Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: CT Ravi: ಸಿಎಂ ಹರಣಗಳನ್ನು ಮರೆಸಲು ಜಾತಿ ಗಣತಿ ಮುನ್ನೆಲೆಗೆ: ಸಿ.ಟಿ.ರವಿ ವಾಗ್ದಾಳಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > CT Ravi: ಸಿಎಂ ಹರಣಗಳನ್ನು ಮರೆಸಲು ಜಾತಿ ಗಣತಿ ಮುನ್ನೆಲೆಗೆ: ಸಿ.ಟಿ.ರವಿ ವಾಗ್ದಾಳಿ
ರಾಜಕೀಯ

CT Ravi: ಸಿಎಂ ಹರಣಗಳನ್ನು ಮರೆಸಲು ಜಾತಿ ಗಣತಿ ಮುನ್ನೆಲೆಗೆ: ಸಿ.ಟಿ.ರವಿ ವಾಗ್ದಾಳಿ

Editor Nammajana
Last updated: 10 October 2024 8:28 AM
By Editor Nammajana 3 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|10-10-2024

ನಮ್ಮಜನ.ಕಾಂ, ಚಿತ್ರದುರ್ಗ: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ರಾಜಕೀಯವ ಪಟ್ಟುಗಳನ್ನು ಸಿಎಂ ಸಿದ್ದರಾಮಯ್ಯ ಅವರಿಂದ ಕಲಿಯಬೇಕಿದ್ದು, ರಾಜ್ಯ ಸರ್ಕಾರ (CT Ravi) ಭ್ರಷ್ಟಾ ಸರ್ಕಾರ ಎಂಬ ಹಣೆಪಟ್ಟಿ  ಇದ್ದು ಇದನ್ನು ಮರೆಮಾಚಲು ಜಾತಿ ಗಣತಿ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ‌.ರವಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

nammajana

ನಗರದ ಪ್ರವಾಸಿ ಮಂದಿರದಲ್ಲಿ  ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿRss ಮತ್ತು ಬಿಜೆಪಿ ಮೀಸಲಾತಿ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಜವಾಹರಲಾಲ್ ನೆಹರು ಮೀಸಲಾತಿ ವಿರೋಧಿಸಿದದ್ದರು.

ಎಸ್ಸಿ, ಎಸ್ಟಿ ಮೀಸಲಾತಿಯನ್ನು ಹೆಚ್ಚಿಸಿದ್ದು ಕಾಂಗ್ರೆಸ್ ಅಲ್ಲ , ಬಿಜೆಪಿ ಸರ್ಕಾರ ಎಂದು ಮರೆಯವಾರದು. ಬಿಜೆಪಿಗೆ (CT Ravi) ಪ್ರಮಾಣಿಕ ಬದ್ದತೆ ಇದೆ. ಹಿಂದುಳಿದ ವರ್ಗಕ್ಕೆ ಸಂವಿಧಾನ ಬದ್ದತೆ ಕೊಟ್ಟಿದ್ದು ಬಿಜೆಪಿ ಸರ್ಕಾರವಿದೆ.

ಸಿಎಂ ಸಿದ್ದರಾಮಯ್ಯ ಅವರ ಮೇಲೆ ನಮಗೆ ಅನುಮಾನವಿದೆ. ನಿಮ್ಮ ಸರ್ಕಾರ ಭ್ರಷ್ಟಾಚಾರ ಮುಚ್ಚಿ ಹಾಕಲು ಮೀಸಲಾತಿ ನಾಟಕ ಮಾಡುತ್ತಿದ್ದಿರಿ.

ಹಿಂದುಳಿದ ವರ್ಗಗಗಳಿಗೆ ಸಹ ಒಳ ಮೀಸಲಾತಿ ನೀಡಬೇಕು ಎಂದು ಬಿಜೆಪಿ ಒತ್ತಾಯಿಸುತ್ತದೆ. ಎಸ್ಟಿ, ಎಸ್ಸಿ ರೀತಿಯಲ್ಲಿ ಹಿಂದುಳಿದ ವರ್ಗಕ್ಕೆ ಒಳಮೀಸಲಾತಿಯಿಂದ ಬಡವರಿಗೆ ಅನುಕೂಲವಾಗಲಿ.

ಮುಸ್ಲಿಂ ಜಾತಿಯಲ್ಲಿ 48 ಜಾತಿಗಳಿವೆ.  ಒಳಗಿನ ಜಾತಿಗಳಲ್ಲಿ ಬಡವರಿದ್ದು ಅವರಿಗೆ ಸಹ ಒಳ ಮೀಸಲಾತಿ ಜಾರಿಯಾಗಲಿ.(CT Ravi) ಆರ್ಥಿಕ, ಶೈಕ್ಷಣಿಕ ಮೀಸಲಾತಿ ಜಾರಿಯಾಗಲಿ.

ಹಿಂದೂಗಳಲ್ಲಿ ಒಡಕು ಮೂಡಿಸುವ ಕೆಲಸ ಮಾಡಿದರೆ ಬಿಜೆಪಿ ಎಂದು ಕ್ಷಮಿಸುವುದಿಲ್ಲ. ವಾಲ್ಮೀಕಿ ಹಗರಣದಲ್ಲಿ  ಇಡಿ ದಾಖಲೆ ಹೊರ ತಂದಿದ್ದು  ಮಾಜಿ ಸಚಿವ ನಾಗೇಂದ್ರ ಅಪ್ತ  ವಿಜಯಕುಮಾರ್ ಮೊಬೈಲ್ ನಲ್ಲಿ ಇರುವ ದಾಖಲೆ ಮೂಲಕ (CT Ravi) ಬಯಲಾಗಿದೆ.

ಎಸ್ಐಟಿ ಕೇಸ್ ನಲ್ಲಿ ನಾಗೇಂದ್ರ ಮತ್ತು ಬಸವನಗೌಡ ದದ್ದಲ್ ಹೆಸರು ದಾಖಲು ಮಾಡಿಲ್ಲ. ಮಹರ್ಷಿ ವಾಲ್ಮೀಕಿ ಹಗರಣದ ತನಿಖೆ ಮಾಡಿದ ತಂಡವನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ದಾವಣಗೆರೆ, ಬೆಂಗಳೂರು ನಲ್ಲಿ ಪಾಕಿಸ್ತಾನ ಪ್ರಜೆಗಳು ಪತ್ತೆಯಾಗಿರುವುದು ಆತಂಕದ ಸಂಗತಿಯಾಗಿದೆ. ಭಾರತದ ಆರ್ಥಿಕತೆ ದುರ್ಬಲಗೊಳಿಸಲು ನಕಲಿ ನೋಟು, ಡ್ರಕ್ಸ್ ದಂಧೆ ಪ್ರಕರಣಗಳು ಹೆಚ್ಚುತ್ತಿದೆ. ಕೈಗಾರಿಕೆ ಮತ್ತು ಕಾಫಿ ತೋಟಗಳ ಕೆಲಸಕ್ಕೆ ಬರುತ್ತಿರುವುದು ದೇಶದ ಹಿತ ದೃಷ್ಟಿಯಿಂದ ಅಪಾಯಕಾರಿ ಎಂದರು‌. ದೇಶದಾದ್ಯಂತ ಎನ್‌ಆರ್ಸಿ ನ್ನು (CT Ravi) ದೇಶದಲ್ಲಿ ನಡೆಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಅವರು ವಕ್ಫ್ ಆಸ್ತಿ ಯತ್ನಳ್ ಅಪ್ಪನ ಆಸ್ತಿ ಅಲ್ಲ ಎಂದು ಹೇಳಿದ್ದಕ್ಕೆ ಉತ್ತರಿಸಿ ಎಲ್ಲಾವೂ ಸಹ ಸರ್ಕಾರದ ಆಸ್ತಿ ಮತ್ತು ನಮ್ಮ ಪುರಾತನ ಆಸ್ತಿ ಎಂದರು‌.

ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಣೆಗಾಗಿ ಒಡೆದಾಡುತ್ತಿದ್ದಾರೆ. ಮೊದಲಿನ ಧಮ್ಮು ಹಮ್ಮುನ್ನು ಸಿಎಂ ಕಳೆದಿಕೊಂಡಿದ್ದಾರೆ. ಕಾಂಗ್ರೆಸ್ ವಲಯದಲ್ಲಿ ಬ್ರೇಕ್ ಫಾಸ್ಟ್, ಲಂಚ್ ಮಿಟಿಂಗ್, ಡಿನ್ನರ್ ಪಾರ್ಟಿಗಳು ನಡೆಯುತ್ತಿರುವುದು ಸಿಎಂ ಬದಲಾವಣೆ ಭಾಗಗಳೇ ಆಗಿದೆ‌.

ಸಿದ್ದರಾಮಯ್ಯ ಅವರನ್ನು ಯಾರು ಟೀಕೆ ಮಾಡಬಾರದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸರಿಯಾದ ವ್ಯವಸ್ಥೆ ಅಲ್ಲ.ಹರಿಯಾಣದಲ್ಲಿ ಬಿಜೆಪಿ ಗೆದ್ದಿರುವುದು ಇವಿಎಂ ಸರಿ ಇಲ್ಲ ಎನ್ನುತ್ತರಾರೆ, ಆದರೆ ಕಾಂಗ್ರೆಸ್ ಗೆದ್ದರೆ ಮಾತ್ರ ಇವಿಎಂ ಸರಿ ಇದೆ ಎಂಬ ಸಂವಿಧಾನ ವಿರೋಧಿ ನಡವಳಿಕೆ ತೋರಿಸುತ್ತಿದೆ‌.

ರತನ್ ಟಾಟಾ ಸಾವು ದೇಶಕ್ಕೆ ನಷ್ಟ

ರತನ್ ಟಾಟಾ ಅವರನ್ನು ಉದ್ಯಮಿ ಸಂತ ಎಂದು ಅವರನ್ನು ಕರೆಯಬಹುದು. ಅವರ ನಮ್ಮನ್ನೆಲ್ಲ ಅಗಲಿರಿವುದು ನಮಗೆ ತುಂಬಲಾರದ ನಷ್ಟವಾಗಿದೆ. ಟಾಟಾ ಸಂಸ್ಥೆಯಲ್ಲಿ ಕೆಲಸ (CT Ravi) ಮಾಡುವ ಎಲ್ಲಾರೂ ಸಹ ಟಾಟಾ ಕುಟುಂಬಸ್ಥರು ಎಂದು ಹೇಳುತ್ತಾರೆ.

ಇದನ್ನೂ ಓದಿ: Dina Bhavishya: ಇಂದಿನ ರಾಶಿ ಭವಿಷ್ಯ, ಯಾವ ರಾಶಿಗೆ ಆರ್ಥಿಕ ಲಾಭ, ಕುಟುಂಬ ಸಮಸ್ಯೆ?

ಎಂ.ಎಲ್ಸಿ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಚೆ ಸೌಭಾಗ್ಯ ಬಸವರಾಜನ್, ಮುಖಂಡರದಾ ಸಂಪತ್, ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜುನ್, ಮಾಧ್ಯಮ ವಕ್ತಾರ ನಾಗರಾಜ್ ಬೇಂದ್ರೆ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:BJPChitradurgaChitradurga NewsCongressCT Ravi's rant against CT RaviKannada Newskannada suddiMulchNammajana.comಕನ್ನಡ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಿಜೆಪಿಮಲ್ಚ್ಸಿ.ಟಿ ರವಿ ವಿರುದ್ಧ ಸಿ.ಟಿ ರವಿ ವಾಗ್ದಾಳಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Dina Bhavishya: ಇಂದಿನ ರಾಶಿ ಭವಿಷ್ಯ, ಯಾವ ರಾಶಿಗೆ ಆರ್ಥಿಕ ಲಾಭ, ಕುಟುಂಬ ಸಮಸ್ಯೆ?
Next Article ಭಾರತದ ಹಳ್ಳಿ ಹಳ್ಳಿಗೂ ಸರಕು ಸಾರಿಗೆ ವ್ಯವಸ್ಥೆ ಕೊಂಡೊಯ್ದ ಕೀರ್ತಿ ರತನ್ ಟಾಟಾಗೆ ಸಲ್ಲುತ್ತದೆ: ಉದ್ಯಮಿ ಸದ್ಗುರು ಪ್ರದೀಪ್ | Ratan Naval Tata
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?