Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: 20 ವರ್ಷ ಪೂರೈಸಿದ ವಾಹನಗಳ ನೊಂದಣಿ ರದ್ದು | ಯಾವೆಲ್ಲ ವಾಹನ ರದ್ದು | Deregistration of 20 year old vehicles
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > 20 ವರ್ಷ ಪೂರೈಸಿದ ವಾಹನಗಳ ನೊಂದಣಿ ರದ್ದು | ಯಾವೆಲ್ಲ ವಾಹನ ರದ್ದು | Deregistration of 20 year old vehicles
ಇಂದಿನ ಸುದ್ದಿ

20 ವರ್ಷ ಪೂರೈಸಿದ ವಾಹನಗಳ ನೊಂದಣಿ ರದ್ದು | ಯಾವೆಲ್ಲ ವಾಹನ ರದ್ದು | Deregistration of 20 year old vehicles

Editor Nammajana
Last updated: 4 July 2024 09:01
By Editor Nammajana 2 Min Read
Share
SHARE

Chitradurga news|nammajana.com|4-7-2024

ನಮ್ಮಜನ.ಕಾಂ, ಚಿತ್ರದುರ್ಗ: ಕಡ್ಲೆಗುದ್ದು ಹಾಗೂ ಸಾಸಲು ರಸ್ತೆಗಳಲ್ಲಿ ಅದಿರು ತುಂಬಿರುವ  ಬೃಹತ್ ವಾಹನಗಳು ಸಂಚಾರ (Deregistration of 20 year old vehicles) ಮಾಡುತ್ತಿವೆ. ಈ ವಾಹನಗಳಿಂದ ರಸ್ತೆ ಹಾಳಾಗುವುದರ ಜೊತೆ ಪರಿಸರ ಮಾಲಿನ್ಯವು ಉಂಟಾಗುತ್ತಿದೆ. ಈ ವಾಹನಗಳ ಪೈಕಿ 20 ವರ್ಷ ಪೂರೈಸಿದ ವಾಹನಗಳ ನೊಂದಣಿಯನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ರದ್ದು ಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಹಳೆಯ ಗೂಡ್ಸ್ ವಾಹನ, ಟ್ಯಾಕ್ಟರ್, ಟ್ರ್ಯಾಲಿ, ಲಾರಿ, ಟಿಪ್ಪರ್‍ಗಳ ಹಿಂಬದಿಯಲ್ಲಿ ರಿಫ್ಲೆಕ್ಟರ್‍ಗಳು ಇಲ್ಲದೇ ಇರುವುದು ಕಂಡುಬರುತ್ತದೆ. ಇದರಿಂದ ಸಾಕಷ್ಟು ಅಫಘಾತ ಹಾಗೂ ಸಾವು ನೋವು ಸಂಭವಿಸುತ್ತಿವೆ. ಸಾರಿಗೆ ಇಲಾಖೆ ಅಧಿಕಾರಿಗಳು ರಿಫ್ಲೆಕ್ಟರ್‍ಗಳ ಅಳವಡಿಕೆಗೆ ವಿಶೇಷ ಅಭಿಯಾನ ನಡೆಸಬೇಕು.

ತಪಾಸಣೆ ನಡೆಸಿ ವಾಹನ ಮಾಲಿಕರಿಂದ ಹಣ ಪಡೆದು (Deregistration of 20 year old vehicles) ರಿಫ್ಲೆಕ್ಟರ್‍ಗಳನ್ನು ಅಳವಡಿಸಬೇಕು. ಗ್ರಾಮೀಣ ಭಾಗದಲ್ಲಿ ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದು ಕಂಡುಬರುತ್ತಿದೆ ಇದಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಇದನ್ನೂ ಓದಿ: New Ration card | ಹೊಸ ರೇಷನ್ ಕಾರ್ಡ್ ಗೆ ಸರ್ವರ್ ಸಮಸ್ಯೆ | ಜನರ ಪರದಾಟ

ಜಿಲ್ಲೆಯಲ್ಲಿ ಒಟ್ಟು 33,000 ಎಲ್.ಎಂ.ವಿಗಳು (Deregistration of 20 year old vehicles) ನೊಂದಣಿಯಾಗಿವೆ. ಇದರಲ್ಲಿ ಬಹುತೇಕ ಟ್ಯಾಕ್ಟರ್ ಹಾಗೂ ಗೂಡ್ಸ್ ವಾಹನಗಳು ಆಗಿವೆ. ಸಾರಿಗೆ ಇಲಾಖೆಯಿಂದ ರಿಫ್ಲಕ್ಟರ್ ಅಡಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ 247 ಅದಿರು ಸಾಗಣೆ ಮಾಡುವ ಲಾರಿಗಳು ಇವೆ. ಇವುಗಳಲ್ಲಿ ನೊಂದಣಿ ಅವಧಿ ಮುಕ್ತಾಯಗೊಂಡ ಹಾಗೂ ಸಕ್ಷಮವಾಗಿ ಇರುವ ಲಾರಿಗಳ ನೊಂದಣಿ ನವೀಕರಿಸದೇ, ರದ್ದು ಮಾಡುವುದಾಗಿ ಪ್ರಾದೇಶಿಕ ಸಾರಿಗೆ ಭರತ್.ಎಂ.ಕಾಳೆಸಿಂಗೆ ಹೇಳಿದರು.

ರಸ್ತೆ ಸುರಕ್ಷತಾ ಸಮಿತಿ ನೀಡಿದ ಸೂಚನೆ ಪಾಲಿಸಿ

ರಸ್ತೆ ಸುರಕ್ಷತಾ ಸಮಿತಿ ನೀಡಿದ ಸೂಚನೆಗಳನ್ನು ಅಧಿಕಾರಿಗಳು ತಪ್ಪದೆ ಪಾಲಿಸಬೇಕು. ಜಿಲ್ಲೆಯಲ್ಲಿ ಉಂಟಾಗುತ್ತಿರುವ (Deregistration of 20 year old vehicles) ಅಪಘಾತಗಳ ಪ್ರಮಾಣ ಇಳಿಕೆಯಾಗಬೇಕು. ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ರಸ್ತೆಗಳ ಸುರಕ್ಷತಾ ಲೆಕ್ಕ ಪರಿಶೋಧನೆಯನ್ನು ಮಾಡಿಸಬೇಕು. ಜಿಲ್ಲೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ರಸ್ತೆಗಳ ಸ್ಥಿತಿಗತಿ ಬಗ್ಗೆ ವರದಿ ನೀಡಬೇಕು.

ಇದನ್ನೂ ಓದಿ: ಅಕ್ರಮ ಮೈನಿಂಗ್ ಮೇಲೆ ದಾಳಿ | ನಾಲ್ಕು ಲಾರಿ, ಒಂದು JCB ವಶ | Attack illegal mining

ರಸ್ತೆ ಸುರಕ್ಷತಾ ನಿಧಿಯಡಿಯಲ್ಲಿ ಅನುದಾನ ಒದಗಿಸುವಂತೆ (Deregistration of 20 year old vehicles)  ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ. ರಸ್ತೆ ಸುರಕ್ಷತಾ ನಿಧಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಅಪಘಾತ ವಲಯಗಳಲ್ಲಿ ಸೂಚನಾ ಫಲಕ, ಮಾಕಿರ್ಂಗ್, ಬ್ಲಿಂಕರ್ಸ್ ಅಳವಡಿಕೆ ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:20 years20 ವರ್ಷcancellationChitradurgaChitradurga NewsDharmendra Kumar MeenaDistrict CollectorDistrict Superintendent of PoliceKannada Newskannada suddiNammajana.comore vehicleregistrationSabhaT. VenkateshTraffic Policevehicleಅದಿರು ವಾಹನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಜಿಲ್ಲಾಧಿಕಾರಿಟಿ.ವೆಂಕಟೇಶ್ಟ್ರಾಫಿಕ್ ಪೋಲಿಸ್ಧರ್ಮೇಂದ್ರ ಕುಮಾರ್ ಮೀನಾನಮ್ಮಜನ.ಕಾಂನೊಂದಣಿರದ್ದುವಾಹನಸಭೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article New Ration card | ಹೊಸ ರೇಷನ್ ಕಾರ್ಡ್ ಗೆ ಸರ್ವರ್ ಸಮಸ್ಯೆ | ಜನರ ಪರದಾಟ
Next Article ವಿವಿಧ ಸೌಲಭ್ಯಕ್ಕೆ ವಿಕಲಚೇತನರಿಂದ ಅರ್ಜಿ ಆಹ್ವಾನ | Application for Disability Facility
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?