭಾವ ಚಿತ್ರ ಪ್ರದರ್ಶನ | ಎರಡು ಗುಂಪುಗಳ ನಡುವೆ ವಾಗ್ವಾದ ಆಗಿದ್ದೇಕೆ | Chitradurga  
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಶೋಭಯಾತ್ರೆಯಲ್ಲಿ ನಟ ದರ್ಶನ್ ಭಾವ ಚಿತ್ರ ಪ್ರದರ್ಶನ | ಎರಡು ಗುಂಪುಗಳ ನಡುವೆ ವಾಗ್ವಾದ ಆಗಿದ್ದೇಕೆ | Chitradurga  
ಇಂದಿನ ಸುದ್ದಿ

ಶೋಭಯಾತ್ರೆಯಲ್ಲಿ ನಟ ದರ್ಶನ್ ಭಾವ ಚಿತ್ರ ಪ್ರದರ್ಶನ | ಎರಡು ಗುಂಪುಗಳ ನಡುವೆ ವಾಗ್ವಾದ ಆಗಿದ್ದೇಕೆ | Chitradurga  

Editor Nammajana
Last updated: 30 September 2024 9:11 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now
Chitradurga news|nammajana.com|30-9-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ  ನಟ ದರ್ಶನ್ ಜೈಲಿನಲ್ಲಿ (Chitradurga) ಬಂಧಿಯಾಗಿದ್ದಾರೆ.ಆದರೂ ಶನಿವಾರ (ಸೆಪ್ಟೆಂಬರ್‌ 28) ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಯಲ್ಲಿ ಕೆಲ ಅಭಿಮಾನಿಗಳು ದರ್ಶನ್ ಭಾವಚಿತ್ರದ ಬಾವುಟ ಹಿಡಿದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ವೇಳೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹಾಗೂ ದರ್ಶನ್ ಫ್ಯಾನ್ಸ್ ಮಧ್ಯೆ ವಾಗ್ವಾದ ನಡೆಯಿತು.

ನಗರದ ಮದಕರಿ ಸರ್ಕಲ್‌ನಲ್ಲಿಈ ಘಟನೆ ನಡೆದಿದೆ. ಮದಕರಿ ವೃತ್ತದಲ್ಲಿ ಕೆಲವರು ಸುದೀಪ್ ಭಾವಚಿತ್ರದ ಫ್ಲ್ಯಾಗ್ ಹಿಡಿದು ಡಾನ್ಸ್ ಮಾಡಿದ್ದು, ಮತ್ತೊಂದೆಡೆ ಇನ್ನೂ ಕೆಲವರು ದರ್ಶನ್ ಭಾವಚಿತ್ರದ ಫ್ಲ್ಯಾಗ್ ಪ್ರದರ್ಶನ ಮಾಡಿದ್ದಾರೆ.
ಈ ವೇಳೆ ದರ್ಶನ್ ಭಾವಚಿತ್ರದ ಫ್ಲ್ಯಾಗ್ ಹಾರಿಸುವುದಕ್ಕೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ವಿರೋಧ ವ್ತಕ್ತೊಡಿಸಿದ್ದಾರೆ. ಅಲ್ಲದೆ, ದರ್ಶನ್ ಅಭಿಮಾನಿಗಳಿಂದ ಫ್ಲ್ಯಾಗ್ ಕಿತ್ತುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ದರ್ಶನ್ ಭಾವಚಿತ್ರದ (Chitradurga) ಫ್ಲ್ಯಾಗ್ ಕಿತ್ತು ಪೊಲೀಸರಿಗೆ ನೀಡಿದರು. ಈ ಮೂಲಕ ದರ್ಶನ್‌ ಭಾವಚಿತ್ರವಿರುವ ಬಾವುಟವನ್ನು ಸೀಜ್‌ ಮಾಡಿದ್ದಾರೆ.
ಇದನ್ನೂ ಓದಿ:  ಹಿಂದೂ ಮಹಾಗಣಪತಿ | ನಾವೆಲ್ಲಾ ಹಿಂದೂ ಒಗ್ಗಟ್ಟಾಗಿ ಇರಬೇಕಿದೆ: ನೀರಜ್ ದೋನೆರಿಯಾ ಕರೆ | Hindu Mahaganapati
ಇನ್ನೂ ಇತ್ತೀಚೆಗೆ ಫ್ಯಾನ್‌ ವಾರ್‌ಗಳು ಹೆಚ್ಚಾಗುತ್ತಿವೆ. ಅಂಧಾಭಿಮಾನಿಗಳಿಂದಲೇ ಇಂತಹ ಘಟನೆಗಳು ನಡೆಯಲು ಸಾಧ್ಯ. ಹಾಗೆಯೇ ಇಂದು ಚಿತ್ರದುರ್ಗದಲ್ಲಿ ಹಿಂದೂ  ಮಹಾಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕೆಲವು (Chitradurga) ಅಭಿಮಾನಿಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಬಾವುಟವನ್ನು ಹಾರಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:ArgumentChitradurgaChitradurga NewsCinematographerDarshanEmotional PerformanceHindu MahaganapatiHindu Mahaganapati 2024InaugurationKannada Newskannada suddiNammajana.comPortraitShobha Yatraಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಚಿತ್ರನಟದರ್ಶನ್ನಮ್ಮಜನ.ಕಾಂಪ್ರತಿಷ್ಠಾಪನಭಾವಚಿತ್ರಭಾವುಟ ಪ್ರದರ್ಶನವಾಗ್ವಾದಹಿಂದೂ ಮಹಾಗಣಪತಿಹಿಂದೂ ಮಹಾಗಣಪತಿ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article ಸಾವಿನಲ್ಲೂ ಕೊಟ್ಟ ಮಾತು ಉಳಿಸಿಕೊಂಡ ಪತ್ನಿ, ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಸಾವು | Couple Death
Next Article Chitradurga: KSRTC ಬಸ್ ಪಲ್ಟಿ, ಮುಂದೆ ಆಗಿದ್ದೇನು? | Bus Accident
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?