Chitradurga news | nammajana.com | 28-07-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ ( Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ ( Dina Bhavishya)
ಮೇಷ
ಸಾಲ ಮರುಪಾವತಿ, ತಾಳ್ಮೆ ಅಗತ್ಯ, ತೀರ್ಥಕ್ಷೇತ್ರ ದರ್ಶನ, ಮಹಿಳಾ ಉದ್ಯಮಿಗಳಿಗೆ ಉತ್ತಮ ದಿನ.
ವೃಷಭ
ಸ್ಥಳ ಬದಲಾವಣೆ, ದುರಭ್ಯಾಸಕ್ಕೆ ಖರ್ಚು, ರಾಜಭೀತಿ, ಶರೀರದಲ್ಲಿ ಆಯಾಸ, ಮಾಡುವ ಕೆಲಸದಲ್ಲಿ ವಿಘ್ನ.
ಮಿಥುನ
ಯಂತ್ರೋಪಕರಣಗಳಿಂದ ಲಾಭ, ವಿಪರೀತ ಹಣವ್ಯಯ, ಮನಕ್ಲೇಶ, ವಿದೇಶ ಪ್ರಯಾಣ, ವೈ ಮನಸ್ಸು.
ಕಟಕ
ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ಆದಾಯಕ್ಕಿಂತ ಖರ್ಚು ಜಾಸ್ತಿ, ಸಜ್ಜನ ವಿರೋಧ, ಪರ ಸ್ತ್ರೀಯಿಂದ ತೊಂದರೆ.
ಸಿಂಹ
ಮನಸ್ಸಿನಲ್ಲಿ ಭಯಭೀತಿ, ನೆಮ್ಮದಿ ಇಲ್ಲದ ಜೀವನ, ನಿಂದನೆ, ವಿಪರೀತ ಖರ್ಚು, ಬಾಕಿ ವಸೂಲಿ.
ಕನ್ಯಾ
ಗುರಿ ಸಾಧಿಸಲು ಶ್ರಮಪಡವಿರಿ, ಪ್ರಭಾವಿ ವ್ಯಕ್ತಿಗಳ ಭೇಟಿ, ಪಾಪ ಬುದ್ಧಿ, ದುಃಖದಾಯಕ ಪ್ರಸಂಗಗಳು.
ತುಲಾ
ಯತ್ನ ಕಾರ್ಯಗಳಲ್ಲಿ ಜಯ, ಋಣಭಾದೆ, ಅಲ್ಪ ಆದಾಯ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.
ವೃಶ್ವಿಕ
ಮಾನಸಿಕ ನೋವು, ಧನವ್ಯಯ, ಹಿತ ಶತ್ರುಗಳಿಂದ ತೊಂದರೆ, ಅನಾರೋಗ್ಯ, ಪರಸ್ತ್ರೀಯಿಂದ ನಿಂದನೆ ಎಚ್ಚರ.
ಧನಸ್ಸು
ಕೆಲಸ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ಸಮಾಜದಲ್ಲಿ ಗೌರವ, ಬಂದು ಬಾಂಧವರ ಸಹಕಾರ.
ಮಕರ
ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿವಾಹಕ್ಕೆ ಅಡಚಣೆ, ಶತ್ರು ಭಾದೆ, ಸಲ್ಲದ ಅಪವಾದ, ಕಾರ್ಯ ಬದಲಾವಣೆ.
ಕುಂಭ
ಷೇರು ವ್ಯವಹಾರಗಳಲ್ಲಿ ನಷ್ಟ, ಮನೆಯಲ್ಲಿ ವ್ಯಾಜ್ಯಗಳು ಬಗೆಹರಿಯುತ್ತವೆ, ನಂಬಿಕೆ ದ್ರೋಹ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.
ಮೀನ
ವಿಪರೀತ ಖರ್ಚು, ವಾಹನ ಖರೀದಿ, ದಾಂಪತ್ಯದಲ್ಲಿ ವಿರಸ, ಮಾತಾಪಿತರಲ್ಲಿ ಪ್ರೀತಿ, ಆರೋಗ್ಯದಲ್ಲಿ ವ್ಯತ್ಯಾಸ.
ಇದನ್ನೂ ಓದಿ: ರಾಜ್ಯ ಸರ್ಕಾರ ರೈತರಿಗೆ ಯೂರಿಯಾ ಗೊಬ್ಬರ ನೀಡದೇ ಅಭಾವ ಸೃಷ್ಟಿಸಿದೆ : ಕೆ.ಎಸ್. ನವೀನ್ ಆರೋಪ
ಈ ದಿನದ ದಿನ ಭವಿಷ್ಯ ( Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252