Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ ಭವಿಷ್ಯ | ಇವತ್ತು ಯಾವ ರಾಶಿಗೆ ಶುಭಯೋಗ? | Dina Bhavishya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ ಭವಿಷ್ಯ | ಇವತ್ತು ಯಾವ ರಾಶಿಗೆ ಶುಭಯೋಗ? | Dina Bhavishya
ದಿನ ಭವಿಷ್ಯ

ದಿನ ಭವಿಷ್ಯ | ಇವತ್ತು ಯಾವ ರಾಶಿಗೆ ಶುಭಯೋಗ? | Dina Bhavishya

Nammajana Sub Editor
Last updated: 28 July 2025 7:10 AM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 28-07-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ ( Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

nammajana

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ ( Dina Bhavishya)

ಮೇಷ

ಸಾಲ ಮರುಪಾವತಿ, ತಾಳ್ಮೆ ಅಗತ್ಯ, ತೀರ್ಥಕ್ಷೇತ್ರ ದರ್ಶನ, ಮಹಿಳಾ ಉದ್ಯಮಿಗಳಿಗೆ ಉತ್ತಮ ದಿನ.

ವೃಷಭ

ಸ್ಥಳ ಬದಲಾವಣೆ, ದುರಭ್ಯಾಸಕ್ಕೆ ಖರ್ಚು, ರಾಜಭೀತಿ, ಶರೀರದಲ್ಲಿ ಆಯಾಸ, ಮಾಡುವ ಕೆಲಸದಲ್ಲಿ ವಿಘ್ನ.

ಮಿಥುನ

ಯಂತ್ರೋಪಕರಣಗಳಿಂದ ಲಾಭ, ವಿಪರೀತ ಹಣವ್ಯಯ, ಮನಕ್ಲೇಶ, ವಿದೇಶ ಪ್ರಯಾಣ, ವೈ ಮನಸ್ಸು.

ಕಟಕ

ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ಆದಾಯಕ್ಕಿಂತ ಖರ್ಚು ಜಾಸ್ತಿ, ಸಜ್ಜನ ವಿರೋಧ, ಪರ ಸ್ತ್ರೀಯಿಂದ ತೊಂದರೆ.

ಸಿಂಹ

ಮನಸ್ಸಿನಲ್ಲಿ ಭಯಭೀತಿ, ನೆಮ್ಮದಿ ಇಲ್ಲದ ಜೀವನ, ನಿಂದನೆ, ವಿಪರೀತ ಖರ್ಚು, ಬಾಕಿ ವಸೂಲಿ.

ಕನ್ಯಾ

ಗುರಿ ಸಾಧಿಸಲು ಶ್ರಮಪಡವಿರಿ, ಪ್ರಭಾವಿ ವ್ಯಕ್ತಿಗಳ ಭೇಟಿ, ಪಾಪ ಬುದ್ಧಿ, ದುಃಖದಾಯಕ ಪ್ರಸಂಗಗಳು.

ತುಲಾ

ಯತ್ನ ಕಾರ್ಯಗಳಲ್ಲಿ ಜಯ, ಋಣಭಾದೆ, ಅಲ್ಪ ಆದಾಯ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.

ವೃಶ್ವಿಕ

ಮಾನಸಿಕ ನೋವು, ಧನವ್ಯಯ, ಹಿತ ಶತ್ರುಗಳಿಂದ ತೊಂದರೆ, ಅನಾರೋಗ್ಯ, ಪರಸ್ತ್ರೀಯಿಂದ ನಿಂದನೆ ಎಚ್ಚರ.

ಧನಸ್ಸು

ಕೆಲಸ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ಸಮಾಜದಲ್ಲಿ ಗೌರವ, ಬಂದು ಬಾಂಧವರ ಸಹಕಾರ.

ಮಕರ

ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿವಾಹಕ್ಕೆ ಅಡಚಣೆ, ಶತ್ರು ಭಾದೆ, ಸಲ್ಲದ ಅಪವಾದ, ಕಾರ್ಯ ಬದಲಾವಣೆ.

ಕುಂಭ

ಷೇರು ವ್ಯವಹಾರಗಳಲ್ಲಿ ನಷ್ಟ, ಮನೆಯಲ್ಲಿ ವ್ಯಾಜ್ಯಗಳು ಬಗೆಹರಿಯುತ್ತವೆ, ನಂಬಿಕೆ ದ್ರೋಹ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಮೀನ

ವಿಪರೀತ ಖರ್ಚು, ವಾಹನ ಖರೀದಿ, ದಾಂಪತ್ಯದಲ್ಲಿ ವಿರಸ, ಮಾತಾಪಿತರಲ್ಲಿ ಪ್ರೀತಿ, ಆರೋಗ್ಯದಲ್ಲಿ ವ್ಯತ್ಯಾಸ.

ಇದನ್ನೂ ಓದಿ: ರಾಜ್ಯ ಸರ್ಕಾರ ರೈತರಿಗೆ ಯೂರಿಯಾ ಗೊಬ್ಬರ ನೀಡದೇ ಅಭಾವ ಸೃಷ್ಟಿಸಿದೆ : ಕೆ.ಎಸ್. ನವೀನ್ ಆರೋಪ

ಈ ದಿನದ ದಿನ‌ ಭವಿಷ್ಯ ( Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ

ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut

ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್

ಜಡೆಕುಂಟೆ ಮಂಜುನಾಥ್ ಅವರ ‘ಕಾಡು ಕಾಯುವ ಮರ’ ಕೃತಿ ಲೋಕಾರ್ಪಣೆ ನಾಳೆ

Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsDaily predictionKannada Newskannada suddiNammajana.compredictionzodiac sign predictionಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದಿನ ಭವಿಷ್ಯನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Holalkere | ಒಡಹುಟ್ಟಿದ ಅಕ್ಕನಿಂದಲೇ ತಮ್ಮನ ಕೊಲೆ | Brother murder
Next Article ಕೆಸರು ಗದ್ದೆಯಾದ ಭೀಮಸಮುದ್ರ ಡಾಂಬರ್ ರಸ್ತೆ : Bhimasamudra
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Dina Bhavishya | ದಿನ ಭವಿಷ್ಯ | ಆಗಸ್ಟ್ 02 2025
ದಿನ ಭವಿಷ್ಯ
Adike Rate | ಆಗಸ್ಟ್ 01 | ಇಂದಿನ ಅಡಿಕೆ ರೇಟ್ ಎಷ್ಟಿದೆ
ಅಡಿಕೆ ಧಾರಣೆ
ಒಳ‌ ಮೀಸಲಾತಿ ವಿಳಂಬ | ಕಾಂಗ್ರೆಸ್ ಸರ್ಕಾರಕ್ಕೆ ಒಳ ಮೀಸಲಾತಿ ಬಿಸಿ ಮುಟ್ಟಿಸಿದ ಮಾದಿಗ ಸಮಾಜ | internal reservation
ಇಂದಿನ ಸುದ್ದಿ
Chitradurga DC ಕಚೇರಿಗೆ ಮುತ್ತಿಗೆ ಹಾಕಿದ ಮಾದಿಗ ಸಮುದಾಯ |internal reservation
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?