Chitradurga news|Nammajana.com|23-7-2025
ನಮ್ಮಜನ.ಕಾಂ, ಚಿತ್ರದುರ್ಗ : ಚಿತ್ರದುರ್ಗ (ZP CEO) (ಸಿಇಒ) ಜಿಲ್ಲಾಪಂಚಾಯತ್ ಗೆ ನೂತನ ಕಾರ್ಯನಿರ್ವಹಣಾ (Chitradurga CEO) ಅಧಿಕಾರಿಯಾಗಿ ಡಾ.ಆಕಾಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಡಾ.ಆಕಾಶ್ ಎಸ್ ಅವರು 2019ರ ಬ್ಯಾಚ್ನ ಅವರು ಉತ್ತಮ ಸೇವೆ ಮತ್ತು ಖಡಕ್ ಅಧಿಕಾರಿಯಾಗಿ (Chitradurga CEO) ಹೊರಹೊಮ್ಮಿದ್ದಾರೆ.

ಡಾ.ಆಕಾಶ್ ಎಸ್ ಅವರ ಸೇವೆ ವಿವರ (ಸಿಇಒ)
2019ರ ಐಎಎಸ್ ಬ್ಯಾಚಿನ ಅಧಿಕಾರಿಯಾಗಿದ್ದ ಇವರು
- ಕೊಡಗು, ಬಾಗಲಕೋಟೆ, ಮಡಿಕೇರಿ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
- ಜಂಟಿ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು.
- ಡಾ. ಆಕಾಶ್ ಎಸ್. ಅವರನ್ನು ವಿವಾದಾತ್ಮಕ (ಸಿಇಒ) ಮಂಗಳೂರು ಶಾಲಾ ಘಟನೆಯ ಪರಿಶೀಲನೆಗಾಗಿ ಸಹ ನೇಮಿಸಿತ್ತು. ಧರ್ಮದ ವಿರುದ್ಧ ಶಿಕ್ಷಕಿಯೊಬ್ಬರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂಬ (Chitradurga CEO) ಆರೋಪದ ತನಿಖೆ ನಡೆಸಿ ಸಹ ಯಶಸ್ವಿಯಾಗಿದ್ದರು.
ಇದನ್ನೂ ಓದಿ: ಚಿತ್ರದುರ್ಗ ZP ನೂತನ ಸಿಇಒ ಆಗಿ ಡಾ. ಆಕಾಶ್ ಎಸ್ ನೇಮಕ | Dr. Akash S
- ಬಳ್ಳಾರಿ ಜಿಲ್ಲೆಯ ಉಪ ವಿಭಾಗಧಿಕಾರಿಯಾಗಿ ಸಹ ಸೇವೆ ಸಲ್ಲಿಸಿ
ಸದ್ಯ ಸ್ಥಳ ನಿರೀಕ್ಷಣೆಯಲ್ಲಿದ್ದ ಡಾ.ಆಕಾಶ್ ಎಸ್ ಅವರನ್ನು ಈಗ ಇವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯತ ಸಿಇಒ ಆಗಿ ಸ್ಥಳ ನಿಯುಕ್ತಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252