Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Development work | ಚಿಕ್ಕಗೊಂಡನಹಳ್ಳಿಯಲ್ಲಿ ಮೂರು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Development work | ಚಿಕ್ಕಗೊಂಡನಹಳ್ಳಿಯಲ್ಲಿ ಮೂರು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ
ಇಂದಿನ ಸುದ್ದಿ

Development work | ಚಿಕ್ಕಗೊಂಡನಹಳ್ಳಿಯಲ್ಲಿ ಮೂರು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ

Editor Nammajana
Last updated: 5 July 2025 07:00
By Editor Nammajana 2 Min Read
Share
SHARE
Chitradurga news|Nammajana.com|05-7-2025
ನಮ್ಮಜನ.ಕಾಂ, ಚಿತ್ರದುರ್ಗ: ತುರುವನೂರು ಹೋಬಳಿಯ ಸಮಗ್ರ ಅಭಿವೃದ್ಧಿಗೆ ಹಂತ ಹಂತವಾಗಿ ಮಾಡುತ್ತಿದ್ದು ಸುಮಾರು 3 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು (Development work) ಮಾಡಲಾಗುತ್ತಿದೆ ಎಂದು ಚಳ್ಳಕೆರೆ  ಶಾಸಕ ಹಾಗೂ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಹೇಳಿದರು.
ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಗ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ರಸ್ತೆ ಕಾಮಗಾರಿ ಮತ್ತು ಭವನ, ಸಿ.ಸಿ.ರಸ್ತೆ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು.
ತುರುವನೂರು ಹೋಬಳಿಯ ಸಮಗ್ರ ಅಭಿವೃದ್ಧಿ ನನ್ನ ಚಿಂತನೆಯಾಗಿದ್ದ ಎಲ್ಲಾ ಕಾಮಗಾರಿಗಳು ಸಹ ಚಾಲ್ತಿಯಲ್ಲಿದ್ದು ಮುಂದಿನ ದಿನದಲ್ಲಿ ಹೋಬಳಿಯ ಸಂಪೂರ್ಣ ಚಿತ್ರಣ ಬದಲಾಗಲಿದೆ ಎಂದರು.
ತುರುವನೂರು ಹೋಬಳಿಯ ಚಿಕ್ಕಗೊಂಡನಹಳ್ಳಿ  ಗ್ರಾಮದಲ್ಲಿ  ಮುಖ್ಯಮಂತ್ರಿ ವಿಶೇಷ ಪ್ರದೇಶಾಭಿವೃದ್ದಿ ಯೋಜನೆಯಡಿ ಸುಮಾರು 2 ಕೋಟಿ ವೆಚ್ಚದಲ್ಲಿ ಚಿಕ್ಕಗೊಂಡನಹಳ್ಳಿ (Development work) ಗ್ರಾಮದಿಂದ ಚಿಕ್ಕಪ್ಪನಹಳ್ಳಿ ಗ್ರಾಮದವರೆಗೆ ಸಂಪರ್ಕ ರಸ್ತೆಯ ಡಾಂಬರೀಕರಣ ಮಾಡಲಾಗುತ್ತಿದ್ದು ಗುಣಮಟ್ಟದ ಕಾಮಗರಿಗೆ ಒತ್ತು ನೀಡಲು  ಇಂಜಿನಿಯರ್ ಗೆ ಮತ್ತು ಗುತ್ತಿಗೆದಾರನಿಗೆ ಸೂಚನೆ ನೀಡಿದ್ದೇನೆ.
ಚಿಕ್ಕಗೊಂಡನಹಳ್ಳಿ ಬೆಸ್ತರ ಕಾಲೋನಿಯಲ್ಲಿ  ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿ ನಿರ್ಮಿಸಲಾಗಿದ್ದ ಶುದ್ಧ ನೀರಿನ ಘಟಕ ಉದ್ಘಾಟನೆ ಮಾಡಿದ್ದು ಉತ್ತಮವಾಗಿ ಮತ್ತು ವ್ಯವಸ್ಥಿತವಾಗಿ ನಿರ್ವಹಣೆ ಮಾಡಲ ಗ್ರಾಮ ಪಂಚಾಯತಿ ಅವರಿಗೆ ತಿಳಿಸಿದ್ದೇನೆ ಎಂದರು.
ಚಕ್ಕಗೊಂಡನಹಳ್ಳಿ ಗ್ರಾಮದ ಬೆಸ್ತರ ಕಾಲೋನಿಯಲ್ಲಿ ಸುಮಾರು 10 ಲಕ್ಷ. ರೂಗಳ ವೆಚ್ಚದಲ್ಲಿ ಸಮುದಾಯ ಭವನ, ಎಸ್.ಸಿ ಕಾಲೋನಿಯಲ್ಲಿ 10 ಲಕ್ಷ ರೂಗಳ ವೆಚ್ಚದಲ್ಲಿ ಕೊಲ್ಲಾಪುರದಮ್ಮ ದೇವಸ್ಥಾನ ಕಟ್ಟಡ ಮತ್ತು ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿ 65 ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಹಾಗೂ 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ, ಕಾಮಗಾರಿಗಳ ಭೂಮಿ ಪೂಜೆ (Development work) ನೇರವೇರಿಸಿದ್ದು ತುರ್ತಾಗಿ ಅಚ್ಚುಕಟ್ಟಾಗಿ ಕಾಮಗಾರಿ ಮಾಡಲಾಗುತ್ತದೆ.
ತುರುವನೂರು ಗ್ರಾಮದಲ್ಲಿ ರಸ್ತೆ ಅಗಲೀಕರಣ, ಗಾಂಧಿ ಪಾರ್ಕ್ ,ಮೊರರ್ಜಿ ಶಾಲೆಗಳ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Accident | ಖಾಸಗಿ ಬಸ್- ಬೈಕ್ ಅಪಘಾತ, ಬಸ್ ನಲ್ಲಿ ಹೊತ್ತಿ ಉರಿದ ಬೆಂಕಿ, ಬೈಕ್ ಸವಾರ ಸಾವು
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಮಹಾಂತಮ್ಮ, ಉಪಾಧ್ಯಕ್ಷ ಗಂಗಾಧರ, ಜಿಲ್ಲಾ ಗ್ಯಾರೆಂಟಿ ಸಮಿತಿ ಉಪಾಧ್ಯಕ್ಷ ಬಾಬುರೆಡ್ಡಿ, ಜಿಲ್ಲಾ ಗ್ಯಾರೆಂಟಿ ಸಮಿತಿಯ ಉಪಾಧ್ಯಕ್ಷರಾದ ಜಿ.ಟಿ.ಬಾಬುರೆಡ್ಡಿ,ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯರಾದ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಮುಖಂಡರಾದ ಗಟ್ಟಿ ಓಬಯ್ಯ , ತಿಪ್ಪೇಸ್ವಾಮಿ,ದಾಸಪ್ಪ, ರಾಘವೇಂದ್ರ, ನಾಗರಾಜ, ಚಿದಾನಂದಮೂರ್ತಿ, ಮಲ್ಲಿಕಾರ್ಜುನ, ರವಿ, ಹರೀಶ್ ಇದ್ದರು.

You Might Also Like

Gold Rate | ಇಂದಿನ ಬಂಗಾರದ ಬೆಲೆಯಲ್ಲಿ ಏರಿಕೆ

Challakere : ಬಿಡ್ಜ್ ಕಂ ಬ್ಯಾರೇಜ್ ಗೆ ಸರ್ಕಾರ ಗ್ನಿನ್ ಸಿಗ್ನಲ್ | ರಘುಮೂರ್ತಿ ರೈತಪರ ಕಾಳಜಿಗೆ ಮತ್ತೊಂದು ಗರಿ

Gold Rate | ಇಂದಿನ 22 ಕ್ಯಾರೆಟ್ ಬಂಗಾರದ ಬೆಲೆ ಎಷ್ಟಿದೆ

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ

ಜಿಲ್ಲಾಸ್ಪತ್ರೆ: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Accident | ಖಾಸಗಿ ಬಸ್- ಬೈಕ್ ಅಪಘಾತ, ಬಸ್ ನಲ್ಲಿ ಹೊತ್ತಿ ಉರಿದ ಬೆಂಕಿ, ಬೈಕ್ ಸವಾರ ಸಾವು
Next Article adike rate | ಇಂದಿನ ಅಡಿಕೆ ರೇಟ್ | 05-07-2025
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

adike rate | ಇಂದಿನ ಅಡಿಕೆ ರೇಟ್ | 05-07-2025
ಅಡಿಕೆ ಧಾರಣೆ
Accident | ಖಾಸಗಿ ಬಸ್- ಬೈಕ್ ಅಪಘಾತ, ಬಸ್ ನಲ್ಲಿ ಹೊತ್ತಿ ಉರಿದ ಬೆಂಕಿ, ಬೈಕ್ ಸವಾರ ಸಾವು
ಕ್ರೈಂ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭಯೋಗ?
ದಿನ ಭವಿಷ್ಯ
ಇಂದಿನ ಅಡಿಕೆ ರೇಟ್ | adike rate | 04-07-2025
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?