Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಪರಿಸರ ಜಾಗೃತಿ ಹಾಗೂ ನೈಸರ್ಗಿಕ ಸಂಪತ್ತು ರಕ್ಷಣೆಗಾಗಿ ಕಡಪದಿಂದ ಗೋವಾಕ್ಕೆ ಸೈಕಲ್ ಜಾಥ | Cycle procession
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಪರಿಸರ ಜಾಗೃತಿ ಹಾಗೂ ನೈಸರ್ಗಿಕ ಸಂಪತ್ತು ರಕ್ಷಣೆಗಾಗಿ ಕಡಪದಿಂದ ಗೋವಾಕ್ಕೆ ಸೈಕಲ್ ಜಾಥ | Cycle procession
ಇಂದಿನ ಸುದ್ದಿ

ಪರಿಸರ ಜಾಗೃತಿ ಹಾಗೂ ನೈಸರ್ಗಿಕ ಸಂಪತ್ತು ರಕ್ಷಣೆಗಾಗಿ ಕಡಪದಿಂದ ಗೋವಾಕ್ಕೆ ಸೈಕಲ್ ಜಾಥ | Cycle procession

Editor Nammajana
Last updated: 14 September 2024 08:08
By Editor Nammajana 1 Min Read
Share
SHARE

Chitradurga news | nammajana.com|14-9-2024 

ನಮ್ಮಜನ.ಕಾಂ, ಚಿತ್ರದುರ್ಗ: ನೈಸರ್ಗಿಕ ಆಪತ್ತು ಎದುರಿಸಬೇಕಾದರೆ ನಾವು ಆ ಸಂಪತ್ತನ್ನು ಸಂರಕ್ಷಿಸುವ (Cycle procession) ಕಾರ್ಯದಲ್ಲಿ ಮುಂದಾಗಬೇಕಿದೆ.

ಪ್ರಕೃತಿಗೆ ವಿರುದ್ದವಾಗಿ ನಡೆದುಕೊಂಡರೆ ದುರಂತಗಳು ನಮ್ಮ ಬದುಕನ್ನೇ ಅಸ್ಥಿರಗೊಳಿಸುತ್ತವೆ. ಈ ನಿಟ್ಟಿನಲ್ಲಿ ಪರಿಸರ ಜಾಗೃತಿ ಹಾಗೂ ನೈಸರ್ಗಿಕ ಸಂಪತ್ತು ಉಳಿಸುವ ನಿಟ್ಟಿನಲ್ಲಿ (Cycle procession) ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬಳ್ಳೇರಪಲ್ಲಿ ಯುವಕ ಶಿವಶಂಕರ ಸೈಕಲ್ ಜಾಗೃತಿ ಜಾಥದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದಾನೆ.

ಆಂದ್ರ ಪ್ರದೇಶ ಕಡಪದಿಂದ ಗೋವಾ ರಾಜ್ಯ ಸೈಕಲ್ ಯಾತ್ರೆ ಕೈಗೊಂಡಿದ್ದು ಪರಶುರಾಮಪುರ ಮೂಲಕ ಚಳ್ಳಕೆರೆಗೆ ಆಗಮಿಸಿದ ಇವರನ್ನು ನೇತಾಜಿ ಸ್ನೇಹ ಬಳಗ ಮತ್ತು ಯುವಕರ ಪಡೆ ಸ್ವಾಗತಿಸಿ, ಅಭಿನಂದಿಸಿತು.

ನೇತಾಜಿಬಳಗದ ಅಧ್ಯಕ್ಷ, ನಗರಸಭೆ ನಾಮನಿರ್ದೇಶನ ಸದಸ್ಯ ನೇತಾಜಿ ಪ್ರಸನ್ನಮಾತನಾಡಿ, ಶಿವಶಂಕರ್ ಉತ್ತಮ ಕಾರ್ಯವನ್ನು ಮಾಡುವ ಮೂಲಕ ಯುವಕರಿಗೆ ಮಾದರಿಯಾಗಿದ್ಧಾರೆ.

ಇದನ್ನೂ ಓದಿ: Dina Bhavishya: ಇಂದಿನ ದಿನ ಭವಿಷ್ಯ 14-9-2024

ಸುಮಾರು ೬೫೦ ಕಿ.ಮೀ ದೂರವನ್ನು ಬಿಸಲು, ಮಳೆ ಲೆಕ್ಕಿಸದೆ ಸೈಕಲ್ ಮೂಲಕ ಜಾಥ ನಡೆಸುವ ಅವರ ಕಾರ್ಯಕ್ಕೆ ಮೆಚ್ಚುಗೆ (Cycle procession) ವ್ಯಕ್ತಪಡಿಸಬೇಕು. ಯುವ ಜನಾಂಗ ಪರಿಸರದ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ವಿಶ್ವಕರ್ಮ ಪರಿಷತ್‌ನ ರಾಜ್ಯಾಧ್ಯಕ್ಷ ಆರ್.ಪ್ರಸನ್ನಕುಮಾರ್, ಬಿ.ಫರೀದ್‌ಖಾನ್, ದುಗ್ಗಾವರತಿಮ್ಮಣ್ಣ, ನಾಗೇಂದ್ರ, ರವಿ, ನಗರಂಗೆರೆಬಾಬು, ರಂಗಸ್ವಾಮಿ, ಚೇತನ್‌ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ಇಂದಿನ ದಿನ ಭವಿಷ್ಯ 14-9-2024
Next Article ಪಿಯುಸಿ ವಿದ್ಯಾರ್ಥಿ ಅಪಹರಣಕ್ಕೆ ಯತ್ನ, ಇಬ್ಬರ ಬಂಧನ | Kidnapping
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?