Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Darshan Arrest | ನಟ ದರ್ಶನ್ ಜಾಮೀನು ಅರ್ಜಿ ವಜಾ, ರೇಣುಕಾಸ್ವಾಮಿ ತಂದೆ ಹೇಳಿದ್ದೇನು?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Darshan Arrest | ನಟ ದರ್ಶನ್ ಜಾಮೀನು ಅರ್ಜಿ ವಜಾ, ರೇಣುಕಾಸ್ವಾಮಿ ತಂದೆ ಹೇಳಿದ್ದೇನು?
ಕ್ರೈಂ ಸುದ್ದಿ

Darshan Arrest | ನಟ ದರ್ಶನ್ ಜಾಮೀನು ಅರ್ಜಿ ವಜಾ, ರೇಣುಕಾಸ್ವಾಮಿ ತಂದೆ ಹೇಳಿದ್ದೇನು?

Editor Nammajana
Last updated: 14 August 2025 4:10 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|14-8-2025

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿ ನಂತರ ಜಾಮೀನು ಮೇಲೆ ಹೊರಗಡೆ ಬಂದಿದ್ದು ನಟ ದರ್ಶನ್ ಅವರಿಗೆ ಈಗ ಮತ್ತೆ ಸಂಕಷ್ಟ (Darshan Arrest) ಎದುರಾಗಿದ್ದು ಸುಪ್ರೀಂ ಕೋರ್ಟ್ ಜಮೀನು ರದ್ದು ಮಾಡಿದ್ದು ದರ್ಶನ್ ಸೇರಿ ಏಳು ಜನರಿಗೆ ಮತ್ತೆ ಬಂಧನ ಮಾಡಲಾಗುತ್ತಿದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ದರ್ಶನ್ ಕೇಸ್ ನಲ್ಲಿ ಸಾವು ಅನುಭವಿಸಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡರ್ ಮಾತನಾಡಿದ್ದು ಈ ದಿನ ದರ್ಶನ್ ಅವರ ಬೇಲ್ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ರದ್ದಾಗಿದ್ದು ಅರೆಸ್ಟ್ ಮಾಡಲು ಆದೇಶ ಆಗಿದೆ.

ನ್ಯಾಯಾಂಗದ ಮೇಲೆ ನಂಬಿಕೆ ಹೆಚ್ಚಾಗಿದೆ ಹೈಕೋರ್ಟ್ ಬೇಲ್ ಕೊಟ್ಟಾಗ ಆತಂಕ ಆಗಿತ್ತು ಆದರೆ ಸರ್ಕಾರ ಸುಪ್ರೀಂ ಕೋರ್ಟ್ ಅಪೀಲ್ ಮಾಡಿದ್ದರು.ಯಾವುದೇ ಅಪರಾಧಿ ತಪ್ಪಿಸಿಕೊಳ್ಳಲು (Darshan Arrest) ಅಸಾಧ್ಯ ಎಂದು ಈ ತೀರ್ಪು ಮೂಲಕ ತಿಳಿದಿದೆ.

ಕಾನೂನು ಮೇಲೆ ಹೆಚ್ಚು ನಂಬಿಕೆ ಇದೆ

ಸರ್ಕಾರ ಮತ್ತು ನ್ಯಾಯಾಂಗದ ಬಗ್ಗೆ ಹೆಚ್ಚು ನಂಬಿಕೆ ಹುಟ್ಟಿದೆಈ ಕೇಸ್ ನಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ಇದೆ. ನೊಂದ ಸೊಸೆ ಸಹನ ಅವರಿಗೆ ಉದ್ಯೋಗ ನೀಡಬೇಕು.ಕೆಳ ಹಂತದ ನ್ಯಾಯಾಲಯದಲ್ಲಿ ತ್ವರಿತ ವಿಚಾರಣೆ ಆಗಬೇಕು, ಯಾರೇ ದೊಡ್ಡವರು ಆದರೂ ಕಾನೂನು ಒಂದೇ ಎಂದು ಸಾಬೀತು ಆಗಿದೆ.

ಇದನ್ನೂ ಓದಿ: Govt School | ಈ ಊರಲ್ಲಿ ಮಳೆಗೆ ಸೋರುತ್ತಿದೆ ಸರ್ಕಾರಿ ಶಾಲೆ, ಸೌಲಭ್ಯ ವಂಚಿತ ಮಕ್ಕಳ ಗೋಳು ಕೇಳೋರ್ಯಾರು?

ನಮಗೆ ಈ ಪ್ರಕರಣದಲ್ಲಿ ತುಂಬಾ ಆತಂಕ ಇತ್ತು, ಸುಪ್ರೀಂ ಕೋರ್ಟ್ ನಿರ್ಧಾರ ವಿಶ್ವಾಸ ಹೆಚ್ಚಿಸಿದೆ. ಕೋರ್ಟ್ ತೀರ್ಪು ಬರುವ ಮುಂಚೆ ಪೂಜೆ ಅಂತ ಅಲ್ಲ, ಮಾಮೂಲಿ ದಿನಾಲೂ ಪೂಜೆ ಸಲ್ಲಿಕೆ ಮಾಡುತ್ತೇವೆ.ಪೂಜೆ ಮಾಡುವ ವೇಳೆ ನನ್ನ ಪತ್ನಿ ಬೇಲ್ ವಜಾ ಆಗಿದೆ ಎಂದರು.

ನಮ್ಮ ಮನೆಯ ಪೂಜೆ ಸಲ್ಲಿಕೆ ವೇಳೆ ಅರ್ಜಿ ವಜಾ ಆಯ್ತು ಗುರುಗಳು, ದೇವರ (Darshan Arrest) ಆಶಿರ್ವಾದದಿಂದ ಬೇಲ್ ಅರ್ಜಿ ವಜಾ ಆಗಿದೆ ಹಾಗೂ ನಮಗೆ ಬೆಂಬಲ‌ ನೀಡುತ್ತಿರುವ ಎಲ್ಲಾ  ಮಾಧ್ಯಮಗಳಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

TAGGED:ChitradurgaChitradurga NewsDarshan ArrestKannada Newskannada suddiland cancellationNammajana.comOrderRenakaswamy caseSupreme Courtಆದೇಶಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಮೀನು ರದ್ದುದರ್ಶನ್ ಅರೆಸ್ಟ್ನಮ್ಮಜನ.ಕಾಂರೇಣಕಾಸ್ವಾಮಿ ಪ್ರಕರಣಸುಪ್ರೀಂ ಕೋರ್ಟ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Govt School | ಈ ಊರಲ್ಲಿ ಮಳೆಗೆ ಸೋರುತ್ತಿದೆ ಸರ್ಕಾರಿ ಶಾಲೆ, ಸೌಲಭ್ಯ ವಂಚಿತ ಮಕ್ಕಳ ಗೋಳು ಕೇಳೋರ್ಯಾರು?
Next Article Adike Rate : ಅಡಿಕೆ ಧಾರಣೆ | 14 ಆಗಸ್ಟ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?