Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ: ರಾಜ್ಯಪಾಲರ ವಿರುದ್ದ ಟೈರ್ ಸುಟ್ಟು ಕಾಂಗ್ರೆಸ್ ಪ್ರತಿಭಟನೆ | Congress protest
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಚಿತ್ರದುರ್ಗ: ರಾಜ್ಯಪಾಲರ ವಿರುದ್ದ ಟೈರ್ ಸುಟ್ಟು ಕಾಂಗ್ರೆಸ್ ಪ್ರತಿಭಟನೆ | Congress protest
ರಾಜಕೀಯ

ಚಿತ್ರದುರ್ಗ: ರಾಜ್ಯಪಾಲರ ವಿರುದ್ದ ಟೈರ್ ಸುಟ್ಟು ಕಾಂಗ್ರೆಸ್ ಪ್ರತಿಭಟನೆ | Congress protest

Editor Nammajana
Last updated: 17 August 2024 9:39 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|17-8-2024

ನಮ್ಮಜನ.ಕಾಂ, ಚಿತ್ರದುರ್ಗ: ಮಹತ್ವದ ಬೆಳವಣಿಗೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು (Congress protest) ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿರುವ ವಿರುದ್ಧ  ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಪಾಲರ ವಿರುದ್ದ  “ಗೋ ಬ್ಯಾಕ್” ರಾಜ್ಯಪಾಲ ಎಂದು ರಾಜ್ಯಪಾಲರ ವಿರುದ್ಧ ಅಕ್ರೋಶ ಹೊರ ಹಾಕಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಜಿಲ್ಲಾಧಿಕಾರಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಲು ಯತ್ನಿಸಿದಾಗ ಪೋಲಿಸರು ತಡೆಯಲು ಮುಂದಾದರು. ಕಾಂಗ್ರೆಸ್ ಮುಖಂಡರು ಮರಳಿ ಮತ್ತೊಂದು ಟೈರ್ ತಂದು ಹಚ್ಚಲು ಯತ್ನಿಸಿದರು ಸಹ ಪೋಲಿಸರು ತಡೆದ ಘಟನೆ ನಡೆಯಿತು.ಕಾಂಗ್ರೆಸ್ ಮುಖಂಡರು ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ, ನೀವು ಏಕೆ ಹತ್ತಿಕ್ಕುತ್ತಿರಿ ಎಂದು ಪೋಲಿಸರ ವಿರುದ್ದ ಅಕ್ರೋಶ ಹೊರ ಹಾಕಿದರು.

ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರನ್ನು ತುಳಿಯಲು ಕೇಂದ್ರದ  ಎನ್ ಡಿಎ ಸರ್ಕಾರ ಯತ್ನಿಸುತ್ತಿದೆ. (Congress protest) ರಾಜ್ಯದಲ್ಲಿ ರಾಜ ಭವನವನ್ನು  ರಾಜ್ಯಪಾಲರು ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಗವರ್ನರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯ ಸರ್ಕಾರ ವಿರುದ್ದ ನರೇಂದ್ರ ಮೋದಿ, ಅಮಿತ್ ಷಾ (Congress protest) ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡಿದ್ದಾರೆ.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಟಿ.ಜಗದೀಶ್, ಸಿಟಿ ಕೃಷ್ಣಮೂರ್ತಿ ಸೇರಿ ಅನೇಕ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ: ಚಳ್ಳಕೆರೆ | ಸಿಡಿಲು ಬಡಿದು 106 ಕುರಿಗಳು ಸಾವು |106 Death of a sheep

ಸಿಎಂ ಗೆ ನೀಡಿರುವ ನೋಟಿಸ್ ನಲ್ಲಿ ಏನಿದೆ.

ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಮಿತಿ ಸೆಕ್ಷನ್ 218 ರಡಿ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ (Congress protest) ಅವರು ಹೊರಡಿಸಿರುವ ನೋಟಿಸ್‍ನಲ್ಲಿ ತಿಳಿಸಿದ್ದಾರೆ.

ಇದೀಗ ರಾಜ್ಯಪಾಲ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಸಿಎಂ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯಗೆ ಭಾರಿ ಕಾನೂನಿನ ಸಂಕಷ್ಟ ಎದುರಾಗಿದೆ.ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳ ಅಧಿಕೃತ (Congress protest) ನಿವಾಸ ಕಾವೇರಿಯಲ್ಲಿ ಮುಂದಿನ ಕಾನೂನು ಹೊರಾಟ ನಡೆಸುವ ಕುರಿತು ತಮ್ಮ ಸಂಪುಟದ ಸಹದ್ಯೋಗಿಗಳು ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಮತ್ತಿತರರ ಜೊತೆ ಸಿದ್ದರಾಮಯ್ಯನವರು ಸಭೆ ನಡೆಸಿದ್ದಾರೆ.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

TAGGED:Chief MinisterChitradurgaChitradurga NewsCongressCongress OutrageDistrict CongressGovernorKannada Newskannada suddiMuda IllegalityNammajana.comPermissionProsecutionProtestSiddaramaiahಅನುಮತಿಕನ್ನಡ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಕಾಂಗ್ರೆಸ್ ಅಕ್ರೋಶಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಕಾಂಗ್ರೆಸ್ನಮ್ಮಜನ.ಕಾಂಪ್ರತಿಭಟನೆಪ್ರಾಸಿಕ್ಯೂಶನ್‍ಮುಖ್ಯಮಂತ್ರಿಮುಡಾ ಅಕ್ರಮರಾಜ್ಯಪಾಲರುಸಿದ್ದರಾಮಯ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಚಳ್ಳಕೆರೆ | ಸಿಡಿಲು ಬಡಿದು 106 ಕುರಿಗಳು ಸಾವು |106 Death of a sheep
Next Article ಚಿತ್ರದುರ್ಗ ಜಿಲ್ಲೆಗೆ ನೂತನ SP ಆಗಿ ರಂಜಿತ್ ಕುಮಾರ್ ಬಂಡಾರು ನೇಮಕ | Ranjith Kumar Bandaru
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?