Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga today accident: ಚಿಕ್ಕಬೆನ್ನೂರು ಬಳಿ ಕಾರು-ಲಾರಿ ಅಪಘಾತ | ಕಾರಿನಲ್ಲಿದ್ದ 3 ಜನ ಸಾವು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Chitradurga today accident: ಚಿಕ್ಕಬೆನ್ನೂರು ಬಳಿ ಕಾರು-ಲಾರಿ ಅಪಘಾತ | ಕಾರಿನಲ್ಲಿದ್ದ 3 ಜನ ಸಾವು
ಕ್ರೈಂ ಸುದ್ದಿ

Chitradurga today accident: ಚಿಕ್ಕಬೆನ್ನೂರು ಬಳಿ ಕಾರು-ಲಾರಿ ಅಪಘಾತ | ಕಾರಿನಲ್ಲಿದ್ದ 3 ಜನ ಸಾವು

Editor Nammajana
Last updated: 15 June 2024 4:29 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|15-6-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ
ಚಿಕ್ಕಬೆನ್ನೂರು (Chitradurga today accident) ಬಳಿ ಕಾರು, ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು  ಅಪಘಾತದಲ್ಲಿ ಕಾರಿನಲ್ಲಿದ್ದ  3 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನು ಮೂವರು ಸ್ಥಿತಿ ಗಂಬೀರವಾಗಿದ್ದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ-ದಾವಣಗೆರೆ ಹೈವೇಯ ಚಿಕ್ಕಬೆನ್ನೂರು (Chitradurga today accident ) ಬಳಿ ಚಲಿಸುತ್ತಿದ್ದ ಲಾರಿ ಟೈಯರ್ ಬ್ಲಾಸ್ಟ್ ಆಗಿದ್ದರಿಂದ ಹಿಂದಿನಿಂದ ಲಾರಿಗೆ ಕಾರು ಡಿಕ್ಕಿ  ಒಡೆದಿದೆ.

ಇದನ್ನೂ ಓದಿ: Dina Bhavishya: ಇಂದಿನ ದಿನ ಭವಿಷ್ಯ 15-6-2024

ಟೈಯರ್ ಬ್ಲಾಸ್ ಆಗುತ್ತಿದ್ದಂತೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದ ಪರಿಣಾಮವಾಗಿ ಕಾರಿನಲ್ಲಿದ್ದ 3 ಜನರು ಸ್ಥಳದಲ್ಲೇ ಮೂವರು ಕೊನೆಯುಸಿರೆಳೆದಿದ್ದಾರೆ.

ಚಿತ್ರದುರ್ಗದಿಂದ ದಾವಣಗೆರೆ ಕಡೆ ಪ್ರಯಾಣ ಮಾಡುತ್ತಿದ್ದ ಕಾರು- ಲಾರಿ ಅಪಘಾತದಲ್ಲಿ ಮೃತರ ಗುರುತು ಇನ್ನೂ ಕೂಡಾ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದ್ದು ಸ್ಥಳಕ್ಕೆ ಭರಮಸಾಗರ (Chitradurga today accident) ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:Accident near ChikkabennurBharamasagar policeChitradurga NewsChitradurga today accidentKannada Newskannada suddiLorry tire blastLorry-car accidentNammajana.comThree admitted to hospitalThree deadಕನ್ನಡ ನ್ಯೂಸ್ಕನ್ನಡ ಸುದ್ದಿಚಿಕ್ಕಬೆನ್ನೂರು ಬಳಿ ಅಪಘಾತಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಭರಮಸಾಗರ ಪೋಲಿಸ್ಮೂವರ ಸಾವುಮೂವರು ಆಸ್ಪತ್ರೆಗೆ ದಾಖಲುಲಾರಿ ಟೈರ್ ಬ್ಲಾಸ್ಟ್ಲಾರಿ-ಕಾರು ಅಪಘಾತ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad3
Happy0
Sleepy0
Angry1
Dead0
Wink0
Previous Article Dina Bhavishya: ಇಂದಿನ ದಿನ ಭವಿಷ್ಯ 15-6-2024
Next Article Renukaswamy Murder Case: ಮಗನ ಬಂಧನದ ಸುದ್ದಿ ಟಿವಿ ಯಲ್ಲಿ ನೋಡಿ ಕುಸಿದು ಬಿದ್ದು ತಂದೆ ಸಾವು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?