Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ಜಿಲ್ಲೆಯಲ್ಲಿ ಡೆಂಗ್ಯೂಜ್ವರ ಪಾಸಿಟಿವ್ ಎಷ್ಟು | ಸಾವು ಎಷ್ಟು | Dengue case Chitradurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಆರೋಗ್ಯ > ಚಿತ್ರದುರ್ಗ ಜಿಲ್ಲೆಯಲ್ಲಿ ಡೆಂಗ್ಯೂಜ್ವರ ಪಾಸಿಟಿವ್ ಎಷ್ಟು | ಸಾವು ಎಷ್ಟು | Dengue case Chitradurga
ಆರೋಗ್ಯ

ಚಿತ್ರದುರ್ಗ ಜಿಲ್ಲೆಯಲ್ಲಿ ಡೆಂಗ್ಯೂಜ್ವರ ಪಾಸಿಟಿವ್ ಎಷ್ಟು | ಸಾವು ಎಷ್ಟು | Dengue case Chitradurga

Editor Nammajana
Last updated: 8 July 2024 1:52 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|8-7-2024

ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಡೆಂಗ್ಯೂಜ್ವರದ (Dengue case Chitradurga) ಚಿಕಿತ್ಸೆಗಾಗಿ ಬೇಕಾಗುವ ಪ್ಲೇಟ್‍ಲೆಟ್ಸ್ (Platelets) ಲಭ್ಯವಿದ್ದು, ಜಿಲ್ಲಾ ಆಸ್ಪತ್ರೆ ಡೆಂಗ್ಯೂ ಪ್ರಕರಣಗಳ ದಿನ ನಿತ್ಯ ಸಾವಿರಾರು ಜನರನ್ನು ಟೆಸ್ಟಿಂಗ್ ಮಾಡಲಾಗುತ್ತಿದೆ‌.

ಸಾರ್ವಜನಿಕರು ಮತ್ತು ರೋಗಿಗಳು ತಮ್ಮ  ಆರೋಗ್ಯದಲ್ಲಿ (Dengue case Chitradurga) ವ್ಯತ್ಯಾಸ ಕಂಡು ಬಂದರೆ ಕೂಡಲೇ ನೀವು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು.‌ ಇದಕ್ಕೆ ಅಗತ್ಯವಾದ ಚಿಕಿತ್ಸೆ ಸೌಲಭ್ಯ  ಚಿತ್ರದುರ್ಗ ಜಿಲ್ಲಾ ಆಸ ಜಿಲ್ಲಾ ಆಸ್ಪತ್ರೆಯಲ್ಲಿ  ಲಭ್ಯವಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿನ ಡೆಂಗ್ಯೂಜ್ವರದ ಪ್ರಕರಣಗಳು ದಿನಾಂಕ-8-7-2024 (Dengue case Chitradurga)

  • ಡೆಂಗ್ಯೂಜ್ವರ ಪರೀಕ್ಷೆ-1776
  • ಡೆಂಗ್ಯೂಜ್ವರ ಪಾಸಿಟಿವ್ -338
  • ಸಾವಿನ ಸಂಖ್ಯೆ-0

ಜಿಲೆಯಲ್ಲಿ ಇಂದು 338 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ. ಜನರು ತಮ್ಮ ಸುತ್ತಮುತ್ತಲಿನ ವಾತವರಣವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಮನೆ ಅಕ್ಕ ಪಕ್ಕದಲ್ಲಿ ನೀರು ನಿಲ್ಲದಂತೆ ಜಾಗೃತಿ ವಹಿಸಿದರೆ ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಂಡಂತೆ ಆಗುತ್ತದೆ.

ಇದನ್ನೂ ಓದಿ: ಹಿರಿಯೂರು | ಶಾಲೆಯಲ್ಲೇ ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ | student hanged Navodaya School

ಆರಂಭಿಕ ಪತ್ತೆ ಮತ್ತು ವೈದ್ಯಕೀಯ ಆರೈಕೆ: (Dengue case Chitradurga)

ಡೆಂಗ್ಯೂ ಜ್ವರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಆರಂಭಿಕ ಪತ್ತೆ ಮತ್ತು ತ್ವರಿತ ವೈದ್ಯಕೀಯ ಆರೈಕೆ ಅತ್ಯಗತ್ಯ. ನೀವು ಡೆಂಗ್ಯೂಗೆ ಸಂಬಂಧಿಸಿದ ರೋಗಲಕ್ಷಣಗಳನ್ನು ಅನುಭವಿಸಿದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ವೈದ್ಯಕೀಯ ವೃತ್ತಿಪರರು ರೋಗನಿರ್ಣಯ ಪರೀಕ್ಷೆಗಳನ್ನು ನಡೆಸಬಹುದು, ನಿಮ್ಮ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಬಹುದು ಮತ್ತು (Dengue case Chitradurga) ರೋಗಲಕ್ಷಣಗಳನ್ನು ನಿರ್ವಹಿಸಲು ಮತ್ತು ತೊಡಕುಗಳನ್ನು ತಡೆಗಟ್ಟಲು ಸೂಕ್ತವಾದ ಚಿಕಿತ್ಸೆಯನ್ನು ಒದಗಿಸಬಹುದು. ಅವರ ಸಲಹೆಯನ್ನು ಅನುಸರಿಸಿ, ಸೂಚಿಸಿದ ಔಷಧಿಗಳನ್ನು ತೆಗೆದುಕೊಳ್ಳಿ ಮತ್ತು ಸಾಕಷ್ಟು ವಿಶ್ರಾಂತಿ ಮತ್ತು ಜಲಸಂಚಯನವನ್ನು ಖಚಿತಪಡಿಸಿಕೊಳ್ಳಿ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

heart attack | ಹೃದಯಘಾತಕ್ಕೆ ಕೋಟೆ ನಾಡಲ್ಲಿ ವ್ಯಕ್ತಿ ಬಲಿ

Mango fruit | ಕೃತಕ ಬಣ್ಣದ ಮಾವಿನ ಹಣ್ಣನ್ನು ತ್ಯಜಿಸಿ : ಫಲವತ್ತಾದ ಹಣ್ಣನ್ನು ಬಳಸಿ: ಡಾ.ಆರ್.ಶ್ರೀಧರ್

pregnant | ಹೊಸದುರ್ಗದಲ್ಲಿ ಹೆಚ್ಚುತ್ತಿರುವ ಬಾಲ ಗರ್ಭಿಣಿಯರು

“ಕ್ಷಯ ರೋಗ ಮುಕ್ತ” ಹೊಸದುರ್ಗ ತಾಲೂಕಿಗೆ ಕರೆ: ಡಾ. ಸ್ವಾತಿ ಪ್ರದೀಪ್ | Tuberculosis free

ಚಿತ್ರದುರ್ಗ | ಜಿಲ್ಲಾ ಆಸ್ಪತ್ರೆಯಲ್ಲಿ ಇನ್ನಷ್ಟು ಸುಧಾರಣೆಗೆ ಅವಶ್ಯಕತೆ ಇದೆ: ನ್ಯಾಯಾಧೀಶ ಎಂ.ವಿಜಯ್ | Civil Judge

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಹಿರಿಯೂರು | ಶಾಲೆಯಲ್ಲೇ ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ | student hanged Navodaya School
Next Article Application for Ex-Servicemen Child Benefit | ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ
HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?