Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಏಕಲವ್ಯ ಮಾದರಿ ಶಾಲೆ | 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ | Devarakotta
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಏಕಲವ್ಯ ಮಾದರಿ ಶಾಲೆ | 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ | Devarakotta
ಇಂದಿನ ಸುದ್ದಿ

ಏಕಲವ್ಯ ಮಾದರಿ ಶಾಲೆ | 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ | Devarakotta

Editor Nammajana
Last updated: 10 January 2025 3:09 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|10-1-2025

ನಮ್ಮಜನ.ಕಾಂ, ಚಿತ್ರದುರ್ಗ: ಹಿರಿಯೂರು ತಾಲ್ಲೂಕು ದೇವರಕೊಟ್ಟ ಏಕಲವ್ಯ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಈ ಸಂಬಂಧ 5ನೇ (Devarakotta) ತರಗತಿಯಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜ.31 ಅರ್ಜಿ ಸಲ್ಲಿಸಲು ಕೊನೆಯ ದಿನ 2025ರ ಜನವರಿ 02 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಜ.31 ಅರ್ಜಿ ಸಲ್ಲಿಸಲು ಕೊನೆಯ ದಿನ. ಫೆ.17ರಂದು ಪ್ರವೇಶಾತಿ ಪರೀಕ್ಷೆಗಾಗಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು. ಫೆ.28ರಂದು ಪ್ರವೇಶಾತಿ ಪರೀಕ್ಷೆ ನಡೆಯಲಿದೆ. ಮಾರ್ಚ್ 10 ರ ನಂತರ ಫಲಿತಾಂಶ (Devarakotta) ಬಿಡುಗಡೆಯಾಗಲಿದೆ. ಮೇ.11 ಪ್ರವೇಶಾತಿ ಪ್ರಕ್ರಿಯೆಗೆ ಅಂತಿಮ ದಿನವಾಗಿದೆ.

ಜಿಲ್ಲಾ ಪರಿಶಿಷ್ಟ ವರ್ಗಗಳವರ ಕಚೇರಿ, ಚಿತ್ರದುರ್ಗ, ಮೊಳಕಾಲ್ಮುರು, ಚಳ್ಳಕೆರೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಹಿರಿಯೂರು ತಾಲ್ಲೂಕು (Devarakotta) ದೇವರಕೊಟ್ಟ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಅರ್ಜಿ ದೊರೆಯಲಿದೆ.

ಅರ್ಜಿ ಸಲ್ಲಿಕೆಯ ವಯಸ್ಸಿನ ಮಿತಿ ಕನಿಷ್ಟ 2025ರ ಮಾರ್ಚ್ 31ರಂತೆ 10 ವರ್ಷಗಳು, ಗರಿಷ್ಟ 2025ರ ಮಾರ್ಚ್ 3ರಂತೆ 13 ವರ್ಷಗಳು ಆಗಿದೆ. ಗಂಡು ಮಕ್ಕಳಿಗೆ 30 ಸೀಟುಗಳು, ಹೆಣ್ಣು ಮಕ್ಕಳಿಗೆ 30 ಸೀಟುಗಳು ಸೇರಿದಂತೆ ಒಟ್ಟು 60 ಪ್ರವೇಶಾತಿ ಸೀಟುಗಳು ಲಭ್ಯವಿವೆ.

ಇದನ್ನೂ ಓದಿ: ದಿನ ಭವಿಷ್ಯ | 10-1-2025 | ಇವತ್ತು ಯಾವ ರಾಶಿಗೆ ಹೇಗಿದೆ ರಾಶಿ ಫಲ | Dina Bhavishya

ಪರಿಶಿಷ್ಟ ವರ್ಗ, ಪಿವಿಟಿಜಿ ವರ್ಗಗಳು, ಡಿಎನ್‍ಟಿ, ಎನ್‍ಟಿ, ಎಸ್‍ಎನ್‍ಟಿ ವರ್ಗಗಳು, ಡಿಎನ್‍ಟಿ, ಎನ್‍ಟಿ, ಎಸ್‍ಎನ್‍ಟಿ ವರ್ಗಗಳು, ನಕ್ಸಲರಿಂದ ಮರಣ ಹೊಂದಿದ, ಕೋವಿಡ್‍ನಿಂದ ಮರಣ ಹೊಂದಿದ, ದಂಗೆಗಳಿಂದ ಮರಣ ಹೊಂದಿದ, (Devarakotta) ಪೋಷಕರ ಮಕ್ಕಳು, ಪತಿಯನ್ನು ಕಳೆದುಕೊಂಡ ವಿಧವೆಯರ ಮಕ್ಕಳು, ದಿವ್ಯಾಂಗ ಪೋಷಕರ ಮಕ್ಕಳು, ಅನಾಥ ಮಕ್ಕಳು, ಭೂದಾನಿ ಮಕ್ಕಳು ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:Application InvitationAssistant DirectorBackward Classes Welfare DepartmentBCMChitradurga NewsCollege Student HostelDeputy DirectorDistrict Social Welfare OfficerDr. BR AmbedkarEkalavyaKannada Newskannada suddiKittoor Rani ChennammaMorarji DesaiNammajana.comPre-MatricResidential SchoolScheduled Classes Welfare DepartmentSmt. Indira Gandhi Residential SchoolSocial Welfare DepartmentST OfficeStudent HostelVacancyಅರ್ಜಿ ಆಹ್ವಾನಉಪ ನಿರ್ದೇಶಕರುಎಸ್ಟಿ ಆಫೀಸ್ಏಕಲವ್ಯಕನ್ನಡ ನ್ಯೂಸ್ಕನ್ನಡ ಸುದ್ದಿಕಾಲೇಜು ವಿದ್ಯಾರ್ಥಿ ನಿಲಯಕಿತ್ತೂರು ರಾಣಿ ಚೆನ್ನಮ್ಮಖಾಲಿ ಹುದ್ದೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಸಮಾಜ ಕಲ್ಯಾಣಧಿಕಾರಿಡಾ.ಬಿ.ಆರ್.ಅಂಬೇಡ್ಕರ್ನಮ್ಮಜನ.ಕಾಂಪರಿಶಿಷ್ಟ ವರ್ಗಗಳ‌ ಕಲ್ಯಾಣ ಇಲಾಖೆಬಿಸಿಎಂಮೆಟ್ರಿಕ್ ಪೂರ್ವಮೊರಾರ್ಜಿ ದೇಸಾಯಿವಸತಿ ಶಾಲೆವಿದ್ಯಾರ್ಥಿ ನಿಲಯಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಸಮಾಜ‌ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕರುಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article ದಿನ ಭವಿಷ್ಯ | 10-1-2025 | ಇವತ್ತು ಯಾವ ರಾಶಿಗೆ ಹೇಗಿದೆ ರಾಶಿ ಫಲ | Dina Bhavishya
Next Article ವಾಣಿ ವಿಲಾಸ ಸಾಗರ ಭರ್ತಿ | ಜನರಲ್ಲಿ ಮನೆ ಮಾಡಿದ ಸಂತಸ |Vani Vilasa Sagara
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?