Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ, ಅಶುಭ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ, ಅಶುಭ?
ದಿನ ಭವಿಷ್ಯ

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ, ಅಶುಭ?

Editor Nammajana
Last updated: 6 March 2025 01:30
By Editor Nammajana 2 Min Read
Share
SHARE

Chitradurga news | nammajana.com |6-03-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ವಾಹನ ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ.

ವೃಷಭ

ಹೊಸ ವಸ್ತ್ರ ವಸ್ತು ಲಾಭ ಸಿಗುತ್ತದೆ. ವೃತ್ತಿಪರ ಉದ್ಯೋಗಗಳು ತೃಪ್ತಿಕರವಾಗಿ ಸಾಗುತ್ತವೆ. ವಾಹನ ಯೋಗವಿದೆ.

ಮಿಥುನ

ಬಾಲ್ಯದ ಗೆಳೆಯರೊಂದಿಗೆ ಆಧ್ಯಾತ್ಮಿಕ ಮತ್ತು ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಇತರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ.

ಕಟಕ

ನಿರುದ್ಯೋಗಿಗಳ ಕಷ್ಟಕ್ಕೆ ಫಲ ಸಿಗುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ಹೊಸ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಆರ್ಥಿಕ ಸ್ಥಿತಿ ನಿರೀಕ್ಷೆಯಂತೆ ಇರುತ್ತದೆ.

ಸಿಂಹ

ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ.

ಕನ್ಯಾ

ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ಕುಟುಂಬದ ಕೆಲವರ ವರ್ತನೆ ಅಚ್ಚರಿ ಮೂಡಿಸುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುವುದಿಲ್ಲ.

ತುಲಾ

ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ.

ವೃಶ್ವಿಕ

ವೃತ್ತಿಪರ ಉದ್ಯೋಗಗಳಲ್ಲಿ ಉತ್ತಮ ಸೌಲಭ್ಯಗಳನ್ನು . ಸಮಾಜದಲ್ಲಿ ಕೀರ್ತಿ, ಪ್ರತಿಷ್ಟೆ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ.

ಧನಸ್ಸು

ವೃತ್ತಿ ಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ಇರಬೇಕು. ಇತರರ ಬಗ್ಗೆ ನಿಮ್ಮ ಆಲೋಚನೆಯನ್ನು ಬದಲಾಯಿಸುವುದು ಉತ್ತಮ.

ಮಕರ

ಹಣಕಾಸಿನ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ದೂರದ ಪ್ರಯಾಣದ ಸೂಚನೆಗಳಿವೆ. ಆದಾಯ ಹೆಚ್ಚಾಗುತ್ತದೆ. ಬಂಧುಮಿತ್ರರ ಭೇಟಿ ಸಂತಸ ತರುತ್ತದೆ.

ಕುಂಭ

ಉದ್ಯೋಗದ ವಾತಾವರಣವು ಅನುಕೂಲಕರವಾಗಿರುತ್ತದೆ. ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ.

ಮೀನ

ಉದ್ಯೋಗದ ವಾತಾವರಣವು ಸಮಸ್ಯಾತ್ಮಕವಾಗಿರುತ್ತದೆ ಮತ್ತು ತಲೆನೋವು ಹೆಚ್ಚಾಗುತ್ತದೆ. ಹಣದ ವಿಚಾರದಲ್ಲಿ ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ.

ಇದನ್ನೂ ಓದಿ: Adike rate | ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್

ಈ ದಿನದ ದಿನ‌ ಭವಿಷ್ಯ (Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashirashi bhavishyatoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adike rate | ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್
Next Article POWER CUT | ಇಂದಿನಿಂದ ಮೂರು ದಿ‌ನ ಕರೆಂಟ್ ಇರಲ್ಲ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?