Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga Tourism: ಚಿತ್ರದುರ್ಗದ ಪ್ರವಾಸಿ ತಾಣಗಳ ಅಭಿವೃದ್ದಿಗೆ 20 ಕೋಟಿ ಅನುದಾನ ನೀಡಿ: ಸಂಸದ ಗೋವಿಂದ ಕಾರಜೋಳ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga Tourism: ಚಿತ್ರದುರ್ಗದ ಪ್ರವಾಸಿ ತಾಣಗಳ ಅಭಿವೃದ್ದಿಗೆ 20 ಕೋಟಿ ಅನುದಾನ ನೀಡಿ: ಸಂಸದ ಗೋವಿಂದ ಕಾರಜೋಳ
ಇಂದಿನ ಸುದ್ದಿ

Chitradurga Tourism: ಚಿತ್ರದುರ್ಗದ ಪ್ರವಾಸಿ ತಾಣಗಳ ಅಭಿವೃದ್ದಿಗೆ 20 ಕೋಟಿ ಅನುದಾನ ನೀಡಿ: ಸಂಸದ ಗೋವಿಂದ ಕಾರಜೋಳ

Editor Nammajana
Last updated: 1 August 2024 2:47 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|1-8-2024 

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ರು.20 ಕೋಟಿ ಅನುದಾನ ನೀಡುವಂತೆ ಸಂಸದ ಗೋವಿಂದ ಕಾರಜೋಳ (Chitradurga Tourism) ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ಕಲ್ಲಿನಕೋಟೆ, ಜೋಗಿಮಟ್ಟಿ ಗಿರಿಧಾಮ, ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯ ಮತ್ತು ಚಂದ್ರವಳ್ಳಿ ಗುಹೆಗಳಂತಹ ಪ್ರಮುಖ ಪ್ರವಾಸಿತಾಣಗಳನ್ನು ಹೊಂದಿದೆ. (Chitradurga Tourism) ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಟಾನ ಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದನೆರವು ಅಗತ್ಯ ಎಂದು ಗೋವಿಂದ ಕಾರಜೋಳ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಕೋಟೆ ರಾಜಧಾನಿ ಬೆಂಗಳೂರಿನಿಂದ 200 ಕಿಮೀ ಹಾಗೂ ವಿಶ್ವಪಾರಂಪರಿಕಾ ತಾಣ ಹಂಪಿಯಿಂದ 140 ಕಿಮೀ (Chitradurga Tourism) ದೂರದಲ್ಲಿದೆ. ಜೋಗಿಮಟ್ಟಿ ಚಿತ್ರದುರ್ಗ ಜಿಲ್ಲೆಯ ಗಿರಿಧಾಮ ಮತ್ತು ಮೀಸಲು ಅರಣ್ಯ ಪ್ರದೇಶವಾಗಿದೆ.

ಬ್ರಿಟೀಷರು ನಿರ್ಮಿಸಿದ ಶತಮಾನದಷ್ಟು ಹಳೆಯದಾದ ಬೆಟ್ಟದ ಬಂಗಲೆಯು ಪ್ರಯಾಣಿಕರಿಗೆ ವಸತಿ ಕಲ್ಪಿಸುತ್ತದೆ. ಜೋಗಿಮಟ್ಟಿ (Chitradurga Tourism) ಸಮೀಪದಲ್ಲಿ ಹಿಮವತ್ತೇದಾರ ಎನ್ನುವ ಜಲಪಾತವು ನೈಸರ್ಗಿಕ ಗುಹೆಗಳನ್ನು ನಿರ್ಮಾಣ ಮಾಡಿದೆ.

ಚಿತ್ರದುರ್ಗ ಪ್ರವಾಸಿ ತಾಣ ಅಭಿವೃದ್ಧಿಗೆ 20 ಕೋಟಿ ಅನುದಾನಕ್ಕೆ‌ ಬೇಡಿಕೆ

ಈ ಗುಹೆಗಳಲ್ಲಿ ಶಿವಲಿಂಗ, ವೀರಭದ್ರ ಮತ್ತು ಬಸವಣ್ಣನ ವಿಗ್ರಹಳನ್ನು ಇಡಲಾಗಿದೆ, ಜೋಗಿಮಟ್ಟಿ ಜಿಲ್ಲೆಯ ಅತಿ ಎತ್ತರದ ಪ್ರದೇಶ ಮತ್ತು ಚಿತ್ರದುರ್ಗದ ಪ್ರವಾಸಿತಾಣಗಳ ಅಭಿವೃದ್ಧಿಗೆ (Chitradurga Tourism) ರು.20 ಕೋಟಿ ಅನುದಾನ ನೀಡುವಂತೆ ಸಂಸದ ಗೋವಿಂದ ಕಾರಜೋಳ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು

ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯದ ತಂಪಾದ ಸ್ಥಳಗಳಲ್ಲಿ ಒಂದಾಗಿದೆ. ಕೋಟೆಗೆ ಹೊಂದಿಕೊಂಡಂತೆ ಆಡು ಮಲ್ಲೇಶ್ವರ ಮೃಗಾಲಯವಿದೆ. ಜಿಲ್ಲೆಯ

ಇತರೆ ಪ್ರವಾಸಿ ತಾಣಗಳ ಜೊತೆ ಮೃಗಾಲಯವು ಕೂಡ ಪ್ರಾಮುಖ್ಯತೆ ಪಡೆದಿದೆ. ಚಂದ್ರವಳ್ಳಿಪುರಾತತ್ವಸ್ಥಳವಾಗಿದೆ.(Chitradurga Tourism) ಈಪ್ರದೇಶವು ಚಿತ್ರದುರ್ಗ, ಕಿರುಬನಕಲ್ಲು ಮತ್ತು ಜೋಳಗುಡ್ಡ ಎಂಬ ಮೂರು ಬೆಟ್ಟಗಳಿಂದ ರೂಪುಗೊಂಡಕಣಿವೆಪ್ರದೇಶ ಈ ಪ್ರದೇಶವುಕದಂಬರಮೊದಲ ರಾಜಧಾನಿಯಾಗಿತ್ತು ಎನ್ನಲಾಗುತ್ತಿದೆ.

ದೇಶದ ಐತಿಹಾಸಿಕ ಸ್ಥಳಗಳನ್ನು ಸಂರಕ್ಷಿಸಿ (Chitradurga Tourism)

ಪ್ರಧಾನಿ ಮೋದಿಜಿ ಯವರ ಕ್ರಿಯಾತ್ಮಕ ನಾಯಕತ್ವದಡಿಯಲ್ಲಿ ದೇಶದ ಐತಿಹಾಸಿಕ ಸ್ಥಳಗಳನ್ನು ಸಂರಕ್ಷಿಸಿ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಹಾಗೂ ಉತ್ತಮ ಆದಾಯ ವೃದ್ಧಿಸಿಕೊಳ್ಳುವ ದೃಷ್ಟಿಯಿಂದ ಈ ಸ್ಥಳಗಳ ನಡುವೆ ಕೇಬಲ್ ಕಾರ್ ಅಳವಡಿಸುವ ಅಗತ್ಯವಿದೆ.

ತಿಮ್ಮಣ್ಣನಾಯಕನ‌ ಕೆರೆ ಬಳಿ‌ ಮದಕರಿ ನಾಯಕ ಥೀಮ್ ಪಾರ್ಕ್ ಸ್ಥಾಪನೆಗೆ ಮನವಿ. (Chitradurga Tourism)

ತಿಮ್ಮಣ್ಣ ನಾಯಕನ ಕೆರೆಯಿಂದ ಶ್ರೀರಾಮ ದೇವರ ವಡ್ಡಿನವರೆಗೆ 20 ಎಕರೆ ಜಮೀನಿನಲ್ಲಿ ಮದಕರಿನಾಯಕ ಥೀಮ್‌ ಪಾರ್ಕ್ ಸ್ಥಾಪನೆ ಮಾಡಬಹುದಾಗಿದೆ.150 ವರ್ಷಗಳಷ್ಟು ಹಳೆಯದಾದ ಮಾವಿನ ಆರ್ಕಿಡ್‌ನ್ನು ತೋಟಗಾರಿಕೆ ಇಲಾಖೆ ನಿರ್ವಹಣೆ (Chitradurga Tourism) ಮಾಡುತ್ತಿದೆ. ಮದಕರಿ ನಾಯಕ ಥೀಮ್‌ ಪಾರ್ಕ್ ನಿರ್ಮಾಣ ಮಾಡುವ ಮೂಲಕ ಚಿತ್ರದುರ್ಗದ ಜಾನಪದ ವೈಭವ ಮತ್ತು ಬುಡಕಟ್ಟು ಸಂಸ್ಕೃತಿ ಅನಾವರಣ ಮಾಡಬಹುದಾಗಿದೆ.

ಇದನ್ನೂ ಓದಿ: Chitradurga SP Transfer: ಚಿತ್ರದುರ್ಗ SP ಧರ್ಮೇಂದರ್ ಕುಮಾರ್ ಮೀನಾ ವರ್ಗಾವಣೆ

ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ ಪ್ರವಾಸಿತಾಣಗಳ ಅಭಿವೃದ್ಧಿಗಾಗಿ ಪ್ರವಾಸೋಧ್ಯಮ ಇಲಾಖೆಯಿಂದ ರು.20 ಕೋಟಿ ಅನುದಾನ ಮಂಜೂರು ಮಾಡುವಂತೆ ಸಂಸದ ಗೋವಿಂದ ಕಾರಜೋಳ (Chitradurga Tourism) ಕೇಂದ್ರ ಸಚಿವರಿಗೆ ಸಲ್ಲಿಸಲಾದ ಮನವಿಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:20 crore grant20 ಕೋಟಿ ಅನುದಾನChitradurgaChitradurga NewsDevelopmentGovinda KarjolaKannada Newskannada suddiMinister Gajendra Singh ShekhawatMPNammajana.comTourismUnion MinisterUnion Tourismಅಭಿವೃದ್ದಿಕನ್ನಡ ನ್ಯೂಸ್ಕನ್ನಡ ಸುದ್ದಿಕೇಂದ್ರ ಪ್ರವಾಸೋದ್ಯಮಕೇಂದ್ರ ಸಚಿವಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರವಾಸೋದ್ಯಮಸಚಿವ ಗಜೇಂದ್ರಸಿಂಗ್ ಶೆಖಾವತ್ಸಂಸದ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article IAS KAS Training: ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
Next Article ವಾಣಿವಿಲಾಸ ಸಾಗರ ಜಲಾಶಯದ ಒಳಹರಿವು ಹೆಚ್ಚಳ| Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?