Chitradurga news|nammajana.com|06-02-2025
ನಮ್ಮಜನ.ಕಾಂ, ಚಿತ್ರದುರ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಇಂದು (Madhu Bangarappa) ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಜಗಳೂರು ತಾಲ್ಲೂಕು ಹುಚ್ಚಂಗಿಪುರದಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸುವರು.

ಬಳಿಕ ಇಲ್ಲಿನ ಮುರುಘರಾಜೇಂದ್ರ ಬೃಹನ್ಮಠ ಆವರಣದಲ್ಲಿನ ಅನುಭವ ಮಂಟಪದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ((Madhu Bangarappa) ಭಾಗವಹಿಸುವರು.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ| 07-02-2025
ಸಚಿವರು ಅದೇ ದಿನ ಮಧ್ಯಾಹ್ನ 2.30 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252