Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Counting Center: ಚಿತ್ರದುರ್ಗದಲ್ಲಿ ಮತ ಎಣಿಕೆಯ ಸ್ಟಾಂಗ್ ರೂಂ ಓಪನ್, ಅಂಚೆ ಮತ ಎಣಿಕೆ ಶುರು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Counting Center: ಚಿತ್ರದುರ್ಗದಲ್ಲಿ ಮತ ಎಣಿಕೆಯ ಸ್ಟಾಂಗ್ ರೂಂ ಓಪನ್, ಅಂಚೆ ಮತ ಎಣಿಕೆ ಶುರು
Blog

Counting Center: ಚಿತ್ರದುರ್ಗದಲ್ಲಿ ಮತ ಎಣಿಕೆಯ ಸ್ಟಾಂಗ್ ರೂಂ ಓಪನ್, ಅಂಚೆ ಮತ ಎಣಿಕೆ ಶುರು

Editor Nammajana
Last updated: 4 June 2024 3:54 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com |4-6-2024

ನಮ್ಮಜನ.ಕಾಂ, ಚಿತ್ರದುರ್ಗ: ಲೋಕಸಭೆ  ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ಅಧಿಕಾರಿಗಳು, ಸಿಬ್ಬಂದಿ ಎಣಿಕೆ ಕೇಂದ್ರದತ್ತ (Counting Center) ಆಗಮಿಸುತ್ತಿದ್ದಾರೆ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಸ್ಟ್ರಾಂಗ್‌ ರೂಂ ಓಪನ್ ಆಗಿದ್ದು ಅಂಚೆ ಮತ ಎಣಿಕೆ ಶುರವಾಗಬೇಕಿದೆ.

ಗುರುತು ಚೀಟಿ ಇದ್ದವರಷ್ಟೆ ಒಳಗೆ

ಚುನಾವಣೆ ಆಯೋಗದ ಅಧಿಕೃತ ಗುರುತು ಚೀಟಿ ಹೊಂದಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ, ರಾಜಕೀಯ ಪಕ್ಷಗಳ ಎಣಿಕೆ ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿಗಳು ಹೊರತು ಮತ್ಯಾರಿಗು ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ ಇರುವುದಿಲ್ಲ. ಸಹ್ಯಾದ್ರಿ ಕಾಲೇಜು ಗೇಟ್‌ ಮುಂಭಾಗ ಪೊಲೀಸ್‌ ಸಿಬ್ಬಂದಿ ಗುರುತು ಚೀಟಿ ಹೊಂದಿರುವವರನ್ನು ಪರಿಶೀಲಿಸಿ ಕೇಂದ್ರದೊಳಗೆ ಬಿಡುತ್ತಿದ್ದಾರೆ.

ಅಭ್ಯರ್ಥಿಗಳಲ್ಲಿ ಹೆಚ್ಚಿದ ಕಾತುರ

ಅಧಿಕಾರಿಗಳು, ಪೊಲೀಸ್‌ ಇಲಾಖೆ ಸಿಬ್ಬಂದಿ ಜೊತೆಗೆ ಈ ಬಾರಿ ಹಿರಿಯ ನಾಗರಿಕರು ಕೂಡ ಅಂಚೆ ಮತದಾನ ಮಾಡಿದ್ದಾರೆ. ಈ ಮತಗಳತ್ತ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಹೆಚ್ಚು ಗಮನ ವಹಿಸುತ್ತವೆ. ಆಡಳಿತ ಯಂತ್ರ ಯಾರ ಪರ ಒಲವು ಹೊಂದಿದೆ ಅನ್ನುವುದಕ್ಕೆ ಅಂಚೆ ಮತಗಳು ಪ್ರಮುಖ ಪಾತ್ರ ವಹಿಸಲಿವೆ.

ಇದನ್ನೂ ಓದಿ: Dina Bhavishya: ಇಂದಿನ ದಿನ ಭವಿಷ್ಯ 4-6-2024

ಪಕ್ಷದ ಕಾರ್ಯಕರ್ತರು ವಿಜ್ಞಾನ ಕಾಲೇಜು ಮೈದಾನ ಮುಂಭಾಗದಲ್ಲಿ ನಿಂತು ಫಲಿತಾಂಶ ಆಲಿಸಬಹುದಾಗಿದೆ. ಇದಕ್ಕಾಗಿ ಕಾಲೇಜು ಮುಂಭಾಗ ಮೈಕ್‌ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 12 ಗಂಟೆಗೆ ಹೊತ್ತಿಗೆಲ್ಲ ಗೆಲುವು, ಸೋಲಿನ ಅಂದಾಜು ಸಿಗುವ ಸಾಧ್ಯತೆ ಇದೆ. ಹಾಗಾಗಿ ಅಭ್ಯರ್ಥಿಗಳು, ಬೆಂಬಲಿಗರು, ಪಕ್ಷಗಳ ಕಾರ್ಯಕರ್ತರಲ್ಲಿ ಕುತೂಹಲ ಮೂಡಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

JOB NEWS | ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 6,770 ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

Gold Rate | ಬಂಗಾರದ ಬೆಲೆಯಲ್ಲಿ 500 ರೂ ಇಳಿಕೆ

Uchchhangi Yallamma | ರಾಜಬೀದಿಯಲ್ಲಿ ಮದಕರಿ ನಾಯಕನ ಮನೆ ದೇವರು ಉಚ್ಚಂಗಿ ಯಲ್ಲಮ್ಮ ದೇವರ ಭವ್ಯ ಮೆರವಣಿಗೆ

Nagarasabhe | ಆಸ್ತಿ ತೆರಿಗೆ ಶೇ.5ರ ರಿಯಾಯಿತಿ | ಜೂನ್ 30 ರವರೆಗೆ ಅವಧಿ ವಿಸ್ತರಣೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ

TAGGED:Chitradurga Lok Sabha Election 2024Counting CenterLok Sabha ConstituencyLok Sabha Election 2024Lok Sabha Election 2024 Lokfight 2024Loka Sabha ElectionsLokfightLokfight 2024ಚಿತ್ರದುರ್ಗ ಲೋಕಸಭಾ ಚುನಾವಣೆ 2024ಮತ ಎಣಿಕೆಮತ ಎಣಿಕೆ ಸೆಂಟರ್ಲೋಕಫೈಟ್ಲೋಕಫೈಟ್ 2024ಲೋಕಸಭಾ ಚುನಾವಣೆಲೋಕಸಭಾ ಚುನಾವಣೆ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article ADIKE RATE: ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 55 ಸಾವಿರ ಮುಟ್ಟುತ್ತಿದೆ ಅಡಿಕೆ, ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ
Next Article Breking news: ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪಗೆ ಮುನ್ನಡೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ
HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?