Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

Nammajana Sub Editor
Last updated: 3 August 2025 9:27 AM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 02-08-2025

ನಮ್ಮಜನ.ಕಾಂ,ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕು(village meeting ) ವ್ಯಾಪ್ತಿಯಲ್ಲಿ ಬರುವ ಗಣಿಬಾಧಿತ ಪ್ರದೇಶದ ಹಳ್ಳಿಗಳಲ್ಲಿ ಅರ್ಹ ವಸತಿ, ನಿವೇಶನ ರಹಿತರನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಆಗಸ್ಟ್ 11 ರಿಂದ 22 ರವರೆಗೆ ಗ್ರಾಮ ಸಭೆಗಳನ್ನು ಹಳ್ಳಿಗಳಲ್ಲಿ ಕೈಗೊಳ್ಳಲು ದಿನಾಂಕ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

ಮೊದಲ ಆದ್ಯತೆಯಾಗಿ ಹೊಳಲ್ಕೆರೆ ತಾಲ್ಲೂಕಿನ 5 ಕಿ.ಮೀ. ವ್ಯಾಪ್ತಿಗೆ ಬರುವ ಗಣಿ ಬಾಧಿತ ಪ್ರದೇಶದ ಚಿತ್ರಹಳ್ಳಿ, ಆಡನೂರು, ಉಪ್ಪರಿಗೇನಹಳ್ಳಿ, ಹೆಚ್.ಡಿ. ಪುಯರ, ಗುಂಜಿಗನೂರು, ಟಿ. ನುಲೇನೂರು, ತೇಕಲವಟ್ಟಿ ಮತ್ತು ತಾಳ್ಯ ಗ್ರಾಮ ಪಂಚಾಯತಿಡಿ ಬರುವ ಹಳ್ಳಿಗಳಲ್ಲಿ ಆಗಸ್ಟ್ 11 ರಿಂದ 22 ರವರೆಗೆ ಗ್ರಾಮ ಸಭೆಗಳನ್ನು ಆಯೋಜಿಸಲು ದಿನಾಂಕ ನಿಗದಿಪಡಿಸಲಾಗಿದೆ.

ಗ್ರಾಮ ಸಭೆಗಳ ದಿನಾಂಕದ ವಿವರ ಇಂತಿದೆ

ಚಿತ್ರಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ(village meeting) ಆ. 11 ರಂದು ಕೇಶವಾಪುರ, 12 ರಂದು ಹನುಮನಕಟ್ಟೆ, 13 ರಂದು ಅಮೃತಾಪುರ. ಆಡನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಆ. 13 ರಂದು ಅರಸಘಟ್ಟ, 14 ರಂದು ಮೇಕೆನಹಟ್ಟಿ. ಉಪ್ಪರಿಗೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಆ. 16 ರಂದು ಬೂದಿಪುರ, 18 ರಂದು ಗೂಳಿಹೊಸಹಳ್ಳಿ, 19 ರಂದು ಹಾಲೇನಹಳ್ಳಿ.

ಹೆಚ್.ಡಿ.ಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಆ. 16 ರಂದು ಬೋರೆನಹಳ್ಳಿ, 18 ರದು ಪಂಪಾಪುರ, 19 ರಂದು ರಾಮೇನಹಳ್ಳಿ, 20 ರಂದು ನೆಲ್ಲಿಕಟ್ಟೆ, 21 ರಂದು ಮತ್ತಿಘಟ್ಟ, 22 ರಂದು ಕಸವನಹಳ್ಳಿ. ಆ. 14 ರಂದು ಗುಂಜಿಗನೂರು ಗ್ರಾ.ಪಂ.ನ ಚಿಕ್ಕಂದವಾಡಿ. ಟಿ. ನುಲೇನೂರು ಗ್ರಾ.ಪಂ. ನಲ್ಲಿ ಆ. 18 ರಂದು ದಗ್ಗೆ, ಆ. 19 ರಂದು ಬಂಜೆಗೊಂಡನಹಳ್ಳಿ. ಆ. 20 ರಂದು ತೇಕಲವಟ್ಟಿ ಗ್ರಾ.ಪಂ.ನ ಕಣಿವೆಜೋಗಿಹಳ್ಳಿ ಹಾಗೂ ತಾಳ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಆ. 13 ರಂದು ವೆಂಕಟೇಶಪುರ ಮತ್ತು ಆ. 14 ರಂದು ಕುಮ್ಮಿನಘಟ್ಟ ಗ್ರಾಮದಲ್ಲಿ ಗ್ರಾಮ ಸಭೆ ನಡೆಯಲಿದೆ.

ಇದನ್ನೂ ಓದಿ: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

ಈ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ(village meeting) ವಸತಿ, ನಿವೇಶನ ರಹಿತ ಅರ್ಹ ಫಲಾನುಭವಿಗಳು ನಿಗದಿಪಡಿಸಿದ ಗ್ರಾಮ ಸಭೆಗಳ ದಿನಾಂಕದಂದು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೊಳಲ್ಕೆರೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

TAGGED:ChitradurgaChitradurga NewsGram SabhaholalkereHousingKannada Newskannada suddiNammajana.comSiteಕನ್ನಡ ನ್ಯೂಸ್ಕನ್ನಡ ಸುದ್ದಿಗ್ರಾಮ ಸಭೆಚಿತ್ರದುರ್ಗಚಿತ್ರದುರ್ಗ ಸುದ್ದಿನಮ್ಮಜನ.ಕಾಂನಿವೇಶನವಸತಿಹೊಳಲ್ಕೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?