
Chitradurga news|nammajana.com|28-9-2024
ನಮ್ಮಜನ.ಕಾಂ, ಚಿತ್ರದುರ್ಗ: 18ನೇ ಲೋಕಸಭೆಯಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಎಂ. ಕಾರಜೋಳ ಅವರನ್ನು ಸಂಸತ್ತಿನ ಕಲ್ಲಿದ್ದಲು, ಗಣಿ ಮತ್ತು ಉಕ್ಕು ಇಲಾಖೆಯ (Coal Mines and Steel) ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾರವರು ನೇಮಕ ಮಾಡಿದ್ದಾರೆ.
ಇದನ್ನೂ ಓದಿ: ಮೊಳಕಾಲ್ಮೂರು ತಾಲೂಕು ಪಂಚಾಯತಿ ವ್ಯವಸ್ಥಾಪಕ ಅಮಾನತು | Suspended

ಈ ಸ್ಥಾಯಿ ಸಮಿತಿಯಲ್ಲಿ 10 ಜನ ರಾಜ್ಯ ಸಭಾ ಸದಸ್ಯರು ಹಾಗೂ 21 ಜನ ಲೋಕಸಭಾ ಸದಸ್ಯರುಗಳು (Coal Mines and Steel) ಕಾರ್ಯನಿರ್ವಹಿಸಲಿದ್ದು, ಈ ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಅನುರಾಗ್ ಸಿಂಗ್ ಠಾಕೂರ್ ಅವರನ್ನು ನೇಮಕ ಮಾಡಲಾಗಿದೆ.