Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: DCC ಬ್ಯಾಂಕ್ ಚುನಾವಣೆ | ಶಾಸಕ ಟಿ.ರಘುಮೂರ್ತಿ ನಾಮಪತ್ರ ತಿರಸ್ಕೃತ | DCC Bank
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > DCC ಬ್ಯಾಂಕ್ ಚುನಾವಣೆ | ಶಾಸಕ ಟಿ.ರಘುಮೂರ್ತಿ ನಾಮಪತ್ರ ತಿರಸ್ಕೃತ | DCC Bank
ರಾಜಕೀಯ

DCC ಬ್ಯಾಂಕ್ ಚುನಾವಣೆ | ಶಾಸಕ ಟಿ.ರಘುಮೂರ್ತಿ ನಾಮಪತ್ರ ತಿರಸ್ಕೃತ | DCC Bank

Editor Nammajana
Last updated: 7 September 2024 07:24
By Editor Nammajana 2 Min Read
Share
SHARE

Chitradurga news | nammajana.com | 7-9-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಸೆ.12ರಂದು ನಡೆಯುವ ಚುನಾವಣೆ ದಿನದಿಂದ ರಂಗೇರುತ್ತಿದ್ದು  ತೀವ್ರ (DCC Bank) ಕುತೂಹಲ ಎಡೆ ಮಾಡಿಕೊಟ್ಟಿದೆ‌.

ಸುಮಾರು 200 ಸೊಸೈಟಿಗಳು ಅನರ್ಹಗೊಂಡಿರುವ ಸಹಕಾರ ಸಂಘಗಳ ಪ್ರತಿನಿಧಿಗಳು ಮತದಾನದ ಹಕ್ಕಿಗಾಗಿ ಹೈಕೋರ್ಟ್(DCC Bank) ಬಾಗಿಲು ತಟ್ಟಿದ್ದು, ಸೆ.9ರಂದು ತೀರ್ಪು ಹೊರಬೀಳಲಿದೆ. ಹೀಗಾಗಿ ಎಲ್ಲರ ಚಿತ್ತ ಹೈಕೋರ್ಟ್‌ ನೆಟ್ಟಿದೆ.

ಐವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ (DCC Bank)

ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಶುಕ್ರವಾರ ಅಂತ್ಯವಾಗಿದ್ದು  ಸಚಿವ ಡಿ.ಸುಧಾಕರ್ ಸೇರಿ 6 ಜನರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಡಬನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಪ್ರತಿನಿಧಿಸುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರನ್ನು ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಅವರ ನಾಮಪತ್ರವನ್ನು (DCC Bank) ತಿರಸ್ಕರಿಸಲಾಗಿದೆ. ಆದರೆ, ಸೆ.9ರಂದು ಬರಲಿರುವ ಹೈಕೋರ್ಟ್ ತೀರ್ಪಿನ ಷರತ್ತಿಗೆ ಒಳಪಟ್ಟು ನಾಮಪತ್ರ ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಎಂ.ಕಾರ್ತಿಕ್ ಹೇಳಿದ್ದಾರೆ.

‘ಕಡಬನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮ ಪಾಲನೆಯಲ್ಲಿ ಆಗಿರುವ ವ್ಯತ್ಯಯಗಳ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಹಿಂದೆಯೇ ಪತ್ರ ಬರೆಯಲಾಗಿದ್ದು ಪತ್ರವನ್ನು (DCC Bank) ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ಹೀಗಾಗಿ ರಘುಮೂರ್ತಿ ಅವರು ಮತದಾನಕ್ಕೆ ಅರ್ಹತೆ ಪಡೆಯುವ ಸಾಧ್ಯತೆ ಇದೆ. ಆದರೆ, ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಕೇವಿಯಟ್ ಹಾಕಿರುವುದು ಅವೈಜ್ಞಾನಿಕ ಎಂಬುದನ್ನೂ ಕೋರ್ಟ್ ಗಮನಕ್ಕೆ ತರಲಾಗಿದೆ ಎಂಬ ಮಾಹಿತಿ ಇದೆ.

ಟಿ.ರಘುಮೂರ್ತಿ ಸೇರಿ ಚಿತ್ರದುರ್ಗ ತಾಲ್ಲೂಕು ಫ್ಯಾಕ್ಸ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೆ.ಪಿ.ಮಂಜುನಾಥ್, ಅರುಣ್‌ಕುಮಾರ್ ಹಾಗೂ ಹಾಲು ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿ.ಎಸ್.ಶಶಿಧರ್ ಅವರ ನಾಮಪತ್ರಗಳೂ ತಿರಸ್ಕೃತವಾಗಿದೆ

ಆಯ್ಕೆಯಾಗಿದ್ದು ಮತ್ತೊಬ್ಬರ ಫಲಿತಾಂಶ ತಡೆ ಹಿಡಿಯಲಾಗಿದೆ. ಕೋರ್ಟ್ ತೀರ್ಪು ಆಧರಿಸಿ ಇನ್ನುಳಿದ ಸ್ಥಾನಗಳಿಗೆ 12ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. (DCC Bank) ಅಂದು ಸಂಜೆಯೇ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಇದನ್ನೂ‌ ಓದಿ: ಚಿತ್ರದುರ್ಗ ಸಿಟಿ ಇನ್‌ಸ್ಟಿಟ್ಯೂಟ್‌ನಲ್ಲಿ ಲಕ್ಷಾಂತರ ರು. ಅವ್ಯವಹಾರ ಆರೋಪ | Chitradurga

ಕ್ರಮ ಕೋರ್ಟ್ ತೀರ್ಪಿನ ಷರತ್ತಿಗೆ ಒಳಪಟ್ಟಿರುತ್ತದೆ. ಇತರೆ ಸಹಕಾರ ಸಂಘಗಳ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ರಾಮರೆಡ್ಡಿ ಅವರ ನಾಮಪತ್ರ ತಿರಸ್ಕೃತವಾಗಿದೆ. ಆದರೆ, (DCC Bank) ರಾಮರೆಡ್ಡಿ ಅವರು ಅನರ್ಹ ಮತಪಟ್ಟಿ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿಲ್ಲ. ಹೀಗಾಗಿ ಷರತ್ತು ಇವರಿಗೆ ಅನ್ವಯವಾಗುವುದಿಲ್ಲ ಎಂದು ಚುನಾವಣಾಧಿರಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:2024ChitradurgaChitradurga NewsD. SudhakarDCC BankDCC Bank ElectionDCCBElectionKannada Newskannada suddiMinisterMLANammajana.comT Raghumurthyಎಲೆಕ್ಷನ್ಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಚುನಾವಣೆಟಿ ರಘುಮೂರ್ತಿಡಿ. ಸುಧಾಕರ್ಡಿಸಿಸಿ ಬ್ಯಾಂಕ್ಡಿಸಿಸಿ ಬ್ಯಾಂಕ್ ಚುನಾವಣೆಡಿಸಿಸಿಬಿನಮ್ಮಜನ.ಕಾಂಶಾಸಕಸಚಿವ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮಾರಮ್ಮನ ದೇವಸ್ಥಾನದಲ್ಲಿ ಬಾಲ್ಯ ವಿವಾಹ | ಹುಡುಗನ ವಿರುದ್ದ FIR | Child marriage
Next Article ಗುಡ್ಡ ಇಳಿಸಿ ಗಣಪತಿ ಎತ್ತಿಕೊಂಡ ಗುಡ್ಡದ ಆಂಜನೇಯ | Guddada annjaneya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?