Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೂಮಿ ಪೂಜೆ | Development work
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೂಮಿ ಪೂಜೆ | Development work
ಇಂದಿನ ಸುದ್ದಿ

ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೂಮಿ ಪೂಜೆ | Development work

Editor Nammajana
Last updated: 7 December 2024 05:27
By Editor Nammajana 3 Min Read
Share
SHARE

Chitradurga news |nammajana.com|7-12-2024

ನಮ್ಮಜನ.ಕಾಂ, ಚಿತ್ರದುರ್ಗ: ನಗರಸಭೆ ವ್ಯಾಪ್ತಿಯ ವಿವಿಧ (Development work) ವಾರ್ಡ್‍ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಶಾಸಕ ಕೆ.ಸಿ.ವೀರೇಂದ್ರ  ಪಪ್ಪಿ ಹಾಗೂ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅವರು ಭೂಮಿಪೂಜೆ ನೆರವೇರಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನ ರೂ.7.50 ಕೋಟಿ ಚಿತ್ರದುರ್ಗ ನಗರಕ್ಕೆ ಮಂಜೂರಾಗಿದ್ದು, ಶುಕ್ರವಾರ ರೂ.2.05 ಕೋಟಿ ವೆಚ್ಚದ ಸಿ.ಸಿ.ರಸ್ತೆ, ಸಿ.ಸಿ.ಚರಂಡಿ, ಡೆಕ್ ಸ್ಲಾಬ್, (Development work) ಒಳಚರಂಡಿ, ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನಗರದ ವಾರ್ಡ್ ನಂ.32ರ ಐಯುಡಿಪಿ ಲೇಔಟ್‍ನ 4ನೇ ಕ್ರಾಸ್ ರಾಜ್ ಕುಮಾರ್ ಪಾರ್ಕ್ ಹತ್ತಿರ ರೂ.30 ಲಕ್ಷ ವೆಚ್ಚದಲ್ಲಿ ಆರ್.ಸಿ.ಸಿ.ಡೆಕ್ ಸ್ಲಾಬ್ ಹಾಗೂ ಸಿ.ಸಿ. ಚರಂಡಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.33ರ ಬುದ್ಧನಗರದ 4, 5ನೇ ಕ್ರಾಸ್‍ಗಳಲ್ಲಿ ರೂ.30 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.1ರ ಮೈಲಮ್ಮ ದೇವಸ್ಥಾನದ ಮಾಜಿ ನಗರಸಭೆ ಸದಸ್ಯರಾದ ರಂಗಪ್ಪ ಮನೆಯವರೆಗೆ ಹಾಗೂ ಮೈಲಮ್ಮ ದೇವಸ್ಥಾನದಿಂದ ಅಂಜುಮಾನ್‍ವರೆಗೆ ಹಾಗೂ ಜೋಗಿಮಟ್ಟಿ 6ನೇ ಕ್ರಾಸ್ ಸುಣ್ಣದ ಗುಮ್ಮಿ ಹತ್ತಿರ ರತ್ನಮ್ಮ ಮನೆಯಿಂದ ಕಾಡಪ್ಪ ಮನೆಯವರೆಗೆ ರೂ.30 ಲಕ್ಷದಲ್ಲಿ ಸಿ.ಸಿ.ಚರಂಡಿ, ಡೆಕ್  ಸ್ಲಾಬ್ ಹಾಗೂ ಒಳಚರಂಡಿ ಕಾಮಗಾರಿ, ವಾರ್ಡ್ ನಂ.4ರ ಫಿಲ್ಟರ್ ಹೌಸ್ ಹತ್ತಿರ ಕಂಠಿ ರಶೀದ್ ಮನೆ ಹತ್ತಿರ, ಎನ್.ಡಿ.ಕುಮಾರ್ ಮನೆ ಹತ್ತಿರ, ಕಂಬಳಗೇರಿ ಬೀದಿ ಹತ್ತಿರ, ಬ್ರಹ್ಮಗಿರಿ ಪ್ರೆಸ್ ಹತ್ತಿರ ರೂ.30 ಲಕ್ಷ ವೆಚ್ಚದಲ್ಲಿ ಸಿ.ಸಿ.ಚರಂಡಿ ನಿರ್ಮಾಣ ಕಾಮಗಾರಿ ಹಾಗೂ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿ, ವಾರ್ಡ್ ನಂ.2ರ ಅಕ್ಕಚ್ಚಮ್ಮ ಬಾವಿ ಅಂಜುಮಾನ್ ಮುಂಭಾಗದಲ್ಲಿ  ಮತ್ತು ಇಸ್ತ್ರಿ ನಾಗಣ್ಣ ಮನೆ ಮುಂಭಾಗ, ಬ್ಯಾಂಕ್ ರುದ್ರಣ್ಣ ಮುಂಭಾಗದಲ್ಲಿ  ರೂ.10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ, ಚರಂಡಿ, ಒಳಚರಂಡಿ, ಆರ್.ಸಿ.ಸಿ ಸ್ಲಾಬ್ ಹಾಗೂ ಡೆಕ್ ಸ್ಲಾಬ್ ನಿರ್ಮಾಣ ಕಾಮಗಾರಿ, ವಾರ್ಡ್‍ನಂ 3ರ ಕಾಮನಭಾವಿ ಬಡಾವಣೆಯ 1ನೇ ಮುಖ್ಯರಸ್ತೆ ಎಡಭಾಗದಲ್ಲಿ 1ನೇ ಅಡ್ಡರಸ್ತೆ ಗಲ್ಲಿಯಲ್ಲಿ ನಗರಸಭೆ ಸದಸ್ಯರಾದ ಶ್ರೀನಿವಾಸ್ ಅವರ ಮನೆ ಹಿಂಭಾಗ ಕೂಬಾ ನಾಯ್ಕ್ ಮನೆ ಮುಂಭಾಗ ರೂ.30 ಲಕ್ಷ ವೆಚ್ಚದಲ್ಲಿ ಅಂಜುಮಾನ್ ರಸ್ತೆ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿ, ವಾರ್ಡ್ ನಂ 7ರಲ್ಲಿ ಬುರುಜನಹಟ್ಟಿ ಮಲ್ನಾಡ್ ಚೌಡಮ್ಮ ದೇವಸ್ಥಾನದ ಹತ್ತಿರ ಹಾಗೂ ಮೇಕೆ ಬಂಡೆ ಹತ್ತಿರ ಗಣಚಾರಿ ಶಾಂತಮ್ಮ ಮನೆ ಹತ್ತಿರ ರೂ.20 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಹಾಗೂ ಡೆಕ್ ಸ್ಲಾಬ್ ನಿರ್ಮಾಣ ಕಾಮಗಾರಿ, ವಾರ್ಡ್ ನಂ.8ರ ಸಿಹಿನೀರು ಹೊಂಡದ ರಸ್ತೆಯ  ಬರಗೇರಮ್ಮ ಶಾಲೆ ಮುಂಭಾಗದಿಂದ ಸಿಹಿನೀರು (Development work) ಹೊಂಡದ ಹಳ್ಳದವರೆಗೆ  ರೂ.25 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ, ಡೆಕ್ ಸ್ಲಾಬ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

 ಡಸ್ಟ್ ಬಿನ್ ವಿತರಣೆ:

ನಗರದ ವಾರ್ಡ್ ನಂ.33ರ ಪ್ರಶಾಂತ ನಗರದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು  ಹಸಿ ಕಸ ಒಣ ಕಸ ವಿಂಗಡಿಸಿ ನೀಡಲು 10 ಜನರಿಗೆ ಸಾಂಕೇತಿಕವಾಗಿ ಡಸ್ಟ್ ಬಿನ್ (Development work) ವಿತರಿಸಿದರು.  ರೂ.20 ಲಕ್ಷ ವೆಚ್ಚದಲ್ಲಿ 10,900 ಡಸ್ಟ್ ಬಿನ್ ಖರೀದಿಸಲಾಗಿದೆ.

ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ 462 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ನಗರಸಭೆ ಸದಸ್ಯರಾದ ನಾಗಮ್ಮ, ಪೂಜಾ ಯೋಗಿ, ಗೀತಾ, ಚಂದ್ರಶೇಖರ್, ಮೀನಾಕ್ಷಿ, ಶಶಿಧರ್, ತಾರಕೇಶ್ವರಿ, ಗೊಪ್ಪೆ ಮಂಜುನಾಥ್, ನಾಮನಿರ್ದೇಶನ ಸದಸ್ಯರು ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NagarChitradurga NewsCity Council Presidentdevelopment workK.C. Virendra PappiKannada Newskannada suddiMLANammajana.comSumitaಅಭಿವೃದ್ಧಿ ಕೆಲಸಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಚಿತ್ರದುರ್ಗಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಗರಸಭೆ ಅಧ್ಯಕ್ಷೆನಮ್ಮಜನ.ಕಾಂಶಾಸಕಸುಮಿತಾ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರಕ್ಕೆ 462 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam
Next Article ಆಕಾಶದಲ್ಲಿ ಹಾರಾಡಿದ ಹೊಸದುರ್ಗ ಸರ್ಕಾರಿ ಶಾಲೆ ಮಕ್ಕಳು: ವಿಮಾನದಲ್ಲಿ ಪ್ರವಾಸ | Air travel
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?