Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Development work | 11 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಶಾಲೆ ಅಭಿವೃದ್ದಿ: ಟಿ.ರಘುಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Development work | 11 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಶಾಲೆ ಅಭಿವೃದ್ದಿ: ಟಿ.ರಘುಮೂರ್ತಿ
ಇಂದಿನ ಸುದ್ದಿ

Development work | 11 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಶಾಲೆ ಅಭಿವೃದ್ದಿ: ಟಿ.ರಘುಮೂರ್ತಿ

Editor Nammajana
Last updated: 30 July 2025 10:50 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|31-7-2025

ನಮ್ಮಜನ.ಕಾಂ, ಚಿತ್ರದುರ್ಗ: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲು ಶಾಸಕನಾಗಿ ನಾನು ಸದಾ (Development work) ಬದ್ಧನಿದ್ದೇನೆ, ಇಂದು ಸುಮಾರು 11 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಕಾರಿಗಳು ಭೂಮಿ ಪೂಜೆ ಮಾಡಲಾಗಿದೆ ಎಂದು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.

nammajana

ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯ ಬುಧವಾರದಂದು ಕೂನಬೇವು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಭೂಮಿ ಪೂಜೆ, ಚಿಕ್ಕಪ್ಪ‌ನಹಳ್ಳಿ, ಹಿರೇಕಬ್ಬಿಗೆರೆ, ಚಿಕ್ಕಗೊಂಡನಹಳ್ಳಿ ಗ್ರಾಮಗಳ ಸಿ.ಸಿ.ರಸ್ತೆ ಕಾಮಗಾರಿಯ (Development work) ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು.

ಶೈಕ್ಷಣಿಕ ಪ್ರಗತಿಯಿಂದ ಪರಿವರ್ತನೆ

ಸಮಾಜದಲ್ಲಿ ಶೈಕ್ಷಣಿಕ ಪ್ರಗತಿಯಾದರೆ ಅದು ಸಾಮಾಜಿಕ ಪರಿವರ್ತನೆಯ ಹೊಸ ಹೊಳಪು ಮೂಡಿದಂತೆ. ಶೈಕ್ಷಣಿಕ ಪ್ರಗತಿಯ ಆಧಾರದ ಮೇಲೆ ಆ ಸಮಾಜ ಭವಿಷ್ಯ ನಿಂತಿದೆ. ಶಾಲೆ ಒಂದು ಸಾಮಾಜಿಕ ಪರಿವರ್ತನೆಯ ಕೇಂದ್ರ ಆಗಬೇಕು. ಸಮಾಜದಲ್ಲಿ ಏನೇನು ಕೊರತೆಗಳಿವೆಯೋ ಅವು ಶಾಲೆಯಿಂದ ನೀಗುವಂತಾಗಬೇಕು. ಆದ್ದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಟಿಸುವ ದೊಡ್ಡ ಜವಾಬ್ದಾರಿ (Development work) ಪೋಷಕರು ಮತ್ತು ಶಿಕ್ಷಕರ ಮೇಲಿದೆ ಎಂದರು.

380 ನೂತನ ಕೊಠಡಿಗಳ ನಿರ್ಮಾಣ 

ನನ್ನ‌ ಕ್ಷೇತ್ರದಲ್ಲಿ ಶಾಲೆಗಳ ಸುಧಾರಣೆಗೆಯನ್ನು ನಿರಂತರವಾಗಿ ಮಾಡಿಕೊಡು ಬಂದಿದ್ದು ಚಳ್ಳಕೆರೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸುಮಾರು 380 ಕ್ಕೂ ಹೆಚ್ಚು ನೂತನ ಶಾಲಾ ಕಾಲೇಜು ಕೊಠಡಿಗಳ ನಿರ್ಮಾಣ ಮಾಡಲಾಗಿದ್ದು. ಇಂದು ಸಹ ಕೂನಬೇವು ಗ್ರಾಮದಲ್ಲಿ 72 ಲಕ್ಷ ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4 ನೂತನ ಕೊಠಡಿಗಳ ನಿರ್ಮಾಣಕ್ಕೆ (Development work) ಭೂಮಿ ಫುಜೆ ನೇರವೇರಿಸಿದ್ದೇನೆ ಎಂದರು.

11 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ 

ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ಚಿಕ್ಕಗೊಂಡನಹಳ್ಳಿ ಗ್ರಾಮದಿಂದ ಚಿಕ್ಕಪ್ಪನಹಳ್ಳಿ ಗ್ರಾಮದವೆರೆಗೆ 4.50 ಕೋಟಿ ವೆಚ್ಚದಲ್ಲಿ 7 ಕಿಲೋ ಮೀಟರ್ ರಸ್ತೆ ಕಾಮಗಾರಿ ಮತ್ತು ಮಾಳೇನಹಳ್ಳಿಯಿಂದ ಹಿರೇಕಬ್ಬಿಗೆರೆ, ಶಿವನಕೆರೆ (Development work) ದೇವಸ್ಥಾನವರಗೆ 4 ಕೋಟಿ ವೆಚ್ಚದ ರಸ್ತೆ, ಚಿಕ್ಕಗೊಂಡನಳ್ಳಿ ಗ್ರಾಮದಲ್ಲಿ 1 ಕೋಟಿ ವೆಚ್ಚದ ಸಿ.ಸಿ.ರಸ್ತೆ ಮತ್ತು ಹಿರೇಕಬ್ಬಿಗೆರೆ ಗ್ರಾಮದಲ್ಲಿ 20 ಲಕ್ಷದ ವೆಚ್ಚದ ಸಿ ಸಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಲಾಗಿದ್ದು ಎಲ್ಲಾ ರಸ್ತೆಗಳನ್ನು ಅಚ್ಚುಕಟ್ಟಾಗಿ ಮತ್ತು ವಿಶಾಲವಾಗಿ ನಿರ್ಮಾಣ ಮಾಡಲು ಸೂಚಿಸಿದ್ದು ಸಾರ್ವಜನಿಕರು ಸಹ ಅಧಿಕಾರಿಗಳಿಗೆ ಸಹಕಾರ ನೀಡಿ ಗುಣಮಟ್ಟದ ಕೆಲಸ ಮಾಡಿಸಿಕೊಳ್ಳುವ ಮೂಲಕ‌ ಗ್ರಾಮವನ್ನು ಸುಂದರವಾಗಿಟ್ಟುಕೊಳ್ಳಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: Bus: ನ್ಯಾಯಾಧೀಶರು ಕೊಟ್ಟ ವರ | 75 ವರ್ಷಗಳ ನಂತರ ಹಳ್ಳಿಗೆ ಬಸ್

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಇಓ ರವಿಕುಮಾರ್, ಕ್ಷೇತ್ರ ಶಿಕ್ಷಣಧಿಕಾರಿ ಎಸ್.ನಾಗಭೂಷಣ್, ಉಪ ತಹಶೀಲ್ದಾರ್ ಪ್ರಕಾಶ್, ಮಾಜಿ‌ ಜಿ.ಪಂ ಸದಸ್ಯ ಬಾಬುರೆಡ್ಡಿ, ಕೂನಬೇವು ಗ್ರಾಮ ಪಂಚಾಯತಿ ಅಧ್ಯಕ್ಷೆ ಪದ್ಮಕ್ಕ, ಮಾಡನಾಯಕನಹಳ್ಳಿ ಗ್ರಾಮ (Development work) ಪಂಚಾಯತಿ ಅಧ್ಯಕ್ಷ ರಾಜೇಶ್ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಾರ್ವಜನಿಕರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?

TAGGED:Bhumi PujaChitradurgadevelopment workHobaliNammajana.comT RaghumurthyTalukTurvanurwork startedಅಭಿವೃದ್ಧಿ ಕಾಮಗಾರಿಕಾಮಗಾರಿಗೆ ಚಾಲನೆಚಿತ್ರದುರ್ಗಟಿ ರಘುಮೂರ್ತಿತಾಲೂಕುತುರುವನೂರುನಮ್ಮಜನ.ಕಾಂಭೂಮಿ ಪೂಜೆಹೋಬಳಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Bus: ನ್ಯಾಯಾಧೀಶರು ಕೊಟ್ಟ ವರ | 75 ವರ್ಷಗಳ ನಂತರ ಹಳ್ಳಿಗೆ ಬಸ್
Next Article Notice: ಅನ್ನೇಹಾಳ್ ಕೆರೆ ಒತ್ತುವರಿ ತೆರವಿಗೆ ಸೂಚನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ
ಜಡೆಕುಂಟೆ ಮಂಜುನಾಥ್ ಅವರ ‘ಕಾಡು ಕಾಯುವ ಮರ’ ಕೃತಿ ಲೋಕಾರ್ಪಣೆ ನಾಳೆ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?